ಈ ವರ್ಷವೂ ಸಿಇಟಿ ಅನುಮಾನ
Team Udayavani, Jan 21, 2022, 6:50 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಮತ್ತು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳಲ್ಲಿನ ತೆರವಾದ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸಬೇಕಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಈ ವರ್ಷವೂ ನಡೆಯುವುದು ಅನುಮಾನ.
ಇದಕ್ಕೆ ಕಾರಣ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು. ಕೇಂದ್ರ ಸರಕಾರಗಳಲ್ಲಿರುವ ಗ್ರೂಪ್ -ಬಿ (ನಾನ್-ಗೆಜೆಟೆಡ್), ಗ್ರೂಪ್-ಸಿ (ನಾನ್-ಟೆಕ್ನಿಕಲ್), ಸರಕಾರಿ ಸ್ವಾಮ್ಯದ ಬ್ಯಾಂಕ್ಗಳಲ್ಲಿರುವ ತೆರವಾದ ಹುದ್ದೆಗಳಿಗೆ ಮಾರ್ಚ್ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರಕಾರ ತೀರ್ಮಾನಿಸಿತ್ತು.
ಕೇಂದ್ರ ಸರಕಾರದ ಸಿಬಂದಿ ಮತ್ತು ತರಬೇತಿ ಸಚಿವಾಲಯದ ಹಿರಿಯ ಅಧಿಕಾರಿ “ನ್ಯೂಸ್18′ ಜತೆಗೆ ಮಾತನಾಡಿ, “ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುವುದು ಅನುಮಾನ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!