ಚುನಾವಣೆಯಲ್ಲಿ ನಿರೀಕ್ಷೆ ಗಿಂತ ಹೆಚ್ಚು ಮತ
Team Udayavani, Jan 17, 2022, 10:56 PM IST
ಕನಕಗಿರಿ: ಪಟ್ಟಣದಲ್ಲಿ ಕಸಾಪ ಸದಸ್ಯರಿಗೆ ಕೃತಜ್ಞತಾ ಹಾಗೂ ಸಮಾಲೋಚನಾ ಸಮಾರಂಭ ರವಿವಾರ ನಡೆಯಿತು. ಬಳಿಕ ನೂತನ ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಹಲವಾರು ರೀತಿಯ ರಚನಾತ್ಮಕ ಚಟುವಟಿಕೆ ರೂಪಿಸಲಾಗುವುದು ಮತ್ತು ಐತಿಹಾಸಿಕ ಸಾಂಸ್ಕೃತಿಕ ಸಾಹಿತ್ಯ ಕ್ಷೇತ್ರಗಳಲ್ಲಿ ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು.
ನನ್ನ ಗೆಲುವಿಗೆ ನಿರೀಕ್ಷೆಗಿಂತ ಅತಿ ಹೆಚ್ಚು ಮತಗಳನ್ನು ನೀಡಿರುವ ಕನ್ನಡದ ಮನಸ್ಸುಗಳಿಗೆ ಕನ್ನಡಭಿಮಾನಿಗಳಿಗೆ ನಾನು ಋಣಿಯಾಗಿರುತ್ತೇನೆ ಎಂದು ಹೇಳಿದರು. ಧಾರವಾಡ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ ಮಾತನಾಡಿ, ಕನಕಗಿರಿಯಲ್ಲಿ ಐತಿಹಾಸಿಕವಾದ ಸ್ಮಾರಕಗಳಿಗೆ ಮತ್ತು ಕನಕಗಿರಿಗೆ ರಾಜ್ಯದಲ್ಲಿ ತನ್ನದೇ ಆದ ಇತಿಹಾಸವಿದೆ. ಪಟ್ಟಣದ ಸ್ಮಾರಕಗಳು, ಸಾಹಿತ್ಯ, ಮುದ್ರಣ, ಇತಿಹಾಸ ಇತರ ಡಿಜಿಟಲ್ ಮಾಧ್ಯÊುಗ ಳಲ್ಲಿ ಜಗತ್ತಿನಾದ್ಯಂತ ಪ್ರಸರ ಮಾಡುವ ಕಾರ್ಯಗಳಾಗಲಿಈಭಾಗದ ಜನತೆ ಯುವ ಮಿತ್ರರು ಸಾಹಿತ್ಯ ಮತ್ತು ಸಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರೀಯಾಶಿಲರಾಗಿದ್ದಾರೆ ಎಂದು ಹೇಳಿದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಮೆಹಬೂಬ್ ಹುಸೇನ್ ಮಾತನಾಡಿದರು.
ರಮೇಶ ನಾಯಕ, ಹೊನ್ನೂರಸಾಬ್, ತುಕಾರಾಮಪ್ಪ, ಪಾಂಡುರಂಗ ಜನದ್ರಿ, ರವಿ ಪಾತರದ್, ವಿನಯ ಮರಾಠಿ, ತಿಪ್ಪಣ್ಣ ಮಡಿವಾಳರ, ಶರೀಫ್ ವಟಪರವಿ, ಚಾಂದ್ ಪಾಷಾ ಯಲಿಗಾರ, ವಿÍÌನಾ¥ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
MUST WATCH
ಹೊಸ ಸೇರ್ಪಡೆ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Malpe: ತೊಟ್ಟಂ ಬೀಚ್ನಲ್ಲಿ ಮುಳುಗುತ್ತಿದ್ದವರ ರಕ್ಷಣೆ
Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!