ಹುಬ್ಬಳ್ಳಿ-ಬೆಂಗಳೂರು ರೈಲು ಸೇವೆ ಬದಲಾವಣೆ


Team Udayavani, Jan 16, 2022, 12:23 PM IST

train-track

ಹುಬ್ಬಳ್ಳಿ: ಯಶವಂತಪುರ ಯಾರ್ಡ್‌ನಲ್ಲಿ ಜ. 21ರಂದು ಎಂಜಿನಿಯರಿಂಗ್‌ ಕೆಲಸಕ್ಕೆ ಸಂಬಂಧಿತ (ಥಿಕ್‌ ವೆಬ್‌ ಸ್ವಿಚ್‌ಗಳ) ಕಾಮಗಾರಿ ಸಲುವಾಗಿ ಲೈನ್‌ ಬ್ಲಾಕ್‌ ಇರುವ ನಿಮಿತ್ತ ರೈಲುಗಳ ಸೇವೆಯಲ್ಲಿ ಬದಲಾವಣೆ ಆಗಲಿದೆ. ಜ. 20ರಂದು ಹುಬ್ಬಳ್ಳಿ-ಬೆಂಗಳೂರು ನಿತ್ಯ ಸೇವೆಯ ಎಕ್ಸ್‌ಪ್ರೆಸ್‌ (17392) ರೈಲನ್ನು ಚಿಕ್ಕಬಾಣಾವರ ನಿಲ್ದಾಣದಲ್ಲಿ 40 ನಿಮಿಷಗಳವರೆಗೆ ನಿಯಂತ್ರಿಸಲಾಗುವುದು.

ಜ. 21ರಂದು ಬೆಂಗಳೂರು ನಿಲ್ದಾಣದಿಂದ ಬೆಳಗ್ಗೆ 5 ಗಂಟೆಗೆ ಹೊರಡುವ ಬೆಂಗಳೂರು-ಹೊಸಪೇಟೆ ಪ್ರತಿನಿತ್ಯ ಸೇವೆಯ ವಿಶೇಷ ಪ್ಯಾಸೆಂಜರ್‌ (06243) ರೈಲಿನ ಸಮಯವನ್ನು 30 ನಿಮಿಷಗಳ ಮರುಹೊಂದಾಣಿಕೆ ಮಾಡಲಾಗುವುದು. ಬೆಂಗಳೂರು ರೈಲ್ವೆ ಯಾರ್ಡ್‌ನಲ್ಲಿ ಜ. 19 ಹಾಗೂ 26ರಂದು ಎಂಜಿನಿಯರಿಂಗ್‌ ಕೆಲಸಕ್ಕೆ ಸಂಬಂಧಿತ ಲೈನ್‌ಬ್ಲಾಕ್‌ ಇರುವ ನಿಮಿತ್ತ ಜ. 18 ಮತ್ತು 25ರಂದು ಮೈಸೂರು ನಿಲ್ದಾಣದಿಂದ ಪ್ರಾರಂಭವಾಗುವ ಮೈಸೂರು-ಬೆಂಗಳೂರು ವಿಶೇಷ ಮೆಮು (06560) ರೈಲಿನ ಸೇವೆಯು ಕೆಂಗೇರಿ ಹಾಗೂ ಕೆಎಸ್‌ಆರ್‌ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗುವುದು. ಈ ದಿನಗಳಂದು ಮೈಸೂರು ನಿಲ್ದಾಣದಿಂದ ಹೊರಡುವ ರೈಲು ಕೆಂಗೇರಿ ನಿಲ್ದಾಣದಲ್ಲಿ ಕೊನೆಗೊಳ್ಳುವುದು.

ಮಲುಗೂರು ರೈಲ್ವೆ ನಿಲ್ದಾಣದ ಗೇಟ್‌ ಸಂಖ್ಯೆ64ರಲ್ಲಿ ಜ.17, 18 ಮತ್ತು20,21ರಂದು ರಸ್ತೆಕೆಳಸೇತುವೆಗಾಗಿ ಸೆಗಂಟಲ್‌ ೆ¾ ಬಾಕ್ಸ್‌ಗಳ ಅಳವಡಿಕೆ ಕಾಮಗಾರಿಯ ಸಲುವಾಗಿ ಲೈನ್‌ ಬ್ಲಾಕ್‌ ಇರುವ ನಿಮಿತ್ತ ಕೆಲ ರೈಲುಗಳ ಸೇವೆಯಲ್ಲಿ ಬದಲಾವಣೆ ಆಗಲಿದೆ. ರೈಲುಗಳ ಸೇವೆ ರದ್ದು: ಜ. 17, 18, 20 ಮತ್ತು 21ರಂದು ಬೆಂಗಳೂರು ಕಂಟೋನ್ಮೆಂಟ್‌ ನಿಂದ ಪ್ರಾರಂಭವಾಗುವ ಬೆಂಗಳೂರು ಕಂಟೋನ್ಮೆಂಟ್‌-ಧರ್ಮಾವರಂ ಮೆಮು ವಿಶೇಷ ಪ್ಯಾಸೆಂಜರ್‌ (06595) ಹಾಗೂ ಧರ್ಮಾವರಂನಿಂದ ಆರಂಭವಾಗುವ ಧರ್ಮಾವರಂ- ಬೆಂಗಳೂರು ಕಂಟೋನ್ಮೆಂಟ್‌ ಮೆಮು ವಿಶೇಷ ಪ್ಯಾಸೆಂಜರ್‌ (06596) ರೈಲುಗಳ ಸೇವೆ ರದ್ದಾಗಲಿವೆ. ಜ.16ರಂದು ರಾಜಕೋಟ-ಕೊಯಮತ್ತೂರು ಎಕ್ಸ್‌ ಪ್ರಸ್‌(16613) ರೈಲು ಗುಂತಕಲ್‌, ರೇಣಿಗುಂಟಾ, ಜೋಲಾರಪೇಟೆ, ತಿರುಪತ್ತೂರು ನಿಲ್ದಾಣಗಳ ಮಾರ್ಗವಾಗಿ ಬದಲಾದ ಮಾರ್ಗದಲ್ಲಿ ಸಂಚರಿಸುವುದು. ಗುತ್ತಿ, ಅನಂತಪುರ, ಧರ್ಮಾವರಂ, ಹಿಂದೂಪುರ, ಯಲಹಂಕ, ಕೃÐರಾಜಪ ‌¡ ುರಂ, ಬಂಗಾರಪೇಟೆ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ. 16ರಂದು ಟುಟಿಕೊರಿನ್‌-ಓಖಾ ಎಕ್ಸ್‌ಪ್ರೆಸ್‌ (19567) ರೈಲು ಸೇಲಂ, ಜೋಲಾರಪೇಟೆ, ರೇಣಿಗುಂಟಾ, ಗುಂತಕಲ್‌ ನಿಲ್ದಾಣಗಳ ಮಾರ್ಗ ವಾಗಿ ಬದಲಾದ ಮಾರ್ಗದಲ್ಲಿ ಸಂಚರಿಸುವುದು. ಬಂಗಾರಪೇಟೆ, ಕೃಷ್ಣರಾಜಪುರಂ, ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಜ. 16 ಮತ್ತು 20ರಂದು ಕೊರ್ಬಾ- ಯಶವಂತಪುರ ಎಕ್ಸ್‌ಪ್ರೆಸ್‌ (12252) ರೈಲು ಧೋಣ, ಪೆಂಡೆಕಲ್ಲು, ಗುಂತಕಲ್‌, ರೇಣಿಗುಂಟಾ, ಜೋಲಾರಪೇಟೆ, ಯಶವಂತಪುರ ನಿಲ್ದಾಣಗಳ ಮಾರ್ಗವಾಗಿ ಬದಲಾದ ಮಾರ್ಗದಲ್ಲಿ ಸಂಚರಿಸುವುದು. ಅನಂತಪುರ, ಧರ್ಮಾವರಂ, ಯಲಹಂಕ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ. 19ರಂದು ಜೈಪುರ-ಮೈಸೂರು ಎಕ್ಸ್‌ ಪ್ರಸ್‌ (12976) ರೈಲು ಗುಂತಕಲ್‌, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು, ತುಮಕೂರು, ಬೆಂಗಳೂರು ನಿಲ್ದಾಣಗಳ ಮಾರ್ಗವಾಗಿ ಬದಲಾದ ಮಾರ್ಗದಲ್ಲಿ ಸಂಚರಿಸುವುದು. ಅನಂತಪುರ, ಧರ್ಮಾವರಂ, ಹಿಂದೂಪುರ, ಬೆಂಗಳೂರುಕಂಟೋನ್ಮೆಂಟ್‌ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.