ದುರಾಸೆಗೆ ನಿಸರ್ಗವೇ ಕಲಿಸುತ್ತೆ ಪಾಠ: ಪಾಟೀಲ


Team Udayavani, Jan 24, 2022, 12:46 PM IST

13nature

ಮಾದನಹಿಪ್ಪರಗಿ: ಮಾನವನ ದುರಾಸೆಗೆ ಅರಣ್ಯ ನಾಶವಾಗಿದೆ. ನಿಸರ್ಗ ಸಮತೋಲದಿಂದ ಇದ್ದರೇ ಮಾತ್ರ ಬಿಸಿಲು, ಮಳೆ, ಚಳಿ ನಿಗದಿತ ಸಮಯಕ್ಕೆ ಬರುತ್ತವೆ, ಹೋಗುತ್ತವೆ. ಆದರೆ ಮನುಷ್ಯ ಸ್ವಾರ್ಥಕ್ಕಾಗಿ ಭೂಮಿಯ ಒಡಲನ್ನು ಬರಿದು ಮಾಡಿದ್ದರಿಂದ ವಾತಾವರಣದಲ್ಲಿ ಏರುಪೇರಾಗಿ ಮಾನವನಿಗೆ ಅನೇಕ ಕಾಯಿಲೆಗಳು ಬರುತ್ತಿವೆ. ನಿಸರ್ಗ ನಮ್ಮ ಬೇಡಿಕೆ ಪೂರೈಸುತ್ತದೆಯೇ ವಿನಃ ದುರಾಸೆಯಲ್ಲ ಎಂದು ಮಾಜಿ ಶಾಸಕ ಬಿ.ಆರ್‌. ಪಾಟೀಲ ಹೇಳಿದರು.

ಸಮೀಪದ ಖೇಡಉಮ್ಮರಗಾ ಗ್ರಾಮದ ಪರಿಸರ ಸಂರಕ್ಷಣಾ ಅಭಿಯಾನದ ತಂಡವನ್ನು ಭೇಟಿ ಮಾಡಿ, ಪರಿಸರ ಉಳಿಸಲು ಹೋರಾಡುತ್ತಿರವ ತಂಡದ ನಾಯಕ ರೆನಿಸಿಕೊಂಡ ಶಿಕ್ಷಕ ಬಸವರಾಜ ಸನ್ಮಾನಿಸಿ ಮಾತನಾಡಿ, ನಿಮ್ಮ ಪರಿಸರ ಕಾಳಜಿಗೆ ನಾವು ಕೈಜೋಡಿಸುತ್ತೇವೆ. ರಾಜಕೀಯ ಅಧಿಕಾರ ಬರುತ್ತದೆ, ಹೋಗುತ್ತದೆ. ಅದು ಮುಖ್ಯವಲ್ಲ. ನಮ್ಮ ಮುಂದಿನ ತಲೆಮಾರಿಗೆ ಉತ್ತಮ ಪರಿಸರ ಬಿಟ್ಟು ಹೋಗೋಣ ಎಂದರು.

ಸನ್ಮಾನ ಸೀರಿಸಿ ಮಾತನಾಡಿದ ಶಿಕ್ಷಕ ಬಸವರಾಜ, ಗ್ರಾಮದ ಪ್ರಾಥಮಿಕ ಶಾಲೆ, ಪದವಿ ವಿದ್ಯಾರ್ಥಿಗಳು ಹಾಗೂ ಯುವಕರ ಸಹಕಾರದಿಂದ ತಂಡ ಕಟ್ಟಿ ತಾಲೂಕಿನ ಜಳಕಿ ಗ್ರಾಮದಲ್ಲಿ ಒಂದು ಸಾವಿರ ಸಸಿಗಳನ್ನು, ದರ್ಗಾಶಿರೂರ ಗ್ರಾಮದ ಶಾಂತಲಿಂಗ ಪಾದಗಟ್ಟೆ, ಮಾದನಹಿಪ್ಪರಗಿ, ಹಡಲಗಿ, ಯಳಸಂಗಿ ಗ್ರಾಮಗಳಲ್ಲಿ ಪರಿಸರ ಸಂರಕ್ಷಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಖೇಡ ಉಮ್ಮರಗಾ ಗ್ರಾಮದ ಶಾಲೆ ಆವರಣ ಖಾಲಿ ಇರುವ ರಸ್ತ ಪಕ್ಕದಲ್ಲಿ ಸಾವಿರಾರು ಸಸಿಗಳನ್ನು ನೆಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿಯೂ ಅಭಿಯಾನ ಮಾಡಿದ್ದೇವೆ ಎಂದು ಹೇಳಿದರು.

ಮಲ್ಲಯ್ಯ ಸ್ವಾಮಿ ಮದಗುಣಕಿ, ವೈಜನಾಥ ಪಾಟೀಲ, ಬಸವರಾಜ ಜಿ. ಪಾಟೀಲ ಚಲಗೇರಾ, ಮುಖ್ಯಶಿಕ್ಷಕ ಗಣಾಚಾರಿ ಮುಂತಾವರಿದ್ದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.