ಭಾರತ ಪ್ರವಾಸಕ್ಕೆ ಬಲಿಷ್ಠ ತಂಡ ಕಟ್ಟಿದ ವಿಂಡೀಸ್: 3 ವರ್ಷದ ಬಳಿಕ ತಂಡ ಸೇರಿದ ರೋಚ್


Team Udayavani, Jan 27, 2022, 2:43 PM IST

west indies odi team

ಕಿಂಗ್ ಸ್ಟನ್: ಮುಂದಿನ ತಿಂಗಳ ಮೊದಲ ವಾರದಿಂದ ಆರಂಭವಾಗಲಿರುವ ಭಾರತ ವಿರುದ್ಧದ ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡ ಪ್ರಕಟಿಸಿದೆ. ಹಿರಿಯ ವೇಗದ ಬೌಲರ್ ಕೇಮರ್ ರೋಚ್ ಅವರು ಸುಮಾರು ಮೂರು ವರ್ಷಗಳ ಬಳಿಕ ತಂಡಕ್ಕೆ ಆಯ್ಕೆಯಾಗಿದ್ದಾರೆ.

2019ರ ಆಗಸ್ಟ್ ನಲ್ಲಿ ಭಾರತದ ವಿರುದ್ಧ ಆಡಿದ ಬಳಿಕ ಕೇಮರ್ ರೋಚ್ ಅವರು ಯಾವುದೇ ಸೀಮಿತ ಓವರ್ ಪಂದ್ಯಾಟ, ಲಿಸ್ಟ್ ಎ ಪಂದ್ಯ, ಅಥವಾ ಟಿ20 ಪಂದ್ಯವಾಡಿಲ್ಲ. ಆದರೆ ಭಾರತದಂತಹ ಬಲಿಷ್ಠ ತಂಡದ ಆರಂಭಿಕ ವಿಕೆಟ್ ಪಡೆಯಲು ಕೇಮರ್ ರೋಚ್ ರನ್ನು ತಂಡಕ್ಕೆ ಸೇರಿಸಲಾಗಿದೆ ಎಂದು ವಿಂಡೀಸ್ ಆಯ್ಕೆ ಸಮಿತಿ ಮುಖ್ಯಸ್ಥ ಡೆಸ್ಮಂಡ್ ಹೇಯ್ನ್ಸ್ ಹೇಳಿದ್ದಾರೆ.

ರೋಚ್ ಅವರೊಂದಿಗೆ ಬ್ಯಾಟರ್ ಗಳಾದ ಬ್ರಾಂಡನ್ ಕಿಂಗ್ ಮತ್ತು ಬೋನರ್ ತಂಡಕ್ಕೆ ಮರಳಿದ್ದಾರೆ. ಫ್ಯಾಬಿಯನ್ ಅಲೆನ್ ಕೂಡಾ ತಂಡಕ್ಕೆ ಸೇರ್ಪಡೆಯಾಗಿದ್ದು, ರೋಸ್ಟನ್ ಚೇಸ್ ಮತ್ತು ಜಸ್ಟಿನ್ ಗ್ರೀವ್ಸ್ ರನ್ನು ಕೈಬಿಡಲಾಗಿದೆ.

ಇದನ್ನೂ ಓದಿ:ವೆಸ್ಟ್ ಇಂಡೀಸ್ ಸರಣಿ: ಹಲವು ಅಚ್ಚರಿಗಳೊಂದಿಗೆ ತಂಡ ಪ್ರಕಟ; ರೋಹಿತ್ ನಾಯಕ

ಮೂರು ಪಂದ್ಯಗಳ ಏಕದಿನ ಸರಣಿ ಫೆ.6ರಂದು ಆರಂಭವಾಗಲಿದೆ. ಫೆ.9 ಮತ್ತು 11ರಂದು ಉಳಿದ ಪಂದ್ಯಗಳು ನಡೆಯಲಿದ್ದು, ಎಲ್ಲಾ ಪಂದ್ಯಗಳು ಅಹಮದಾಬಾದ್ ನಲ್ಲಿ ನಡೆಯಲಿದೆ.

ವೆಸ್ಟ್ ಇಂಡೀಸ್ ಏಕದಿನ ತಂಡ: ಕೀರನ್ ಪೊಲಾರ್ಡ್ (ನಾ), ಫ್ಯಾಬಿಯನ್ ಅಲೆನ್, ಎನ್‌ಕ್ರುಮಾ ಬೊನರ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೈಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್, ಕೆಮರ್ ರೋಚ್, ರೊಮಾರಿಯೊ ಶೆಫರ್ಡ್, ಒಡೆನ್ ಸ್ಮಿತ್, ಹೇಡನ್ ವಾಲ್ಷ್ ಜೂ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.