ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌


Team Udayavani, Jan 16, 2022, 10:49 PM IST

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಬೆಂಗಳೂರು: ಹ್ಯಾಟ್ರಿಕ್‌ ಗೆಲುವಿನ ಇರಾದೆಯೊಂದಿಗೆ ಆಡಲಿಳಿದ ಬೆಂಗಳೂರು ಬುಲ್ಸ್‌ ಕನ್ನಡಿಗ ಪ್ರಶಾಂತ್‌ ಕುಮಾರ್‌ ರೈ ಸಾರಥ್ಯದ ಪಾಟ್ನಾ ಪೈರೇಟ್ಸ್‌ ವಿರುದ್ಧ 38-31ಅಂತರದಿಂದ ಸೋಲನುಭವಿಸಿತು.

ಪಂದ್ಯದ ಆರಂಭದಿಂದಲೂ ಆಕ್ರಮಣಕಾರಿ ಆಡವಾಡಿದ ಪಾಟ್ನಾ ರೈಡಿಂಗ್‌ ಮತ್ತು ಟ್ಯಾಕಲ್ಸ್‌ನಲ್ಲಿ ಸರ್ವಾಂಗಿಣ ಪ್ರದರ್ಶನ ತೋರಿತು. ಪಾಟ್ನಾ ಪರ ಸುನೀಲ್‌ (9), ಸಚಿನ್‌ (8) ಗುಮಾನ್‌ ಸಿಂಗ್‌(7) ಅಂಕ ಗಳಿಸಿ ಮಿಂಚಿದರು.
ಬುಲ್ಸ್‌ ನಾಯಕ ಪವನ್‌ ಹೆಚ್ಚು ಕಾಲ ಅಂಕಣದಲ್ಲಿ ಇರ ದಿದ್ದುದು ತಂಡದ ಸೋಲಿಗೆ ಪ್ರಮುಖ ಕಾರಣ. ಅವರು 40 ನಿಮಿಷದ ಆಟದಲ್ಲಿ ಕೇವಲ 15 ರೈಡ್‌ಗಳನ್ನು ಮಾಡಿ ಹತ್ತು ಅಂಕಕ್ಕಷ್ಟೆ ಸೀಮಿತರಾದರೂ ಇನ್ನೋರ್ವ ರೈಡರ್‌ ಚಂದ್ರನ್‌ ರಂಜಿತ್‌ (3) ಕೂಡ ರೈಡಿಂಗ್‌ನಲ್ಲಿ ವೈಫ‌ಲ್ಯ ಅನುಭವಿಸಿದರು.

ಟೈ ಮಾಡಿಕೊಂಡ ಜೈಪುರ್‌
ಸತತ 4ನೇ ಗೆಲುವಿನ ಕನಸು ಕಾಣುತ್ತಿದ್ದ ಜೈಪುರ್‌ ಪಿಂಕ್‌ ಪ್ಯಾಂಥರ್ ರವಿವಾರದ ಮೊದಲ ಪ್ರೊ ಕಬಡ್ಡಿ ಮುಖಾಮುಖೀಯಲ್ಲಿ ತಮಿಳ್‌ ತಲೈವಾಸ್‌ ವಿರುದ್ಧ 31-31 ಅಂತರದಿಂದ ಟೈ ಸಾಧಿಸಿದೆ. ಜೈಪುರಕ್ಕೆ ಇದು ಮೊದಲ ಟೈ ಫ‌ಲಿತಾಂಶವಾದರೆ, ತಲೈವಾಸ್‌ಗೆ ಐದನೆಯದು.

ತಮಿಳ್‌ ಕೊನೆಯ ಹಂತದಲ್ಲಿ 2 ಅಂಕಗಳ ಮುನ್ನಡೆಯಲ್ಲಿತ್ತು. ಅಂತಿಮ ಡು ಆರ್‌ ಡೈನಲ್ಲಿ ರೈಡ್‌ ಮಾಡಿದ ಮನ್‌ಜಿàತ್‌ ಸೂಪರ್‌ ಟ್ಯಾಕಲ್‌ಗೆ ಸಿಲುಕಿದ್ದರಿಂದ ಜೈಪುರಕ್ಕೆ 2 ಅಂಕ ಸಿಕ್ಕಿತು. ಪಂದ್ಯ ಸಮಬಲಗೊಂಡಿತು. ಮನ್‌ಜಿàತ್‌ ಅತೀ ಹೆಚ್ಚು 9 ಅಂಕ ಗಳಿಸಿ ಕೊಟ್ಟಿದ್ದರು. ಅವರ 18 ರೈಡ್‌ಗಳಲ್ಲಿ 6 ಯಶಸ್ಸು ಕಂಡಿತ್ತು. ಎಲ್ಲವೂ ಟಚ್‌ ಪಾಯಿಂಟ್‌ಗಳಾಗಿದ್ದವು. ಜೈಪುರ್‌ ಪರ ರೈಡರ್‌ಗಳಾದ ಅರ್ಜುನ್‌ ದೇಶ್ವಾಲ್‌ ಮತ್ತು ನವೀನ್‌ ಗಮನಾರ್ಹ ಪ್ರದರ್ಶನ ನೀಡಿ ತಲಾ 6 ಅಂಕ ಗಳಿಸಿದರು.

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.