ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ
Team Udayavani, Jan 26, 2022, 8:02 PM IST
ಬೆಂಗಳೂರು : ಕರ್ನಾಟಕದಲ್ಲಿ ಇಂದು (ಬುಧವಾರ) 48,905 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರು ನಗರದಲ್ಲೇ 22,427 ಪ್ರಕರಣಗಳು ವರದಿಯಾಗಿದೆ.
ರಾಜ್ಯದ ಪಾಸಿಟಿವಿಟಿ ದರ 22.51% ಆಗಿದ್ದು, 41,699 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ 3,57,909 ಸಕ್ರಿಯ ಪ್ರಕರಣಗಳಿದ್ದು,ಬೆಂಗಳೂರಿನಲ್ಲಿ ಅತೀ ಹೆಚ್ಚು 2 ಲಕ್ಷದ 16 ಸಾವಿರ ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 39 ಸೋಂಕಿತರು ಸಾವನ್ನಪ್ಪಿದ್ದು, ಆ ಪೈಕಿ 9 ಮಂದಿ ಬೆಂಗಳೂರಿನವರಾಗಿದ್ದಾರೆ. ಇಂದು 1,55,054 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.
ಎಲ್ಲೆಲ್ಲಿ ಎಷ್ಟು ಪ್ರಕರಣ :
ಬಾಗಲಕೋಟೆ 610 , ಬಳ್ಳಾರಿ 1141 , ಬೆಳಗಾವಿ 791 , ಬೆಂಗಳೂರು ಗ್ರಾಮಾಂತರ 828 , ಬೆಂಗಳೂರು ನಗರ 22427 , ಬೀದರ್ 377, ಚಾಮರಾಜನಗರ 917, ಚಿಕ್ಕಬಳ್ಳಾಪುರ 734, ಚಿಕ್ಕಮಗಳೂರು 251, ಚಿತ್ರದುರ್ಗ 445, ದಕ್ಷಿಣಕನ್ನಡ 888, ದಾವಣಗೆರೆ 514, ಧಾರವಾಡ 1523, ಗದಗ 318, ಹಾಸನ 2016, ಹಾವೇರಿ 297, ಕಲಬುರಗಿ 1007, ಕೊಡಗು 939, ಕೋಲಾರ 1547, ಕೊಪ್ಪಳ 279, ಮಂಡ್ಯ 2186, ಮೈಸೂರು 2797, ರಾಯಚೂರು 276, ರಾಮನಗರ 187, ಶಿವಮೊಗ್ಗ 444, ತುಮಕೂರು 2645, ಉಡುಪಿ 1392, ಉತ್ತರ ಕನ್ನಡ 747, ವಿಜಯಪುರ 212, ಯಾದಗಿರಿ 170
ಇದನ್ನೂ ಓದಿ : ಕುಳಗೇರಿ ಕ್ರಾಸ್ : ಯಲ್ಲಮ್ಮನ ಗುಡ್ಡಕ್ಕೆ ಕಾಲ್ನಡಿಗೆಯಲ್ಲಿ ಹೊರಟ ಭಕ್ತರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ