ಬೆಂಗಳೂರಿನ ಗೆಳೆಯನೊಂದಿಗೆ ಗೋವಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ಬೆಡಗಿ


Team Udayavani, Jan 27, 2022, 1:17 PM IST

ಬೆಂಗಳೂರಿನ ಗೆಳೆಯನೊಂದಿಗೆ ಗೋವಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ಬೆಡಗಿ

ಕೆಜಿಎಫ್ ಚಿತ್ರದಮೊದಲ ಭಾಗದ ಹಿಂದಿ ಅವತರಣಿಕೆಯ ಪ್ರಮುಖ ಹಾಡಿನಲ್ಲಿ ಕಾಣಿಸಿಕೊಂಡು ಮಿಂಚಿದ್ದ ಮೌನಿ ರಾಯ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಗುರುವಾರ ಗೋವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೌನಿ ರಾಯ್ ಅವರು ಗೆಳೆಯ ಸೂರಜ್ ನಂಬಿಯಾರ್ ಅವರನ್ನು ವರಿಸಿದರು.

ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ಅವರ ವಿವಾಹದ ಚಿತ್ರಗಳನ್ನು ನಟ ಅರ್ಜುನ್ ಬಿಜಲಾನಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಶ್ವೇತ ವರ್ಣದ ಸೀರೆ, ದಕ್ಷಿಣ ಭಾರತೀಯ ಶೈಲಿಯ ಆಭರಣಗಳನ್ನು ಧರಿಸಿದ ಮೌನಿ ಮಿಂಚಿದರು. ಕುರ್ತಾ ಮತ್ತು ಬಿಳಿ ಬಣ್ಣದ ಧೋತಿಯನ್ನು ವರ ಸೂರಜ್ ಧರಿಸಿದ್ದರು.

ಇದನ್ನೂ ಓದಿ:ಪಂದ್ಯ ಗೆಲ್ಲಲು ವಿಚಿತ್ರ ನಿರ್ಧಾರ ಕೈಗೊಂಡ ಕೋಚ್: ಇದು ತಪ್ಪು ಎಂದ ನೆಟ್ಟಿಗರು! ವಿಡಿಯೋ ನೋಡಿ

ಮೌನಿ ಮತ್ತು ಸೂರಜ್ ವಿವಾಹವು ಮಲಯಾಳಿ ಮತ್ತು ಬೆಂಗಾಲಿ ಪದ್ದತಿಯಂತೆ ನಡೆಯಿತು.  ಮಂದಿರಾ ಬೇಡಿ, ಆಶ್ಕಾ ಗೊರಾಡಿಯಾ, ಅರ್ಜುನ್ ಬಿಜಲಾನಿ ಸೇರಿದಂತೆ ಹಲವು ಸೆಲೆಬ್ರಟಿಗಳು ಮೌನಿ ರಾಯ್ ವಿವಾಹದಲ್ಲಿ ಭಾಗವಹಿಸಿದ್ದಾರೆ.

 

View this post on Instagram

 

A post shared by Arjun Bijlani (@arjunbijlani)

ಯಾರು ಈ ಸೂರಜ್ ನಂಬಿಯಾರ್?

ಮಲಯಾಳಿ ಕುಟುಂಬದ ಸೂರಜ್ ಜನಿಸಿದ್ದು ಕರ್ನಾಟಕದ ಬೆಂಗಳೂರಿನಲ್ಲಿ. ಇಲ್ಲಿಯೇ ಶಾಲಾ ಕಾಲೇಕು ಮುಗಿಸಿರುವ ಸೂರಜ್ ಇಂಜಿನಿಯರಿಂಗ್ ಪದವೀಧರ. ಸದ್ಯ ಉದ್ಯಮಿ ಮತ್ತು ದುಬೈನಲ್ಲಿ ಇನ್ವೆಸ್ಟ್ ಮೆಂಟ್ ಬ್ಯಾಂಕರ್ ಆಗಿರುವ ಸೂರಜ್ ಗೆ 2019ರಲ್ಲಿ ಮೊದಲ ಬಾರಿಗೆ ನ್ಯೂ ಇಯರ್ ಪಾರ್ಟಿಯಲ್ಲಿ ಮೌನಿ ರಾಯ್ ಪರಿಚಯವಾಗಿದ್ದರು.

 

View this post on Instagram

 

A post shared by nagin officiall (@naginofficia)

ಟಾಪ್ ನ್ಯೂಸ್

2-sslc

SSLC Result: ನಾಳೆ ಎಸೆಸೆಲ್ಸಿ ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2-sslc

SSLC Result: ನಾಳೆ ಎಸೆಸೆಲ್ಸಿ ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.