ಸಮಸ್ಯೆ ನಿವಾರಣೆಗೆ ಹರಿ-ಗುರುಗಳಲ್ಲಿ ಪ್ರಾರ್ಥನೆ: ಕೃಷ್ಣಾಪುರ ಶ್ರೀ

ಸದ್ಯವೇ ಕೋವಿಡ್‌ ನಿವಾರಣೆ

Team Udayavani, Jan 19, 2022, 5:55 AM IST

ಸಮಸ್ಯೆ ನಿವಾರಣೆಗೆ ಹರಿ-ಗುರುಗಳಲ್ಲಿ ಪ್ರಾರ್ಥನೆ: ಕೃಷ್ಣಾಪುರ ಶ್ರೀ

ಉಡುಪಿ: ವಿಶಿಷ್ಟವಾದ ಕಾಲಘಟ್ಟದಲ್ಲಿ ಶ್ರೀಕೃಷ್ಣ ಪೂಜಾ ದೀಕ್ಷಿತರಾಗಿ ದ್ದೇವೆ. ವಿಶಿಷ್ಟ ಸಂದರ್ಭ ಯಾವುದು ಎಂದು ನಿಮಗೆಲ್ಲ ಗೊತ್ತೇ ಇದೆ. ಇದಕ್ಕೆ ನನ್ನದೇ ಆದ ಪರಿಹಾರವನ್ನು ಕಂಡುಕೊಂಡಿದ್ದೇನೆ. ದೇಶದ ಕಲ್ಯಾಣಕ್ಕಾಗಿ ನಾವು ಕೇಳುವುದಕ್ಕಿಂತ ಭಗವಂತನ ಏಕಾಂತ ಭಕ್ತರಾದ ಮಧ್ವಾಚಾರ್ಯರು ಮತ್ತು ವಾದಿರಾಜರ ಮೂಲಕ ಕೇಳಿದರೆ ಅದು ಭಗವಂತನಿಗೆ ಕೇಳಿಸುತ್ತದೆ. ಈ ದಾರಿಯಲ್ಲಿ ಸಮಸ್ಯೆ ಸದ್ಯದಲ್ಲಿಯೇ ಬಗೆಹರಿಯುತ್ತದೆ ಎಂಬ ವಿಶ್ವಾಸ ಹೊಂದಿದ್ದೇವೆ ಎಂದು ಶ್ರೀಕೃಷ್ಣ ಮಠದ ನೂತನ ಪರ್ಯಾಯ ಪೀಠಾಧೀಶ, ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ನುಡಿದರು.

ಮಂಗಳವಾರ ಬೆಳಗ್ಗೆ ಪರ್ಯಾಯ ದರ್ಬಾರ್‌ ಸಭೆಯಲ್ಲಿ ಆಶೀರ್ವಚನ ಸಂದೇಶ ನೀಡಿದ ಅವರು, ನಮ್ಮ ಪರ್ಯಾಯ ಅವಧಿಯಲ್ಲಿ ಎಂದೂ ಕೇಳ ಬಾರದು. ತನಗೋಸ್ಕರ ಏನನ್ನೂ ಕೇಳಬಾರದು ಎಂದು ಶಾಸ್ತ್ರ ಹೇಳುತ್ತದೆ. “ನಾನು ಮಾಡುತ್ತೇನೆ’ ಅಂದರೆ ಆಗುವುದಿಲ್ಲ, “ನಾನು’ ಎಂಬ ಭಾವನೆ ಬಂದರೆ ಅಲ್ಲಿಗೆ ಕೆಲಸ ಕೆಟ್ಟಿತು. “ನಾನು’ ಎಂದು ಬಂದರೆ ಆಗ ವ್ಯಾಪಾರಿ ಎಂದರ್ಥವಾಗುತ್ತದೆ. ನಮ್ಮ ಪರವಾಗಿ ನೀವು ಪ್ರಾರ್ಥನೆ ಮಾಡಿ, ನಮಗಾಗಿ ನೀವು ಕೇಳಿ, ನೀವು ನಿಮಗಾಗಿ ಕೇಳುವುದಲ್ಲ ಎಂದು ಮಧ್ವರು, ವಾದಿರಾಜರಿಗೆ ಹೇಳಿದರೆ ಅದಕ್ಕೊಂದು ಅರ್ಥ ಬರುತ್ತದೆ ಎಂದರು.

ಮಧ್ವರು, ವಾದಿರಾಜರು ಈಗಲೂ ಅವರ ಶಾಸ್ತ್ರಗ್ರಂಥಗಳ ಮೂಲಕ ಇದ್ದಾರೆ. ಅದರ ಸಂಕೇತವಾಗಿ ವಾದಿರಾಜರ ಕುರಿತ ಗ್ರಂಥವನ್ನು ಹೊರತರಲಾಗಿದೆ ಎಂದರು. ಕೊರೊನಾ ಕಾಲಘಟ್ಟದಲ್ಲಿ ಜನರು ನೀಡಿದ ಸಹಕಾರ ನೋಡಿ ನಮಗೆ ಆಶ್ಚರ್ಯವಾಗುತ್ತಿದೆ. ಸಹಕಾರ ಕೊಟ್ಟವರಿಗೆ ನಾವೇನು ಕೊಡಲು ಸಾಧ್ಯ? ನಾವೇನೋ ಹರಿಗುರುಗಳನ್ನು ನಂಬಿಕೊಂಡು ಬಂದಿದ್ದೇವೆಯಷ್ಟೆ. ಇದನ್ನು ಉಳಿಸಿಕೊಳ್ಳುವ ಶಕ್ತಿ ಬರಬೇಕು. ನಿಮ್ಮೆಲ್ಲರ ಅಭಿಲಾಷೆ ಈಡೇರಿಸಲು ಮಧ್ವರು-ವಾದಿರಾಜರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

ಟಾಪ್ ನ್ಯೂಸ್

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.