ಅಕ್ರಮ ಆಸ್ತಿ: ದಾಖಲೆಗಳೊಂದಿಗೆ ಬಹಿರಂಗ ಚರ್ಚೆಗೆ ಬರಲಿ


Team Udayavani, Jan 22, 2022, 3:13 PM IST

21documents

ಚಡಚಣ: ಬಿಜೆಪಿಯಲ್ಲಿದ್ದಾಗ ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ದ್ರೋಹ ಬಗೆದ ಮಾಜಿ ಶಾಸಕ ಕಟಕದೊಂಡ ಅವರು ಕಾರಜೋಳ ಅವರ ಅಕ್ರಮ ಆಸ್ತಿಯ ದಾಖಲಾತಿಯೊಂದಿಗೆ ಬಹಿರಂಗ ಚರ್ಚೆಗೆ ಬರಲಿ. ನಾನೂ ಅವರ ಅವಧಿಯಲ್ಲಿ ಮಾಡಿರುವ ಅಕ್ರಮ ಆಸ್ತಿ ಹಾಗೂ ಅಕ್ರಮ ಮರಳು ದಂಧೆಯಲ್ಲಿ ಪಡೆದ ಹಫ್ತಾ ವಿಷಯ ದಾಖಲಾತಿಗಳೊಂದಿಗೆ ಬಯಲಿಗೆಳೆಯುತ್ತೇನೆ ಎಂದು ಬಿಜೆಪಿ ಚಡಚಣ ಮಂಡಳ ಅಧ್ಯಕ್ಷ ರಾಮ ಅವಟಿ ಸವಾಲು ಹಾಕಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಗೋವಿಂದ ಕಾರಜೋಳ ವಿಮಾನ ನಿಲ್ದಾಣ ಕಾಮಗಾರಿಗೆ 340 ಕೋಟಿ ರೂ. ಬಿಡುಗಡೆಗೊಳಿಸಿ ಮರಳಿ ಕಾಮಗಾರಿ ಆರಂಭಿಸಿದರು. ಅಲ್ಲದೇ ಜಿಲ್ಲೆಯಲ್ಲಿ ಕೂಡಗಿ ವಿದ್ಯುತ್‌ ಅಣುಸ್ಥಾವರ ಯೋಜನೆಗೆ ಸಂಸದ ರಮೇಶ ಜಿಗಜಿಣಗಿ ಹಾಗೂ ಕಾರಜೋಳ ಅವರ ಅವಿರತ ಶ್ರಮ ಅಡಗಿದೆ. ನಾಗಠಾಣ ಮತಕ್ಷೇತ್ರದಲ್ಲಿ ಭೀಮಾ ನದಿಗೆ ಅಡ್ಡಲಾಗಿ ನಿರ್ಮಾಣ ಹಂತದಲ್ಲಿರುವ ಬಾಂಬಾರ ಕಂ ಬ್ರಿಡ್ಜ್ ಕಾಮಗಾರಿಗೆ 120 ಕೋಟಿ ರೂ. ಬಿಡುಗಡೆಗೊಳಿಸಿದ್ದು ಕಾಮಗಾರಿ ಅಂತಿಮ ಹಂತದಲ್ಲಿದೆ. ಅಲ್ಲದೇ ತಾಲೂಕಿನ ವಿವಿಧ ಗ್ರಾಮಗಳಲ್ಲಿ 10ಕ್ಕೂ ಹೆಚ್ಚು ಬ್ರಿಡ್ಜ್ ಕಂ ಬಾಂದಾರ ನಿರ್ಮಾಣದ ಹಿಂದೆ ಕಾರಜೋಳ ಅವರ ಶ್ರಮವಿದೆ ಎಂದರು.

ಜಿಪಂ ಸದಸ್ಯ ಭೀಮು ಬಿರಾದಾರ ಮಾತನಾಡಿ, ಸಚಿವ ಕಾರಜೋಳ ಮಾಡುತ್ತಿರುವ ಅಭಿವೃದ್ಧಿ ಸಹಿಸದೆ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಬಿಜೆಪಿಯಲ್ಲಿದ್ದಾಗ ಕಾಂಗ್ರೆಸ್‌ ಭ್ರಷ್ಟ ಪಕ್ಷ ಎಂದು ಹೀಯಾಳಿಸಿದ್ದ ಕಟಕದೊಂಡ ಇಂದು ಅದೇ ಪಕ್ಷಕ್ಕೆ ಸೇರಿ ಭ್ರಷ್ಟರಾಗಿದ್ದಾರೆ ಎಂದು ಟೀಕಿಸಿದರು.

ಶಿವು ಭೈರಗೊಂಡ, ರಾಜುಗೌಡ ಬಿರಾದಾರ, ನಾಗು ಬಿರಾದಾರ, ಅಪ್ಪುಗೌಡ ಬಿರಾದಾರ, ಶ್ರೀಮಂತ ಉಮರಾಣಿ, ರವಿ ಕೆಂಗಾರ, ಪ್ರಭಾಕರ ನಿರಾಳೆ, ಧರೆಪ್ಪ ಬಿರಾದಾರ, ಅಶೋಕ ಕುಲಕರ್ಣಿ, ರಾಜು ಕಾತ್ರಾಳ, ಪೀರಪ್ಪ ಅಗಸರ ಇದ್ದರು.

ಟಾಪ್ ನ್ಯೂಸ್

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.