ಕಾಫಿನಾಡಲ್ಲಿ ಸಂಕ್ರಾಂತಿ ಹಬ್ಬಕ್ಕೆ ಸಡಗರದ ಸಿದ್ದತೆ


Team Udayavani, Jan 15, 2022, 9:26 PM IST

ದ್ಗಹಯುಇಒಕಜಹಗ್ದಸಅ

ಚಿಕ್ಕಮಗಳೂರು: ಸಂಕ್ರಾತಿ ಹಬ್ಬದ ಹಿನ್ನೆಲೆಯಲ್ಲಿ ಕಾಫಿನಾಡಿನಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿ ಜೋರಾಗಿತ್ತು. ಹಬ್ಬಕ್ಕೆ ಬೇಕಾಗುವ ಪೂಜಾ ಸಾಮಗ್ರಿಗಳು, ಎಳ್ಳುಬೆಲ್ಲ ಸೇರಿದಂತೆ ಇತರೆ ವಸ್ತುಗಳನ್ನು ಜನ ಖರೀದಿಸಿದರು. ಹಬ್ಬವನ್ನು ಸಡಗರದಿಂದ ಆಚರಿಸಲು ಜನತೆ ಸಕಲ ಸಿದ್ಧತೆಯಲ್ಲಿ ತೊಡಗಿದ್ದು, ಮಹಿಳೆಯರು ಎಳ್ಳುಬೆಲ್ಲ ತಯಾರಿಸುವುದರಲ್ಲಿ ಮಗ್ನರಾಗಿದ್ದರು.

ಶುಕ್ರವಾರ ಪಟ್ಟಣದತ್ತ ಮುಖ ಮಾಡಿದ್ದ ಜನರು ಪೂಜಾ ಸಾಮಗ್ರಿಗಳು, ಹೂವು, ಹಣ್ಣು, ಎಳ್ಳುಬೆಲ್ಲ, ಕಬ್ಬು ಸೇರಿದಂತೆ ಇತರೆ ಸಾಮಗ್ರಿಗಳನ್ನು ಖರೀದಿಸಿ ಮನೆಗೆ ಕೊಂಡೊಯ್ಯುತ್ತಿದ್ದ ದೃಶ್ಯಗಳು ಕಂಡು ಬಂದವು. ದಿನಸಿ ಅಂಗಡಿಗಳಲ್ಲಿ ಎಳ್ಳುಬೆಲ್ಲ ಅರ್ಧ ಕೆ.ಜಿ.ಯಿಂದ 1ಕೆ.ಜಿ.ವರೆಗಿನ ಪ್ಯಾಕೆಟ್‌ ಮಾರಾಟ ಮಾಡಲಾಗುತ್ತಿತ್ತು. ಪ್ರತೀ ಕೆ.ಜಿ. ಎಳ್ಳುಬೆಲ್ಲಕ್ಕೆ 200 ರೂ. ನಿಗದಿಪಡಿಸಲಾಗಿತ್ತು.

ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಂದ ಬಗೆ- ಬಗೆಯ ಹೂವುಗಳು ಮಾರುಕಟ್ಟೆ ಬಂದಿದ್ದು, ನಗರದ ವಿವಿಧೆಡೆ ನಿಗದಿತ ಸ್ಥಳಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ರಸ್ತೆಯ ಇಕ್ಕೆಲ ಮತ್ತು ತಳ್ಳುಗಾಡಿಗಳಲ್ಲಿ ಹೂವುಗಳನ್ನು ಮಾರಾಟ ಮಾಡಲಾಗುತ್ತಿತ್ತು. ಕಬ್ಬಿನ ಗಣೆಗಳ ಖರೀದಿಯೂ ಜೋರಾಗಿತ್ತು. ನಗರದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಕಬ್ಬಿನ ಜಲ್ಲೆಯನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ದೃಶ್ಯಗಳು ಕಂಡು ಬಂದವು. ಹನುಮಂತಪ್ಪ ವೃತ್ತ, ಎಂ.ಜಿ. ರಸ್ತೆ ಮತ್ತು ಸಂತೆ ಮಾರುಕಟ್ಟೆಯಲ್ಲಿ ಹೂವು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಸೇವಂತಿಗೆ ಮಾರಿಗೆ 80 ರೂ.ಗಳಿಂದ ಹಿಡಿದು 150-160 ರೂ., ಗುಲಾಬಿ ಹಾರ 120, ಕನಕಾಂಬರ 40, ಕಾಕಡ 80, ತುಳಸಿಹಾರ 50, ಚೆಂಡುಹೂವು 30, ಕಣಗಲ ಹೂ 100, ಮಲ್ಲಿಗೆ 150ರೂ. ಸುಗಂಧರಾಜ ಹಾರ 30 ರೂ. ಗಳಿಂದ 250-160 ರೂ. ದರದಲ್ಲಿ ಮಾರಾಟ ಮಾಡಲಾಗುತಿತ್ತು.

ಕಬ್ಬು ಗಣೆಗೆ 40 ರೂ. ಬಿಳಿಬೆಲ್ಲ 50 ರೂ. ಸೇಬು ಕೆ.ಜಿ.ಗೆ 120, ದ್ರಾಕ್ಷಿ 100 ರೂ. ಕಿತ್ತಳೆ 100, ಬಾಳೆಹಣ್ಣಿ ಕೆ.ಜಿ.ಗೆ 40 ರೂ. ಸಪೋಟ 60 ರೂ. ಮೂಸುಂಬೆ 100 ರೂ. ದಾಳಿಂಬೆ 160 ರೂ. ದರ ನಿಗದಿಯಾಗಿತ್ತು. ಹಬ್ಬಕ್ಕೆ ಬೇಕಾದ ತರಕಾರಿ ಸೇರಿದಂತೆ ಇತರೆ ವಸ್ತುಗಳನ್ನು ಸಾರ್ವಜನಿಕರು ಖರೀದಿಸಿದರು.

 

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.