ಮನೆಯ ನೆಲಮಾಳಿಗೆಯಲ್ಲಿ ಜಿನುಗುತ್ತಿರುವ ಪ್ಲೋರೈಡ್‍ಯುಕ್ತ ನೀರು


Team Udayavani, Jan 17, 2022, 11:25 AM IST

5water

ಕುಷ್ಟಗಿ: ಕುಷ್ಟಗಿಯ ಬಸವೇಶ್ವರ ವೃತ್ತದ ಬಳಿ ಇರುವ ಬಸನಗೌಡ ಎನ್ ಪಾಟೀಲ ಅವರ ನಿವಾಸದ ನೆಲ ಮಾಳಿಗೆಯ ಕೊಠಡಿಯಲ್ಲಿ ಕಳೆದ ವರ್ಷದಿಂದ ನೀರು ಜಿನಗುತ್ತಿದ್ದು, ಪ್ರತಿ ದಿನ ನೀರು ಹೊರ ಹಾಕುವುದೇ ದಿನಚರಿಯಾಗಿದೆ.

ಕಳೆದ ವರ್ಷದಿಂದ ನೆಲ ಮಾಳಿಗೆಯ ಜಿನುಗುವ ನೀರನ್ನು ಹೊರ ಹಾಕಿ ಸುಸ್ತಾಗಿರುವ ಬಸನಗೌಡ ಪಾಟೀಲರು, ನೀರು ಜಿನುಗುವುದನ್ನು ನಿಯಂತ್ರಿಸಲು ತಜ್ಞರ ಮೊರೆ ಹೋಗಿದ್ದಾರೆ. ಕೃಷ್ಣ ಭಾಗ್ಯ ಜಲ ನಿಗಮದ ಪರಿಣಿತ ತಜ್ಞರು ಮನೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನೆಲ ಮಾಳಿಗೆಯ ಸುತ್ತಲೂ ರಂಧ್ರ ಕೊರೆದು ಪರೀಕ್ಷಿಸುವ ವೇಳೆ, ರಂಧ್ರದ ಮೂಲಕ ನೀರು ಮತ್ತಷ್ಟು ಜಿನುಗಲಾರಂಭಿಸಿದೆ. ಅಲ್ಪ ಪ್ರಮಾಣದಲ್ಲಿ ಜಿನಗುತ್ತಿದ್ದ ನೀರಿನ ಪ್ರಮಾಣ ಹೆಚ್ಚಿದೆ. ಕೊರೆದ ರಂಧ್ರಗಳ ಮೂಲಕ ರಾಸಾಯನಿಕ ಬಳಸಿ ನಿಯಂತ್ರಿಸುವ ಕಾರ್ಯಾಚರಣೆ ನಡೆಸಿದ್ದಾರೆ.

ಕಳೆದ ವರ್ಷದಿಂದ ದಿನವೂ ಎರಡು ಹೊತ್ತು ನೀರನ್ನು 2 ಎಚ್ ಪಿ (ಅಶ್ವಶಕ್ತಿ) ಮೋಟಾರು ಮೂಲಕ ನೀರು ಚರಂಡಿಗೆ ನೀರು ಹರಿಬಿಡುತ್ತಿದ್ದಾರೆ. ಕೆಲವು ದಿನಗಳಿಂದ ಜಿನುಗುವ ನೀರಿನಿಂದ ಫ್ಲೋರೈಡ್ ಅಂಶವಿರುವ ವಿಚಿತ್ರವಾದ ಬೇರಿನಂತಹ ವಸ್ತುಗಳು ಸೃಷ್ಟಿಯಾಗುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

ಬಸನಗೌಡರ ಮನೆಯ ನೆಲ ಮಾಳಿಗೆಯ ನೀರು ಜಿನುಗದಂತೆ ಎಲ್ಲಾ ಪ್ರಯತ್ನ ಮಾಡಿ ವಿಫಲರಾಗಿದ್ದು, ನೀರು ಶತ್ರುವಾಗಿ ಕಾಡುತ್ತಿದೆ. ಈ ಕುರಿತು ಉದಯವಾಣಿ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ನಮ್ಮ ನೆಲ ಮಾಳಿಗೆಯಲ್ಲಿ ಜಿನಗುವ ನೀರಿನ ಮೂಲ ಎಲ್ಲಿಯದು ತಿಳಿಯುತ್ತಿಲ್ಲ. ನೀರು ಪ್ಲೋರೈಡ್‍ಯುಕ್ತವಾಗಿದೆ ಎಂದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.