ಟೆಲಿ ಕಮ್ಯೂನಿಕೇಷನ್ ಸೇವೆ ಹೆಚ್ಚಿಸಲು ಸೂಚನೆ
ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ ಸೂಚನೆ
Team Udayavani, Jan 26, 2022, 5:45 AM IST
ಹೊಸದಿಲ್ಲಿ: ದೇಶದ ಹಲವಾರು ಕೊರೊನಾ ಸೋಂಕಿತರು ಮನೆಗಳಲ್ಲೇ ಹೋಂ ಐಸೊಲೇಶನ್ ಆಗುತ್ತಿರುವುದ ರಿಂದ ವೈದ್ಯರು ದೂರವಾಣಿ ಆಧಾರಿತ ಸಂವಹನದ (ಟೆಲಿ ಕಮ್ಯೂನಿಕೇಷನ್) ಮೂಲಕ ಸೋಂಕಿತರ ಆರೋಗ್ಯ ವಿಚಾರಿಸಿಕೊಳ್ಳಬೇಕೆಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸೂಚಿಸಿದ್ದಾರೆ.
ಜಮ್ಮು- ಕಾಶ್ಮೀರ, ಹಿಮಾ ಚಲ ಪ್ರದೇಶ, ಪಂಜಾಬ್, ಚಂಡೀಗಢ, ಉತ್ತರಾಖಾಂಡ, ಹರಿಯಾಣ, ದಿಲ್ಲಿ, ಲಡಾಖ್, ಉತ್ತರ ಪ್ರದೇಶ ರಾಜ್ಯಗಳ ಆರೋಗ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಡನೆ ಸಂವಾದ ನಡೆಸಿದ ಅವರು, ಸೋಂಕಿತರ ಶುಶ್ರೂಷೆಗೆ ಹಬ್ ಆ್ಯಂಡ್ ಸ್ಪೋಕ್ ಮಾದರಿ ಅನುಸರಿಸಬೇಕು. ಸೋಂಕಿತರ ಅಹವಾಲು ಆಲಿಸಲು ಹೆಚ್ಚೆಚ್ಚುಟೆಲಿ ಕಮ್ಯೂನಿಕೇಷನ್ ಸೇವೆಗಳನ್ನು ಆರಂಭಿಸಬೇಕು. ಆ ಮೂಲಕ, ಎಲ್ಲ ಸೋಂಕಿತರಿಗೆ ತಜ್ಞರ ಸಲಹೆಗಳು ತ್ವರಿತವಾಗಿ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಇದನ್ನೂ ಓದಿ:ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ
ಕೇಂದ್ರ ಸರಕಾರದ ಇ-ಸಂಜೀವಿನಿ ಟೆಲಿಮೆಡಿಸಿನ್ ವ್ಯವಸ್ಥೆಯಿಂದ ದೇಶದ 2.6 ಕೋಟಿ ಜನರಿಗೆ ಅವರಿರು ವಲ್ಲಿಗೆ ಔಷಧ ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಇದೇ ವೇಳೆ, ಸೋಮವಾರದಿಂದ ಮಂಗಳವಾರಕ್ಕೆ 24 ಗಂಟೆ ಗ ಳಲ್ಲಿ 2.55 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 614 ಮಂದಿ ಸಾವಿಗೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ