ಫಲಾಪೇಕ್ಷೆ ಇಲ್ಲದೇ ಮಾಡುವ ಸೇವೆ ದೇವಾರ್ಪಿತ


Team Udayavani, Jan 24, 2022, 5:16 PM IST

24service

ವಿಜಯಪುರ: ಯಾವುದೇ ಫಲಾಪೇಕ್ಷೆ ಇಲ್ಲದೇ ಮಾಡಿದ ಸೇವೆ ವಿಶ್ವರೂಪಿ. ಪರಮಾತ್ಮನ ಪ್ರತೀಕ ಇಷ್ಟಲಿಂಗಕ್ಕೆ ಸಮರ್ಪಿತ ಎಂದು ನೆಲೋಗಿಯ ಸಿದ್ದಲಿಂಗ ಶ್ರೀಗಳು ಹೇಳಿದರು.

ವಿಜಯಪುರ ನಗರದಲ್ಲಿ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀವರ್ಚನ ನೀಡಿದ ಶ್ರೀಗಳು, ವಿಜಯಪುರ ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಗೆ ಇತಿಹಾಸದ ಹಿರಿಮೆ ಹೊಂದಿರುವ ಕನಮಡಿ ಪಾಟೀಲ ಕುಟುಂಬದ ಸಂಜಯ ಪಾಟೀಲ ಅವರು ಪುಣೆಯ ರಾಷ್ಟ್ರೀಯ ದ್ರಾಕ್ಷಿ ಸಂಶೋಧನಾ ಕೇಂದ್ರದ ಸದಸ್ಯರಾಗಿ ಆಯ್ಕೆಯಾಗಿರುವುದು ಆಯ್ಕೆ ಸಂತೋಷ ತಂದಿದೆ ಎಂದರು.

ಅರ್ಧ ದಶಕದ ಹಿಂದೆ ಕರ್ನಾಟಕಕ್ಕೆ ಅಪರಿಚಿತವಿದ್ದ ದ್ರಾಕ್ಷಿ ಬೆಳೆಯನ್ನು ಅದರಲ್ಲೂ ಅಪರೂಪದ ತಳಿಯ ದ್ರಾಕ್ಷಿ ಬೆಳೆ ಬೆಳೆದು ಅನೇಕ ರೈತರಿಗೆ ಸ್ಪೂರ್ತಿಯಾದವರು ಕನಮಡಿ ಪಾಟೀಲ ಕುಟುಂಬದ ಹಿರಿಯರಿಗೆ ಸಲ್ಲುತ್ತದೆ ಎಂದರು.

ತಾವು ಮಾತ್ರ ಬೆಳೆದು ಆರ್ಥಿಕ ಅಭಿವೃದ್ಧಿ ಸಾಧಿಸದೇ ಇತರರೂ ದ್ರಾಕ್ಷಿ ಬೆಳೆಯಲು ಪ್ರೇರಣೆ ನೀಡಿದರು. ಇದೀಗ ವಿಜಯಪುರ ಜಿಲ್ಲೆಯಲ್ಲಿ ಬೆಳೆಯುವ ದ್ರಾಕ್ಷಿ ದೇಶ-ವಿದೇಶಗಳಲ್ಲಿ ಭಾರಿ ಬೇಡಿಕೆ ಪಡೆದಿದೆ. ತೋಟಗಾರಿಕೆಯಲ್ಲಿ ದ್ರಾಕ್ಷಿ ಬೆಳೆ ವಾಣಿಜ್ಯ ಬೆಳೆಯಾಗಿ ರೂಪುಗೊಂಡಿದ್ದು, ಬಡ ರೈತರ ಬದುಕು ಬಂಗಾರವಾಗಿ ಪರಿಣಮಿಸಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಕಕಮರಿಯ ರಾಯಲಿಂಗೇಶ್ವರ ಸಂಸ್ಥಾನಮಠದ ಅಭಿನವ ಗುರುಲಿಂಗಜಂಗಮ ಶ್ರೀಗಳು ಆಶೀವರ್ಚನ ನೀಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಯುವ ಧುರೀಣ ಸಂಜಯ ಪಾಟೀಲ ಕನಮಡಿ, ಹೆತ್ತವರು, ಗುರು- ಹಿರಿಯರ ಹಾಗೂ ಸಮಾಜದ ಋಣ ತೀರಿಸುವದು ಯಾರಿಂದಲೂ ಅಸಾಧ್ಯ. ಆದರೂ ತಮಗೆ ದೊರೆತ ಅವಕಾಶ ಅವಧಿಯಲ್ಲಿ ಪ್ರಾಮಾಣಿಕವಾಗಿ ಉತ್ತಮ ಕಾರ್ಯ ಮಾಡಿ ಎಲ್ಲರ ಸಮಾಜದಲ್ಲಿ ಜನರ ಪ್ರೀತಿ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು. ಮಲ್ಲನಗೌಡ ಪಾಟೀಲ ಮನಗೂಳಿ, ದಾನೇಶ ಅವಟಿ, ರಾಯನಗೌಡ ಪಾಟೀಲ, ಬಸನಗೌಡ ಬಿರಾದಾರ, ಶ್ರೀಕಾಂತ ಪಟ್ಟಣಶೆಟ್ಟಿ ಇದ್ದರು. ಸಿದ್ದು ಗಬ್ಬೂರು ನಿರೂಪಿಸಿದರು. ಮಲ್ಲಣ್ಣ ಮಡಿವಾಳರ ವಂದಿಸಿದರು.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.