ಸ್ಥಳೀಯ ಉತ್ಪನ್ನಗಳ ಪ್ರಚಾರ ಮಾಡಿ: ಬಾಲ ಪುರಸ್ಕಾರ ವಿಜೇತರಿಗೆ ಪ್ರಧಾನಿ ಮೋದಿ ಸಲಹೆ
Team Udayavani, Jan 25, 2022, 6:40 AM IST
ಹೊಸದಿಲ್ಲಿ: ಸ್ಥಳೀಯ ಉತ್ಪನ್ನಗಳ ಬಳಕೆ ಮತ್ತು ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ. ಪ್ರಸಕ್ತ ಸಾಲಿನ “ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಗೌರವಕ್ಕೆ ಪಾತ್ರರಾದವರ ಜತೆ ಸೋಮವಾರ ಸಂವಾದ ನಡೆಸಿದಾಗಲೂ ಈ ಅಂಶ ಪ್ರಸ್ತಾಪಿಸಿದ್ದಾರೆ.
ನೇತಾಜಿ ಸುಭಾಶ್ಚಂದ್ರಬೋಸ್ ಅವರ ಹಾಲೋಗ್ರಾಂ ಪ್ರತಿಮೆ ಅನಾವರಣ ಪ್ರಸ್ತಾಪಿಸಿದ ಪ್ರಧಾನಿ “ಕರ್ತವ್ಯ ಮತ್ತು ದೇಶವೇ ಮೊದಲು ಎಂಬ ತತ್ವವನ್ನು ನೇತಾಜಿಯಿಂದ ಕಲಿಯ ಬಹುದು. ಅದಕ್ಕಾಗಿ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕಾಗಿದೆ’ ಎಂದರು.
ಸ್ಥಳೀಯವಾಗಿ ಉತ್ಪಾದನೆಗೊಳ್ಳುವ ವಸ್ತುಗಳಿಗೆ ಹೆಚ್ಚಿನ ಪ್ರಚಾರ ಮತ್ತು ಬೆಂಬಲ ನೀಡುವ ನಿಟ್ಟಿನಲ್ಲಿ ಪ್ರಶಸ್ತಿ ಪುರಸ್ಕೃತರು ತಮ್ಮ ತಮ್ಮ ಮನೆಗಳಲ್ಲಿ ಬಳಕೆ ಮಾಡುತ್ತಿರುವ ವಿದೇಶಿ ವಸ್ತುಗಳನ್ನು ಪಟ್ಟಿ ಮಾಡಬೇಕು. ಕೇಂದ್ರದ ಯೋಜನೆಗಳು ಯುವಕರನ್ನು ಕೇಂದ್ರೀಕರಿಸಿಯೇ ಜಾರಿಯಾಗುತ್ತಿದೆ ಎಂದರು. ಜತೆಗೆ ಜಗತ್ತಿನ ಪ್ರಮುಖ ಕಂಪೆನಿಗಳ ಮುಖ್ಯಸ್ಥರು ಭಾರತೀಯರೇ ಆಗಿದ್ದಾರೆ ಎಂದರು.
ಇದನ್ನೂ ಓದಿ:ಹುತಾತ್ಮ ಸಂದೀಪ್ ಉನ್ನಿಕೃಷ್ಣನ್ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ
ಡಿಜಿಟಲ್ ಪ್ರಮಾಣ ಪತ್ರ
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ವಿಜೇತರಿಗೆ ಪ್ರಸಕ್ತ ಸಾಲಿನಿಂದ ಡಿಜಿಟಲ್ ಪ್ರಮಾಣ ಪತ್ರ ಸಿಗಲಿದೆ. ಬ್ಲಾಕ್ಚೈನ್ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು, ಪ್ರಶಸ್ತಿಯನ್ನು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ