ಬಸವಲಿಂಗ ಸ್ವಾಮಿಗಳ ಸ್ಮರಣೆ; ಪ್ರವಚನಕ್ಕೆ ಚಾಲನೆ

ಸಮಾಜಕ್ಕೆ ನಾನೇನು ಕೊಟ್ಟೆ ಎಂದು ಪರಾಮರ್ಶೆ ಮಾಡಿಕೊಳ್ಳಬೇಕು

Team Udayavani, Jan 25, 2022, 6:15 PM IST

ಬಸವಲಿಂಗ ಸ್ವಾಮಿಗಳ ಸ್ಮರಣೆ; ಪ್ರವಚನಕ್ಕೆ ಚಾಲನೆ

ಮುನವಳ್ಳಿ: ಪಟ್ಟಣದ ಶ್ರೀ ಸೋಮಶೇಖರ ಮಠದ ಹಿಂದಿನ ಪೀಠಾಧಿಪತಿ ಲಿಂ| ಬಸವಲಿಂಗ ಸ್ವಾಮಿಗಳ 66ನೇ ಪುಣ್ಯಸ್ಮರಣೋತ್ಸವ ನಿಮಿತ್ಯ ಆಧ್ಯಾತ್ಮಿಕ ಪ್ರವಚನದ ಉದ್ಘಾಟನಾ ಕಾರ್ಯಕ್ರಮ ಶ್ರೀ ಸೋಮಶೇಖರ ಮಠದ ಸಭಾಂಗಣದಲ್ಲಿ ಶ್ರೀ ಮುರುಘೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಜರುಗಿತು.

ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜ ನನಗೇನು ಕೊಟ್ಟಿತು ಎನ್ನುವುದಕ್ಕಿಂತ ಸಮಾಜಕ್ಕೆ ನಾನೇನು ಕೊಟ್ಟೆ ಎಂದು ಪರಾಮರ್ಶೆ ಮಾಡಿಕೊಳ್ಳಬೇಕು. ಮಾನವ ಜೀವನ ಸಾರ್ಥಕವಾಗಲು ಸೇವೆ ಅವಶ್ಯವಾಗಿದೆ.

ಸೇವೆಯ ಮೂಲಕ ನಾವು ಭಗವಂತನನ್ನು ಕಾಣಬೇಕು. ಕೊರೊನಾ ಹಾಗೂ ಮಲಪ್ರಭಾ ನದಿಗೆ ನೆರೆ ಬಂದಾಗ ಶ್ರೀ ಸೋಮಶೇಖರ ಮಠವು ಸಮಾಜ ಮುಖೀಯಾಗಿ ಕಾರ್ಯನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು. ಸವದತ್ತಿಯ ಶ್ರೀ ಶಿವಲಿಂಗ ಸ್ವಾಮೀಜಿ, ಗೊರವನಕೊಳ್ಳದ ಶ್ರೀ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗುಳೇದಗುಡ್ಡದ ಶ್ರೀ ಒಪ್ಪತ್ತೇಶ್ವರ ಮಠದ ಶ್ರೀ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿಯವರಿಂದ ಪ್ರವಚನ ಜರುಗಿತು.

ಕಟಕೋಳದ ಟಿ.ಪಿ. ಮುನೋಳಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪುಂಡಲೀಕ ಹೊನ್ನಪ್ಪ ಮೇಟಿ ಆಗಮಿಸಿದ್ದರು. ಯರಗಟ್ಟಿಯ ರಾಜೇಂದ್ರ ವಾಲಿ ಅವರಿಗೆ ಗೌರವ ಸನ್ಮಾನ ಜರುಗಿತು. ಗಂಗಾಧರ ಗೊರಬಾಳ ನಿರೂಪಿಸಿದರು. ಬಿ.ಬಿ. ಹುಲಿಗೊಪ್ಪ ಸ್ವಾಗತಿಸಿದರು. ಮಂಜುನಾಥ ಭಂಡಾರಿ ವಂದಿಸಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.