ಇಳಿ ವಯಸ್ಸಿನಲ್ಲಿ ವಿವಾಹವಾದ ಅಜ್ಜ-ಅಜ್ಜಿ

ಶುಭ ಹಾರೈಸಿದ ಮಕ್ಕಳು- ಮೊಮ್ಮಕ್ಕಳು

Team Udayavani, Jan 23, 2022, 12:11 PM IST

ಇಳಿ ವಯಸ್ಸಿನಲ್ಲಿ ವಿವಾಹವಾದ ಅಜ್ಜ-ಅಜ್ಜಿ: ಶುಭ ಹಾರೈಸಿದ ಮಕ್ಕಳು- ಮೊಮ್ಮಕ್ಕಳು

ಮೈಸೂರು: ಅಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ಮನೆ ಮಂದಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ವಿಚಿತ್ರವೆಂದರೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರನಿಗೆ 85 ವರ್ಷ, ವಧುವಿಗೆ 65 ವರ್ಷ. ಈ ಹಿರಿಯರ ಮಧುವೆಗೆ ಸಾಕ್ಷಿಯಾಗಿದ್ದು ನಗರದ ಉದಯಗಿರಿಯ ಗೌಸಿಯಾ ನಗರ.

ಗೌಸಿಯಾನಗರದ ಹಾಜಿ ಮುಸ್ತಫಾ (85 ವ) ಹಾಗೂ ಫಾತಿಮಾ ಬೇಗಂ (65 ವ) ಸತಪತಿಗಳಾದ ಜೋಡಿ. ಕುಟುಂಬಸ್ಥರ ಸಮ್ಮುಖದಲ್ಲಿ ಇವರುಗಳು ಮನೆಯಲ್ಲೇ ಮದುವೆಯಾಗಿದ್ದಾರೆ.

ಕುರಿ ಸಾಕಾಣಿಕೆ ಮಾಡಿ ತನ್ನ 9 ಮಕ್ಕಳಿಗೆ ಮದುವೆ ಮಾಡಿರುವ ಹಾಜಿ ಮುಸ್ತಫಾ ಅವರ ಪತ್ನಿ ಖುರ್ಷಿದ್ ಬೇಗಂ ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ಮಕ್ಕಳಿಗೆಲ್ಲಾ ಮದುವೆ ಮಾಡಿದ್ದರಿಂದ ಮುಸ್ತಫಾ‌ ಅವರು ಗೌಸಿಯಾ ನಗರದಲ್ಲಿ ಒಂಟಿ ಜೀವನ ಸಾಗಿಸುತ್ತಿದ್ದರು.

ಇದನ್ನೂ ಓದಿ:ಎಂಟು ದಿನಗಳಿಂದ ಶಾಲೆಗೆ ಹೋಗದಿದ್ದರೂ ಪಾಸಿಟಿವ್ ವರದಿ; ಆರೋಗ್ಯ ಸಿಬ್ಬಂದಿ ಎಡವಟ್ಟು ಬಹಿರಂಗ

ಒಂಟಿ ಜೀವನಕ್ಕೆ ಜೋಡಿಯೊಂದು ಬೇಕೆಂದು ಹಂಬಲಿಸಿದ್ದ ಮುಸ್ತಾಫಾ ಅವರಿಗೆ ಗೌಸಿಯಾನಗರದಲ್ಲೇ ಒಂಟಿ ಜೀವನ ಸಾಗಿಸುತ್ತಿದ್ದ 65 ವರ್ಷದ ಫಾತಿಮಾ ಬೇಗಂ ಅವರು ಕಣ್ಣಿಗೆ ಬಿದ್ದಿದ್ದರು. ತನ್ನ ಮನದಿಚ್ಛೆಯನ್ನು ಮಸ್ತಾಫಾ ಅವರು ಫಾತಿಮಾ ಬೇಗಂಗೆ ಹೇಳಿದ್ದರು. ಮುಸ್ತಫಾಗೆ ನಿರಾಸೆ ಮಾಡದ ಫಾತಿಮಾ, ಮದುವೆಯಾಗಲು ಒಪ್ಪಿಗೆ ನೀಡಿದ್ದರು.

ಇದರಂತೆ ಇಂದು ವಿವಾಹವಾದ ದಂಪತಿಗೆ ಮುಸ್ತಾಫಾ ಮಕ್ಕಳು ಶುಭಹಾರೈಸಿದ್ದಾರೆ. ಇಡೀ ಕುಟುಂಬಕ್ಕೆ ಅಚ್ಚರಿ ಎನಿಸಿದರೂ ತಂದೆಯ ನಿರ್ಧಾರಕ್ಕೆ ಮಕ್ಕಳು ಜೈ ಎಂದು ನಿಖಾ ಮಾಡಿದ್ದಾರೆ. ಹೀಗಾಗಿ ಮನೆಯಲ್ಲೇ ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ‌ ಫಾತಿಮಾ ಬೇಗಂರನ್ನು ಮುಸ್ತಾಫಾ ವರಿಸಿದ್ದಾರೆ.

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.