ಪ್ರಿಯಾಂಕಾ- ನಿಕ್ ಬಾಡಿಗೆ ತಾಯ್ತನದ ವಿರುದ್ಧ ತಸ್ಲೀಮಾ ನಸ್ರೀನ್ ಟ್ವೀಟ್ ವಿವಾದ:ಭಾರಿ ಚರ್ಚೆ


Team Udayavani, Jan 23, 2022, 12:16 PM IST

1-erewrew

ಢಾಕಾ : ಬಾಡಿಗೆ ತಾಯಿಯ ಮೂಲಕ ತಮ್ಮ ಹೆಣ್ಣು ಮಗುವಿನ ಜನನವನ್ನು ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಘೋಷಿಸಿದ ಬೆನ್ನಲ್ಲೇ ಬಾಂಗ್ಲಾದೇಶದ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್ ಅವರು ಬಾಡಿಗೆ ತಾಯ್ತನದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

”ಬಡ ಮಹಿಳೆಯರು ಇರುವುದರಿಂದ ಬಾಡಿಗೆ ತಾಯ್ತನ ಸಾಧ್ಯವಾಗಿದೆ. ಶ್ರೀಮಂತರು ಯಾವಾಗಲೂ ತಮ್ಮ ಹಿತಾಸಕ್ತಿಗಾಗಿ ಸಮಾಜದಲ್ಲಿ ಬಡತನದ ಅಸ್ತಿತ್ವವನ್ನು ಬಯಸುತ್ತಾರೆ. ನೀವು ಮಗುವನ್ನು ಬೆಳೆಸಲು ಕಷ್ಟವಾಗಿದ್ದರೆ, ಮನೆಯಿಲ್ಲದ ಮಗುವನ್ನು ದತ್ತು ತೆಗೆದುಕೊಳ್ಳಿ. ಮಕ್ಕಳು ನಿಮ್ಮ ಗುಣಲಕ್ಷಣಗಳನ್ನು ಆನುವಂಶಿಕವಾಗಿ ಪಡೆಯಬೇಕು – ಇದು ಕೇವಲ ಸ್ವಾರ್ಥಿ ನಾರ್ಸಿಸಿಸ್ಟಿಕ್ ಅಹಂ ಆಗಿದೆ.” ಎಂದು ತಸ್ಲೀಮಾ ಟ್ವೀಟ್ ಮಾಡಿದ್ದರು.

”ಶ್ರೀಮಂತ ಮಹಿಳೆಯರು ಬಾಡಿಗೆ ತಾಯಿಯಾಗುವವರೆಗೆ ನಾನು ಬಾಡಿಗೆ ತಾಯ್ತನವನ್ನು ಸ್ವೀಕರಿಸುವುದಿಲ್ಲ. ಪುರುಷರು ಪ್ರೀತಿಯಿಂದ ಬುರ್ಖಾವನ್ನು ಧರಿಸುವವರೆಗೂ ನಾನು ಅದನ್ನು ಸ್ವೀಕರಿಸುವುದಿಲ್ಲ. ಪುರುಷ ವೇಶ್ಯಾವಾಟಿಕೆಗಳನ್ನು ನಿರ್ಮಿಸುವವರೆಗೆ ಮತ್ತು ಪುರುಷರು ಮಹಿಳಾ ಗ್ರಾಹಕರಿಗಾಗಿ ಕಾಯುವವರೆಗೂ ನಾನು ವೇಶ್ಯಾವಾಟಿಕೆಯನ್ನು ಸ್ವೀಕರಿಸುವುದಿಲ್ಲ. ಇಲ್ಲದಿದ್ದರೆ ಬಾಡಿಗೆ ತಾಯ್ತನ, ಬುರ್ಖಾ, ವೇಶ್ಯಾವಾಟಿಕೆ ಕೇವಲ ಮಹಿಳೆಯರು ಮತ್ತು ಬಡವರ ಶೋಷಣೆ” ಎಂದು ಟ್ವೀಟ್ ಮಾಡಿದ್ದಾರೆ.

ಟ್ವೀಟ್ ವೈರಲ್ ಆಗಿದ್ದು ವ್ಯಾಪ್ಯಾಕ ಪರ ವಿರೋಧದ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ. ಆ ಬಳಿಕ ಇನ್ನೊಂದು ಟ್ವೀಟ್ ಮಾಡಿರುವ ಲೇಖಕಿ ”ನನ್ನ ಬಾಡಿಗೆ ತಾಯ್ತನದ ಟ್ವೀಟ್‌ಗಳು ಬಾಡಿಗೆ ತಾಯ್ತನದ ಕುರಿತು ನನ್ನ ವಿಭಿನ್ನ ಅಭಿಪ್ರಾಯಗಳ ಕುರಿತಾಗಿದೆ. ಪ್ರಿಯಾಂಕಾ-ನಿಕ್ ಗೂ ಯಾವುದೇ ಸಂಬಂಧವಿಲ್ಲ. ನಾನು ದಂಪತಿಗಳನ್ನು ಪ್ರೀತಿಸುತ್ತೇನೆ.” ಎಂದು ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.