ನರ್ಸಿಂಗ್‌ ಪರೀಕ್ಷಾರ್ಥಿಗಳಿಗೆ ಸೋಂಕು


Team Udayavani, Jan 19, 2022, 3:24 PM IST

covid news

ಬಳ್ಳಾರಿ: ನರ್ಸಿಂಗ್‌ ಪರೀಕ್ಷೆ ಬರೆಯಲೆಂದು ಉತ್ತರ ಭಾರತದಿಂದ ಈಚೆಗೆನಗರಕ್ಕೆ ಬಂದಿದ್ದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ 68 ಜನರಿಗೆ ಕೋವಿಡ್‌ಸೋಂಕು ದೃಢಪಟ್ಟಿದ್ದು, ಸಂಬಂಧಪಟ್ಟ ಕಾಲೇಜು, ಲಾಡ್ಜ್ಗಳ ವಿರುದ್ಧಇಲ್ಲಿನ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣದಾಖಲಾಗಿದೆ.ಉತ್ತರ ಭಾರತದ ಹರ್ಯಾಣ, ಪಂಜಾಬ್‌,ಬಿಹಾರ್‌, ಕಲ್ಕತ್ತಾ, ಚಂಡೀಘಡ, ಗುಜರಾತ್‌ಸೇರಿ ವಿವಿಧ ರಾಜ್ಯಗಳಿಂದ ನರ್ಸಿಂಗ್‌ಪರೀಕ್ಷೆ ಬರೆಯಲೆಂದು ಜ. 16ರಂದುಭಾನುವಾರ ಬಳ್ಳಾರಿ ನಗರಕ್ಕೆ ಆಗಮಿಸಿದ್ದರು.

ನಗರದ ರೈಲು ನಿಲ್ದಾಣದಿಂದ ಲಾಡ್ಜ್ಗಳತ್ತಸಾಮಾಜಿಕ ಅಂತರವಿಲ್ಲದೇ ಗುಂಪುಗುಂಪಾಗಿತೆರಳುತ್ತಿದ್ದ ಇವರನ್ನು ಗಡಗಿ ಚನ್ನಪ್ಪ ವೃತ್ತದಲ್ಲಿ ಸಂಚಾರಿ ಪೊಲೀಸರು ತಡೆದು,ಎಲ್ಲಿಂದ ಬಂದಿದ್ದೀರಿ? ಬಂದಿರುವ ಉದ್ದೇಶವೇನು? ಕೋವಿಡ್‌ ಲಸಿಕೆಪಡೆದಿದ್ದೀರಾ? ನೆಗೆಟಿವ್‌ ರಿಪೋರ್ಟ್‌ ಇದೆಯಾ? ಎಂದೆಲ್ಲ ಪ್ರಶ್ನಿಸಿದ್ದಾರೆ.ಆಗ ಇವರ ಬಳಿ ಯಾವುದೇ ನೆಗೆಟಿವ್‌ ರಿಪೋರ್ಟ್‌ ಇಲ್ಲ. ಕೇವಲಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಮಾತ್ರ ಕೋವಿಡ್‌ ಲಸಿಕೆ ಪಡೆದಿರುವವರದಿಯನ್ನು ಇಟ್ಟುಕೊಂಡಿದ್ದರು.ಇದರಿಂದ ಎಚ್ಚೆತ್ತುಕೊಂಡ ಜಿಲಾಡಳಿತ, ಆರೋಗ್ಯ ಇಲಾಖೆ ಕೂಡಲೇಸ್ಥಳಕ್ಕೆ ತಾಲೂಕು ಆರೋಗ್ಯಾ ಧಿಕಾರಿಗಳು ಭೇಟಿ ನೀಡಿ ಅವರೆಲ್ಲರನ್ನೂಕೋವಿಡ್‌ ಟೆಸ್ಟ್‌ಗೆ ಒಳಪಡಿಸಲಾಯಿತು.

ಪರಿಣಾಮ ಅವರಲ್ಲಿ 68ವಿದ್ಯಾರ್ಥಿಗಳಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದ್ದು ಆತಂಕ ಮೂಡಿಸಿದೆ.ಕಾಲೇಜು, ಲಾಡ್ಜ್ಗಳ ವಿರುದ್ಧ ಪ್ರಕರಣ: ನರ್ಸಿಂಗ್‌ ಪರೀಕ್ಷೆ ಬರೆಯಲುಹೊರ ರಾಜ್ಯಗಳಿಂದ ಬಂದಿದ್ದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆಬರೆಯಲು ಪರೀûಾ ಕೇಂದ್ರಗಳು, ತಂಗಲು ಅವಕಾಶ ಮಾಡಿಕೊಟ್ಟ14 ಕಾಲೇಜು, 10 ಲಾಡ್ಜ್ಗಳ ವಿರುದ್ಧ ಜಿಲ್ಲಾ ಧಿಕಾರಿ ಪವನ್‌ಕುಮಾರ್‌ಮಾಲಪಾಟಿ ಸೂಚನೆ ಮೇರೆಗೆ ತಹಶೀಲ್ದಾರ್‌ ರೆಹಾನ್‌ ಪಾಶಾ ಅವರುವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ನೀಡಿದ್ದಾರೆ.

ಆದರೆ ಗಾಂ ಧಿನಗರ,ಕೌಲ್‌ಬಜಾರ್‌ ಮತ್ತು ಗ್ರಾಮೀಣ ಠಾಣೆಗಳಲ್ಲಿ ಮಾತ್ರ ಮರ್ಚೆಡ್‌ ರೆಸಿಡೆನ್ಸಿ,ವಿದ್ಯಾ ಕಂಫರ್ಟ್ಸ್, ವಿಷ್ಣುಪ್ರಿಯಾ ಲಾಡ್ಜ್, ಚಾಲುಕ್ಯ ಲಾಡ್ಜ್, ಬಿಡಿಡಿಎಸ್‌,ಅಮಲಾ ನಿವಾಸ್‌, ಮಾತಾ ಫಂಕ್ಷನ್‌ ಹಾಲ್‌ ಸೇರಿ ಆರು ಲಾಡ್ಜ್ಗಳು,ಇಂಡಿಯನ್‌ ನರ್ಸಿಂಗ್‌ ಕಾಲೇಜು, ಪೂಜಾ ಸ್ಕೂಲ್‌ ಆಫ್‌ ನರ್ಸಿಂಗ್‌, ನ್ಯೂಎರಾ ನರ್ಸಿಂಗ್‌ ಕಾಲೇಜು, ಕರ್ನಾಟಕ ನರ್ಸಿಂಗ್‌ ಕಾಲೇಜು, ಶರಭೇಶ್ವರನರ್ಸಿಂಗ್‌ ಕಾಲೇಜು, ಬೆಸ್ಟ್‌ ಸ್ಕೂಲ್‌ ಆಫ್‌ ನರ್ಸಿಂಗ್‌ ಸೇರಿ ಒಟ್ಟು ಏಳುಕಾಲೇಜುಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಎಸ್‌ಪಿ ಸೈದುಲುಅಡಾವತ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ, ಇನ್ನುಳಿದ ಲಾಡ್ಜ್,ಕಾಲೇಜುಗಳನ್ನು ಏಕೆ ಕೈಬಿಡಲಾಗಿದೆ ಎಂಬುದು ಸ್ಪಷ್ಟವಾಗಬೇಕಿ¨

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.