ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ


Team Udayavani, Jan 27, 2022, 7:21 AM IST

astrology today

ಮೇಷ:

ದೀರ್ಘ‌ ಪ್ರಯಾಣ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಗಮನ ಹರಿಸಿ. ಗೌರವದಿಂದ ಕೂಡಿದ ಧನಸಂಪತ್ತು ಪ್ರಾಪ್ತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚಿನ ತಲ್ಲೀನತೆ.

ವೃಷಭ:

ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಧನಸಂಪತ್ತು ವೃದ್ಧಿ. ಸರಿಸಮಾನವಾದ ಖರ್ಚು. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ದೀರ್ಘ‌ ಪ್ರಯಾಣ ಸಂಭವ.

ಮಿಥುನ:

ಅಧ್ಯಯನ ಅಧ್ಯಾಪನದಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ. ನಿರàಕ್ಷಿತ ಧನ ವೃದ್ಧಿ. ಹಿರಿಯರ ಗುರುಗಳ ಮಾರ್ಗದರ್ಶನದ ಲಾಭ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಕೆಲಸ ಕಾರ್ಯಗಳಲ್ಲಿ ಪ್ರಗತಿ.

ಕಟಕ:

ಆಸ್ತಿ ವಿಚಾರಗಳಲ್ಲಿ ನಿರ್ಣಯ. ದೂರದ ಮಿತ್ರರ ಭೇಟಿ. ಪರಸ್ಪರ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು ಧನಾರ್ಜನೆಗೆ ಸರಿಸಮಾನಾದ ವ್ಯಯ. ಪಾಲುದಾರಿಕಾ ವ್ಯವಹಾರಗಳಲ್ಲಿ ದುಡುಕು ನಿರ್ಧಾರ ಮಾಡದಿರಿ ಸಾಂಸಾರಿಕ ಸುಖ ಮಧ್ಯಮ.

ಸಿಂಹ:

ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯ ಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಬಂಧುಮಿತ್ರರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದಲ್ಲಿ ವೃದ್ಧಿ.

ಕನ್ಯಾ:

ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಉತ್ತಮ ಧನಾರ್ಜನೆಗೆ ಅವಕಾಶ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

ತುಲಾ:

ಸ್ತ್ರೀಪುರುಷರಿಗೆ ಪರಸ್ಪರರಿಂದ ಸಹಾಯ, ಲಾಭ. ಉತ್ತಮ ಗೌರವದ ಧನಾರ್ಜನೆ. ಜ್ಞಾನಕ್ಕೆ ಮನ್ನಣೆ. ಸಹೋದರರಿಗೆ ಅಭಿವೃದ್ಧಿ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಪ್ರಯಾಣ ಯೋಗ. ದೇವತಾಕಾರ್ಯಗಳಲ್ಲಿ ಗೊಂದಲವಿದ್ದರೂ ಸಫ‌ಲತೆ. ಅವಿವಾಹಿತರಿಗೆ ವಿವಾಹ ಯೋಗ.

ವೃಶ್ಚಿಕ:

ಉದ್ಯೋಗ ನಿಮಿತ್ತ ಪ್ರಯಾಣ ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ದಾಂಪತ್ಯದಲ್ಲಿ ತೃಪ್ತಿ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ.

ಧನು:

ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯದಲ್ಲಿ ಏರಿಳಿತದ ಸ್ಥಿತಿ. ಕಾರ್ಮಿಕ ವರ್ಗದವರಿಂದಲೂ ಸಹೋದರಾದಿ ವರ್ಗದವರಿಂದಲೂ ಸುಖ. ಪ್ರಯಾಣ, ದೇವತಾ ಕಾರ್ಯಗಳಲ್ಲಿ ಅಡಚಣೆ ವಿಳಂಬ. ಸಾಂಸಾರಿಕ ಸುಖ ಉತ್ತಮ.

ಮಕರ:

ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ. ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಪ್ರಯಾಣ ಯೋಗ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಿರಿಯರ ಆರೋಗ್ಯ ಗಮನಿಸಿ.

ಕುಂಭ:

ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ‌ ಪ್ರಯಾಣ, ಸುಖ. ದಂಪತಿಗಳಿಗೆ ಉತ್ತಮ ಶುಭಫ‌ಲ. ಉದ್ಯೋಗ ವಿಚಾರದಲ್ಲಿ ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿಯಿಂದ ಅನುಕೂಲಕರ.

ಮೀನ:

ದೂರ ಪ್ರಯಾಣ ಗೃಹೋಪ ವಸ್ತು ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ, ಅಧ್ಯಯನಾಸಕ್ತರಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರುಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯದಿಂದ ಸಮಾದಾನ, ತೃಪ್ತಿ.

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.