“ಮಿಸೆಸ್‌ ವರ್ಲ್ಡ್’ನಲ್ಲಿ ಭಾರತದ್ದೇ ಬೆಸ್ಟ್‌ ಉಡುಗೆ


Team Udayavani, Jan 17, 2022, 7:30 AM IST

thumb 4

ಲಾಸ್‌ವೇಗಸ್‌: ಅಮೆರಿಕದ ಲಾಸ್‌ವೇಗಸ್‌ನಲ್ಲಿ ನಡೆದ “ಮಿಸೆಸ್‌ ವರ್ಲ್ಡ್ 2022′ ಸೌಂದರ್ಯ ಸ್ಪರ್ಧೆಯ ಉಡುಗೆಯ ಸುತ್ತಿ ನಲ್ಲಿ ಭಾರತದ ನವದೀಪ್‌ ಕೌರ್‌ ಜಯಗಳಿಸಿ ದ್ದಾರೆ. ಕುಂಡಲಿನಿ ಚಕ್ರವನ್ನು ಆಧರಿಸಿ ನಿರ್ಮಿಸಲಾಗಿದ್ದ ಉಡುಗೆಯನ್ನು ತೊಟ್ಟಿದ್ದರು.

ಈ ವಿಶೇಷ ಉಡುಗೆಯನ್ನು ಫ್ಯಾಶನ್‌ ಡಿಸೈನರ್‌ ಎಗ್ಗೀ ಜಾಸ್ಮಿನ್‌ ಅವರು ವಿನ್ಯಾಸ ಗೊಳಿಸಿದ್ದಾರೆ. ಬಂಗಾರದ ಬಣ್ಣದಲ್ಲಿದ್ದ ಉಡುಗೆಯಲ್ಲಿ ಹಾವು, ದಂತದಂತಹ ವಿಶೇಷ ವಿನ್ಯಾಸ ಮಾಡಲಾಗಿತ್ತು.ಒಡಿಶಾದ ಸುಂದರಗಢ ಜಿಲ್ಲೆಯವರಾಗಿರುವ ನವದೀಪ್‌, ಎಂಜಿನಿಯರಿಂಗ್‌ ಮತ್ತು ಎಂಬಿಎ ಪದವೀಧರೆ ಯಾಗಿದ್ದು, ಬ್ಯಾಂಕ್‌ನಲ್ಲಿ ಸಹಾಯಕ ಮ್ಯಾನೇಜರ್‌ ಆಗಿ ಹಾಗೂ ಕಾಲೇಜಿನದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಏಳು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅವರಿಗೆ 6 ವರ್ಷದ ಮಗನಿದ್ದಾನೆ. ಅವರು ಕಳೆದ ವರ್ಷ ಮಿಸೆಸ್‌ ಇಂಡಿಯಾ ವರ್ಲ್ಡ್ 2021 ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದರು.

ಇದನ್ನೂ ಓದಿ:ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಡಾ| ಅಶ್ವತ್ಥ ನಾರಾಯಣ

ಅಮೆರಿಕದ ಸುಂದರಿಗೆ ಕಿರೀಟ : ಮಿಸೆಸ್‌
ವರ್ಲ್ಡ್ ನ ಅಂತಿಮ ಸುತ್ತಿನಲ್ಲಿ ಅಮೆರಿಕದ ಶೈಲಿನ್‌ ಫೋರ್ಡ್‌ ಜಯ ಸಾಧಿಸಿದ್ದು, ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. 58 ರಾಷ್ಟ್ರಗಳ ಸ್ಪರ್ಧಾಳುಗಳಿದ್ದ ಸ್ಪರ್ಧೆಯಲ್ಲಿ ಗೆದ್ದ ಶೈಲಿನ್‌ಗೆ, ಮಿಸೆಸ್‌ ವರ್ಲ್ಡ್ 2021 ಆಗಿರುವ ಕೇಟ್‌ ಶ್ನೆàಯರ್ಡ್‌ ಕಿರೀಟ ತೊಡಿಸಿದ್ದಾರೆ. ಭಾರತ ಮೂಲದವರು ಹಾಗೂ ಅರಬ್‌ ಸಂಯುಕ್ತ ಸಂಸ್ಥಾನದ ನಿವಾಸಿಯಾಗಿರುವ ದೇಬಾಂಜಲಿ ಕಮಸ್ತ್ರ ಎರಡನೇ ಸ್ಥಾನ ಪಡೆದಿದ್ದಾರೆ. ಭಾರತದಲ್ಲಿ ಆರ್ಕಿಟೆಕ್ಟ್ ಆಗಿ ಕೆಲಸ ಮಾಡುತ್ತಿದ್ದ ಅವರು 14 ವರ್ಷಗಳ ಹಿಂದೆ ದುಬಾೖಗೆ ಸ್ಥಳಾಂತರಗೊಂಡಿದ್ದರು.

 

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.