ಗೋವಾ ಚುನಾವಣೆಗೂ ಸಿಎಂ ಅಭ್ಯರ್ಥಿ ಘೋಷಣೆ ಮಾಡಿದ ಆಪ್


Team Udayavani, Jan 19, 2022, 1:10 PM IST

aravind

ಪಣಜಿ : ಪಂಜಾಬ್ ಬೆನ್ನಲ್ಲೆ ಗೋವಾ ವಿಧಾನಸಭಾ ಚುನಾವಣೆಗೂ ಆಮ್ ಆದ್ಮಿ ಪಕ್ಷ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿದ್ದು, ಖ್ಯಾತ ನ್ಯಾಯವಾದಿ ಅಮಿತ್ ಪಾಲೇಕರ್ ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಆಪ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.

ಮಂಗಳವಾರ ಸಂಜೆ ಗೋವಾಕ್ಕೆ ಆಗಮಿಸಿದ್ದ ಕೇಜ್ರಿವಾಲಾ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಜತೆಗೆ ಚರ್ಚೆ ನಡೆಸಿದ್ದರು. ಎಲ್ಲ ಆಗುಹೋಗುಗಳ ಲೆಕ್ಕಾಚಾರದ ಬಳಿಕ ಅಮಿತ್ ಪಾಲೇಕರ್ ಅವರನ್ನು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.

ಪಂಜಾಬ್ ಚುನಾವಣೆಗೆ ಸ್ಟ್ಯಾಂಡ್ ಅಪ್ ಕಮೇಡಿಯನ್ ಭಗವಂತ್ ಮನ್ ಅವರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಗೋವಾಕ್ಕೂ ಸಿಎಂ ಅಭ್ಯರ್ಥಿಯನ್ನು ಆಪ್ ಘೋಷಣೆ ಮಾಡಿ ಈ ಬಾರಿ  ತುಸು ಹವಾ ಎಬ್ಬಿಸಿದೆ. ದಿಲ್ಲಿ ಹಾಗೂ ಪಂಜಾಬ್ ಮಾದರಿಯಲ್ಲಿ ಇಲ್ಲೂ ತನ್ನ ಅಸ್ಥಿತ್ವ ಸಾಬೀತು ಮಾಡುವ ವಿಶ್ವಾಸವನ್ನು ಕೇಜ್ರಿವಾಲ್ ಹೊಂದಿದ್ದಾರೆ.

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.