ಶಿಷ್ಯರಿಗೆ ಸೂಕ್ತ ಮಾರ್ಗದರ್ಶನ ನೀಡುವಾತ ಗುರು: ಶ್ರೀ


Team Udayavani, Jan 24, 2022, 2:52 PM IST

21teacher

ಗುರುಮಠಕಲ್‌: ಗುರುವೆಂದರೆ ತನ್ನ ಶಿಷ್ಯರ ಉನ್ನತಿಗಾಗಿ ಅಗತ್ಯ ಮಾರ್ಗದರ್ಶನ ನೀಡುವ ಶಕ್ತಿ. ಶಿಷ್ಯ ಸನ್ಮಾರ್ಗದಲ್ಲಿ ನಡೆಯಲು ಬೇಕಾದ ಎಲ್ಲ ರೀತಿಯ ಸಹಾಯ ನೀಡುವುದು ಗುರುವಿನ ಹೆಚ್ಚುಗಾರಿಕೆ ಎಂದು ಖಾಸಾಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀಗಳು ಅಭಿಪ್ರಾಯಪಟ್ಟರು.

ತಾಲೂಕಿನ ಯಲ್ಕೇರಿ ಗ್ರಾಮದ ವಾರಣಾಸಿ ಹಿರೇಮಠದಲ್ಲಿ ರವಿವಾರ ವಾರಣಾಸಿ ಹಿರೇಮಠ ಹಾಗೂ ಭಂಗಿಮಠ ಮಳಖೇಡದ ಪೀಠಾಧಿಪತಿ ಗಂಗಾಧರ ಶಿವಾಚಾರ್ಯ ಶ್ರೀಗಳ 83ನೇ ಜನ್ಮದಿನಾಚರಣೆ ಪ್ರಯುಕ್ತ ಶ್ರೀಗಳ ತುಲಾಭಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತ್ರಿಕಾಲ ಇಷ್ಟಲಿಂಗ ಪೂಜಾ ನಿರತರಾದ ಗಂಗಾಧರ ಶಿವಾಚಾರ್ಯರು ನಮ್ಮ ಭಾಗದ ಹಿರಿಯ ಯತಿಗಳು. ಅವರು ತಮ್ಮ ಶಿಷ್ಯರಿಗೆ ಸು ದೀರ್ಘ‌ವಾಗಿ ಮಾರ್ಗದರ್ಶನ ನೀಡುವ ಮತ್ತು ಇಷ್ಟಲಿಂಗದ ಮಹಿಮೆ ಸಾರಿದವರು. ಅವರಿಂದ ನಮ್ಮ ಭಾಗದಲ್ಲಿ ಹಲವರು ಅಧ್ಯಾತ್ಮದ ಪಥ ಪಡೆದುಕೊಂಡಿದ್ದಾರೆ ಎಂದರು. ನಾಣ್ಯಗಳು, ಹಣ್ಣು-ಹಂಪಲು ಹಾಗೂ ಧಾನ್ಯಗಳ ಮೂಲಕ ಗಂಗಾಧರ ಶಿವಾಚಾರ್ಯರ ತುಲಾಭಾರ ಮಾಡಲಾಯಿತು.

ಬೆಳಗ್ಗೆಯಿಂದ ಗ್ರಾಮದ ವಾರಣಾಸಿ ಹಿರೇಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸುತ್ತಲಿನ ಗ್ರಾಮಸ್ಥರು ಮಠಕ್ಕೆ ಆಗಮಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀಗಳ ದರ್ಶನ ಪಡೆದರು.

ಕೊಟ್ಟೂರೇಶ್ವರ ಶಿವಾಚಾರ್ಯರು, ತಂಗಡಪಲ್ಲಿಯ ಶಿವಯೋಗಿ ಶಿವಾಚಾರ್ಯರು, ನೇರಡಗಂ ಪಂಚಮ ಸಿದ್ಧಲಿಂಗ ಶ್ರೀಗಳು, ಕಲ್ಮಠದ ಶ್ರೀಗಳು, ಸಿದ್ಧನಗೌಡ ದಳಪತಿ, ಸೋಮನಾಥರೆಡ್ಡಿ ಸೋಮನಾಥರೆಡ್ಡಿ ಬೋರಡ್ಡಿ, ನಾಗನಾಥರೆಡ್ಡಿ, ಶರಣಗೌಡ ಮಾಲಿಪಾಟೀಲ್‌, ಪರ್ವತರೆಡ್ಡಿ ಗಡೇಕಾರ, ವಿಜಯಕುಮಾರ ಅಂಕರೆಡ್ಡಿ, ಸಿದ್ಧನಗೌಡ ಪೊ.ಪಾಟೀಲ್‌, ಚಂದ್ರಶೇಖರ ಪೊ.ಪಾಟೀಲ್‌, ನೀಲಕಂಠ ಕಣೇಕಲ, ಸುಭಾಶ, ಪವನ, ಸೋಮಯಯ್ಯಸ್ವಾಮಿ, ಮಲ್ಲಣಗೌಡ ಮಾಸರೆಡ್ಡಿ, ಗುರುಚಾರಿ, ಡಾ| ವೀರಭದ್ರಪ್ಪ ಶಿವರಾಯ, ಶರಣಗೌಡ ಶಿವರಾಯ, ಶಿವರಾಜಪ್ಪ, ಶಿವಶಂಕ್ರಯ್ಯಸ್ವಾಮಿ, ಭೋಜನಗೌಡ ಇದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.