ಎಸ್ಸೆಸ್ಸೆಲ್ಸಿ ವೇಳಾ ಪಟ್ಟಿ ಪ್ರಕಟ : ಮಾರ್ಚ್ 28 ರಿಂದ ಪರೀಕ್ಷೆ ಆರಂಭ
Team Udayavani, Jan 25, 2022, 7:45 PM IST
ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾ ಪಟ್ಟಿಯನ್ನು ಮಂಗಳವಾರ ಪ್ರಕಟ ಮಾಡಿದ್ದು, ಮಾರ್ಚ್ 28 ರಿಂದ ಪರೀಕ್ಷೆ ಆರಂಭವಾಗಲಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರ ವರೆಗೆ ಪರೀಕ್ಷೆ ನಡೆಯಲಿವೆ.
28 ಸೋಮವಾರ ಪ್ರಥಮ ಭಾಷೆ , ಕನ್ನಡ, ಕನ್ನಡ ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT) ಮತ್ತು ಸಂಸ್ಕೃತ ಪರೀಕ್ಷೆಗಳು ನಡೆಯಲಿದೆ.
ಮಾರ್ಚ್ 30 ಬುಧವಾರ ದ್ವಿತೀಯ ಭಾಷೆ, ಇಂಗ್ಲೀಷ್ ಮತ್ತು ಕನ್ನಡ ಪರೀಕ್ಷೆ ನಡೆಯಲಿದೆ.
ಎಪ್ರಿಲ್ 01 ರಂದು ಕೋರ್ ಸಬ್ಜೆಕ್ಟ್ ಗಳಾದ ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ & ಎಲೆಕ್ಟ್ರಿಕಲ್ ಇಂಜಿನಿಯರಿಂಗ್ , ಇಂಜಿನಿಯರಿಂಗ್ ಗ್ರಾಫಿಕ್ಸ್ ,ಎಲಿಮೆಂಟ್ಸ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ , ಅರ್ಥಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಎಪ್ರಿಲ್ 04 ಕೋರ್ ಸಬ್ಜೆಕ್ಟ್ ಗಣಿತ, ಸಮಾಜ ಶಾಸ್ತ್ರ
ಎಪ್ರಿಲ್ 06 ಕೋರ್ ಸಬ್ಜೆಕ್ಟ್ ಸಮಾಜ ವಿಜ್ಞಾನ
ಎಪ್ರಿಲ್ 08 ತೃತೀಯ ಭಾಷೆಗಳಾದ ಹಿಂದಿ(NCERT), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆಗಳು ನಡೆಯಲಿವೆ. ಮತ್ತು ಎಸ್ . ಎನ್ . ಕ್ಯೂ ಎಫ್ ಪರೀಕ್ಷಾ ವಿಷಯಗಳಾದ ಮಆಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್ , ಬ್ಯೂಟಿ & ವೆಲ್ ನೆಸ್ ಪರೀಕ್ಷೆಗಳು ನಡೆಯಲಿವೆ.
ಎಪ್ರಿಲ್ 11 ಸೋಮವಾರ ಕೋರ್ ಸಬ್ಜೆಕ್ಟ್ ವಿಜ್ಞಾನ ,ರಾಜ್ಯಶಾಸ್ತ್ರ , ಹಿಂದೂಸ್ಥಾನಿ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ.
*ಅಂಧ, ಕಿವುಡ ಮತ್ತು ಮೂಗ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಅವಧಿ ಒಂದು ಗಂಟೆ ಹೆಚ್ಚುವರಿ
* ಹಿಂದೂಸ್ಥಾನಿ, ಕರ್ನಾಟಕ ಸಂಗೀತ ಸೈದ್ಧಾಂತಿಕ ಪರೀಕ್ಷೆಗಳು ಮಧ್ಯಾಹ್ನ 2ರಿಂದ 3 -45 ರ ವರೆಗೆ ಬಳಿಕ 05.15
ರ ವರೆಗೆ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ.
*ಕೆಲವು ವಿಷಯಗಳು ಆದರ್ಶ ವಿದ್ಯಾಲಯ ಮತ್ತು ಜೆ.ಟಿ. ಎಸ್ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ಎಂದು ಪ್ರೌಢ ಶಿಕ್ಷಣಾ ಮಂಡಳಿ ನಿರ್ದೇಶಕರು ವೇಳಾಪಟ್ಟಿ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ