ಪ್ರಗತಿಪರ ರೈತ ಗೋಪಾಲ್ ದಂಪತಿಗೆ ರೈತ ಸಂಘದ ಮುಖಂಡರಿಂದ ಸನ್ಮಾನ


Team Udayavani, Jan 17, 2022, 7:07 PM IST

ಪ್ರಗತಿಪರ ರೈತ ಗೋಪಾಲ್ ದಂಪತಿಗೆ ರೈತ ಸಂಘದ ಮುಖಂಡರಿಂದ ಸನ್ಮಾನ

ಆಲೂರು: ಪ್ರಗತಿಪರ ರೈತ,ಆಲೂರು ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಹೆಚ್.ಡಿ.ಗೋಪಾಲ್ ಉರೂಫ್ ರಘು ದಂಪತಿ ಅವರನ್ನು  ಕೆ.ಹೊಸಕೋಟೆ ಹೋಬಳಿ ರೈತ ಸಂಘದ ಮುಖಂಡರು ಹಾಗೂ ವಿವಿಧ ಪಕ್ಷಗಳ ಮುಖಂಡರು ಗೌರವಿಸಿ ಸನ್ಮಾನಿಸಿದರು.

ರೈತ ಮುಖಂಡ ಮೋಹನ್ ಮಾತನಾಡಿ ಗೋಪಾಲ ಅವರು 12 ಎಕರೆಯಲ್ಲಿ ಕಾಫಿ ಮೆಣಸು ಉತ್ತಮವಾಗಿ ಬೆಳೆದಿದ್ದು ಬೆಳೆಯ ಗುಣಮಟ್ಟದ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ ಹೋಬಳಿ ಮಟ್ಟದ ರೈತರು ತೋಟಕ್ಕೆ ಕರೆದುಕೊಂಡು ಬಂದು ವೀಕ್ಷಣೆ ಮಾಡಿ ಇತರರಿಗೆ ಇವರ ಉತ್ತಮ ಬೆಳೆಯ ಬಗ್ಗೆ ಮಾಹಿತಿ ನೀಡಿದರು.

ಜೆಡಿಎಸ್ ಮುಖಂಡ ಕೆ.ಎನ್.ಕಾಂತರಾಜ್ ಮಾತನಾಡಿ ತಾಲ್ಲೂಕಿನಲ್ಲಿ ಗೋಪಾಲ ಅವರು ಗೊಬ್ಬರ ಬಳಸಿ ಅತೀ ಹೆಚ್ಚು ಇಳುವರಿ ಗಳಿಸಿ ಮಾದರಿಯಾಗಿದ್ದಾರೆ ಗೋಪಾಲ ದಂಪತಿಗಳನ್ನು ಸನ್ಮಾನಿಸುತ್ತಿರುವುದು ಸಂತೋಷ ತಂದಿದೆ.

ಕರ್ನಾಟಕ ರಕ್ಷಣ ವೇದಿಕೆ ಕೆ.ಹೊಸಕೋಟೆ ಹೋಬಳಿ ಅಧ್ಯಕ್ಷ  ವಿವೇಕ್ ವೈದ್ಯನಾಥ್ ಮುಖಂಡ ಮಾತನಾಡಿ ಗೋಪಾಲ ಅವರು ಗ್ರಾಮದ ಪ್ರಗತಿಪರ ರೈತ ಗೋಪಾಲ  ಅವರು ರೈತರಲ್ಲಿಯೇ ಭಿನ್ನವಾಗಿ ಕಾಣುತ್ತಾರೆ.

ಕಳೆದ 15 ವರ್ಷಗಳ ಹಿಂದೆ ಇವರಿಗೆ ಬಂದ ಅಲ್ಪ ಜಮೀನು ಇತ್ತು. ಇದು ತಂದೆಯಿಂದ ಬಂದ ಅಲ್ಪ ಜಮೀನು.ಇದನ್ನೇ ಬಂಡವಾಳ ಮಾಡಿಕೊಂಡ ಗೋಪಾಲ್ ದಂಪತಿ ಎಲ್ಲರಂತೆ ಕಷ್ಟ ಪಟ್ಟು ದುಡಿದರು. ಲಾಭ ನಷ್ಟ ಎರಡೂ ಅನುಭವಿಸಿದ್ದು ಈಗ ಉತ್ತಮವಾಗಿ ಇಳುವರಿ ಗಳಿಸುವುದರ ಮೂಲಕ ಅತೀ ಹೆಚ್ಚು ಲಾಭ ಗಳಿಸಿ ಮಾದರಿಯಾಗಿದ್ದಾರೆ.

ಈ ಸಂದರ್ಭದಲ್ಲಿ ರೈತ ಮುಖಂಡ ಹೈದೂರು ಜಯಣ್ಣ,ವಿವೇಕ್ ವೈದ್ಯನಾಥ್, ಇಂದ್ರೇಶ್ ಮಲಗಳಲೆ,ಪರಮೇಶ್ ಮಲಗಳಲೆ,ಮಲ್ಲಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶರತ್,ಸತೀಶ್ ಹರಿಹಳ್ಳಿ,ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.