ಹಳೇಬೀಡು ಪ್ರಥಮ ದರ್ಜೆ ಕಾಲೇಜು ಸೀಲ್‌ಡೌನ್‌


Team Udayavani, Jan 16, 2022, 1:00 PM IST

ಹಳೇಬೀಡು ಪ್ರಥಮ ದರ್ಜೆ ಕಾಲೇಜು ಸೀಲ್‌ಡೌನ್‌

ಹಳೇಬೀಡು: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಮಾರು 5 ಪ್ರಾಧ್ಯಾಪಕರಿಗೆ ಹಾಗೂ 9 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕು ಆರೋಗ್ಯ ಇಲಾಖೆ ಹಳೇಬೀಡು ಕಾಲೇಜನ್ನು ಸಂಪೂರ್ಣವಾಗಿ ಸೀಲ್‌ ಡೌನ್‌ ಮಾಡಿದೆ.

ಪ್ರಥಮ ದರ್ಜೆ ಕಾಲೇಜಿನಲ್ಲಿ 10ಕ್ಕೂ ಹೆಚ್ಚು ಪ್ರಾಧ್ಯಾಪಕರು, ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ಒಟ್ಟು 300 ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡಿತ್ತಿದ್ದು, ಇದರಲ್ಲಿ ಹೆಚ್ಚಿನ ಪ್ರಾಧ್ಯಾ ಪಕರು ಹಾಸನ ಮತ್ತು ಬೇಲೂರಿನಿಂದ ಬರುವವರಾಗಿದ್ದರು. 10 ಮಂದಿಯಲ್ಲಿ 5 ಮಂದಿಗೆ ಹಾಗೂ 09 ಮಂದಿ ವಿದ್ಯಾರ್ಥಿಗಳಿಗೆ ಸೋಂಕು ದೃಢಪಡ್ಡಿದ್ದು, ಎಲ್ಲ ಉಪನ್ಯಾಸಕರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ.

ಸಾಮೂಹಿವಾಗಿ ಕೊರೊನಾ ಪರೀಕ್ಷೆ: ಪ್ರಾಧ್ಯಾಪಕರಿಗೆ ಸೊಂಕು ದೃಢಪಟ್ಟ ಹಿನ್ನೆಲೆ ಆರೋಗ್ಯ ಇಲಾಖೆ ಸಿಬ್ಬಂಧಿ ಸ್ಥಳಕ್ಕೆ ಆಗಮಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ ಮಾಡಿದರು. ಸೋಂಕು ವಿದ್ಯಾರ್ಥಿ ಗಳಿಗೆ ಹರಡುವ ಮುನ್ನೆಚ್ಚರಿಕೆ ಹಿನ್ನೆಲೆ 7 ದಿನಗಳ ಕಾಲ ಸೀಲ್‌ಡೌನ್‌ ಮಾಡಿದ್ದಾರೆ.

ಹಳೇಬೀಡು ವೈದ್ಯಾಧಿಕಾರಿ ಡಾ. ಅನಿಲ್‌ ಮಾತನಾಡಿ, ಪ್ರಥಮ ಹಂತದಲ್ಲಿಯೇ ಪ್ರಾಧ್ಯಾಪಕರು ಕೊರೊನಾ ಪರೀಕ್ಷೆ ಮಾಡಿಸಿದ್ದು, ಸೊಂಕು ದೃಢಪಟ್ಟ ತಕ್ಷಣ ತಮ್ಮ ಸಂಪರ್ಕದಲ್ಲಿರುವವರಿಗೆ ಟೆಸ್ಟ್‌ ಮಾಡಿ ಸಲು ತಿಳಿಸಿರುವ ಪರಿಣಾಮ ಹೆಚ್ಚು ಮಂದಿಗೆ ಸೊಂಕು ಹರಡದಂತೆ ತಡೆಯಲು ಸಾಧ್ಯವಾಗಿದೆ. ಹಳೇಬೀಡಿ ನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.

ಮಾರ್ಗಸೂಚಿ ಪಾಲಿಸದಿದ್ದರೆ ದಂಡ :

ಕೊರೊನಾ ಸೋಂಕು ಹೋಬಳಿ ಹಂತದಲ್ಲೂ ಹೆಚ್ಚಾಗಿರುವ ಕಾರಣ ಕಠಿಣ ಕ್ರಮ ಕೈಗೊಳ್ಳ ಬೇಕಾಗಿದ್ದು ಅನಿವಾರ್ಯ. ಆ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಎಚ್ಚೆತ್ತುಕೊಂಡು ಅರಿವು ಮೂಡಿಸುವುದರ ಜತೆಗೆ ನಿಯಮ ಪಾಲಿಸ ದವರ ವಿರುದ್ಧ ದಂಡ ಹಾಕುವುದ ರೊಂದಿಗೆ ಕ್ರಮಕೈಗೊಳ್ಳಲಾಗುತ್ತದೆ. ಹಳೇಬೀಡು ವಿಶ್ವ ಪ್ರಸಿದ್ಧ ಸ್ಥಳವಾಗಿದ್ದು, ಹೊರರಾಜ್ಯ, ವಿದೇಶ ಗಳಿಂದ ಜನಆಗಮಿಸುತ್ತಾರೆ. ಹೀಗಾಗಿ ಆರೋಗ್ಯ ಭದ್ರತೆ ಅನಿವಾರ್ಯ ಆದ್ದರಿಂದ ಮಾಸ್ಕ್ ಧರಿಸದೆ ನಿಯಮ ಪಾಲಿಸಿದವರ ವಿರುದ್ಧ 100 ರೂ. ದಂಡ ಹಾಕುವ ಮೂಲಕ ಜಾಗೃತಿ ಮೂಡಿ ಸಲುಸೂಚಿಸಿದ್ದೇನೆ ಎಂದು ಹಳೇಬೀಡು ಉಪನಿರೀಕ್ಷಕ ದೇವರಾಜು ತಿಳಿಸಿದರು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.