ಬಳ್ಳಾರಿ: ಪರೀಕ್ಷೆ ನೆಪದಲ್ಲಿ ಹರ್ಯಾಣ ವಿದ್ಯಾರ್ಥಿಗಳು ನಗರಕ್ಕೆ : ಹೆಚ್ಚಿದ ಭೀತಿ


Team Udayavani, Jan 17, 2022, 1:15 PM IST

ಬಳ್ಳಾರಿ : ಪರೀಕ್ಷೆ ನೆಪದಲ್ಲಿ ಹರ್ಯಾಣ ವಿದ್ಯಾರ್ಥಿಗಳು ನಗರಕ್ಕೆ : ಜಿಲ್ಲೆಯಲ್ಲಿ ಹೆಚ್ಚಿದ ಭೀತಿ

ಬಳ್ಳಾರಿ : ಬಳ್ಳಾರಿ ನಗರ ಸೇರಿ ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಯಾರೊಬ್ಬರು ಬರುವಂತಿಲ್ಲ ಎಂಬ ಜಿಲ್ಲಾಧಿಕಾರಿಗಳ ಆದೇಶದ
ನಡುವೆಯೂ ಹರ್ಯಾಣ ರಾಜ್ಯದಿಂದ ಪ್ಯಾರಾಮೆಡಿಕಲ್‌ ಪರೀಕ್ಷೆ ನೆಪದಲ್ಲಿ ನೂರಾರು ಯುವಕ-ಯುವತಿಯರು ಭಾನುವಾರ ನಗರಕ್ಕೆ ಬಂದಿದ್ದಾರೆ.

ನರ್ಸಿಂಗ್‌ ವಿದ್ಯಾರ್ಥಿಗಳಂತೆ ರೈಲು ಮೂಲಕ ನಗರಕ್ಕೆ ಬಂದಿರುವ ನೂರಾರು ವಿದ್ಯಾರ್ಥಿಗಳು, ನಗರದ ವಿವಿಧ ಲಾಡ್ಜ್ ಗಳಲ್ಲಿ ತಂಗಿದ್ದಾರೆ. ತಾವು ಎರಡು ಡೋಸ್‌ ಲಸಿಕೆ ಪಡೆದಿದ್ದು,
ಕೋವಿಡ್‌ ಪರೀಕ್ಷೆಯನ್ನೂ ಮಾಡಿಸಿ ಕೊಂಡಿದ್ದೇವೆಂದು ಹೇಳುತ್ತಿದ್ದಾರೆ. ಆದರೆ, ಪರೀಕ್ಷೆ ಬರೆಯಲೆಂದು ಬಂದಿರುವ ಇವರಿಗೆ ಯಾವ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತೀರಿ ಎಂಬುದು ಗೊತ್ತಿಲ್ಲ. ಪರೀಕ್ಷೆ ಪ್ರವೇಶ ಪತ್ರ ಸಹ ಅವರ ಬಳಿಯಿಲ್ಲ.

ಕೇಳಿದರೆ ತಮ್ಮನ್ನು ಕರೆತಂದಿರುವ ವ್ಯಕ್ತಿಯ ಬಳಿಯಿದೆ ಎನ್ನುತ್ತಾರೆ. ಎಲ್ಲೆಡೆ ಕೋವಿಡ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ, ಬಳ್ಳಾರಿ ನಗರದಲ್ಲಿ ಕೋವಿಡ್‌ ಪರಿಸ್ಥಿತಿ ಏನಿದೆ ಎಂಬುದನ್ನು ಅವರು ಸಹ ಯೋಚಿಸದೆ ಬಂದಿದ್ದಾರೆ. ನರ್ಸಿಂಗ್‌ ಪರೀಕ್ಷೆ ಬರೆಯಲೆಂದು ಹರ್ಯಾಣದಿಂದ ಬಳ್ಳಾರಿಗೆ ಬಂದಿರುವ ನೂರಾರು ವಿದ್ಯಾರ್ಥಿಗಳಲ್ಲಿ ಕೇವಲ ಇಬ್ಬರ ಬಳಿ
ಮಾತ್ರ ನೆಗೆಟಿವ್‌ ವರದಿಯಿತ್ತು.

ಇದನ್ನೂ ಓದಿ : ಪಿಡಬ್ಲ್ಯೂಡಿ ಖಾಸಗಿ ಕಂಪನಿಯಾ?: ಅಧಿಕಾರಿಗಳಿಗೆ ಸಂಸದ ಉಮೇಶ ಜಾಧವ್ ತರಾಟೆ

ಇನ್ನುಳಿದ ಯಾರ ಬಳಿಯೂ ನೆಗೆಟಿವ್‌ ವರದಿ ಇರಲಿಲ್ಲ. ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ಲಾಡ್ಜ್ ಗಳತ್ತ ತೆರಳುತ್ತಿದ್ದ ಇವರನ್ನು ಸಂಚಾರಿ ಪೊಲೀಸರು ತಡೆದು ವಿಚಾರಿಸಿದಾಗ ತಬ್ಬಿಬ್ಟಾದ ವಿದ್ಯಾರ್ಥಿಗಳು, ಕೋವಿಡ್‌ ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ತೋರಿಸಿದ್ದಾರೆ. ಬಳಿಕ ಅವರನ್ನು ಲಾಡ್ಜ್  ಗಳತ್ತ ಕಳುಹಿಸಿಕೊಡಲಾಯಿತು. ಸದ್ಯ ಇವರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ. ಬಳಿಕ ತಾಲೂಕು ಆರೋಗ್ಯಾಧಿಕಾರಿಗಳು ಸಹ ಎಲ್ಲರಿಗೂ ಕೋವಿಡ್‌ ಪರೀಕ್ಷೆ
ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.