ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ


Team Udayavani, Jan 28, 2022, 7:26 AM IST

astrology today

ಮೇಷ:

ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ. ಧನಾರ್ಜ ನೆಗೆ ಸರಿಸಮವಾದ ಖರ್ಚು. ಮನೆಯಲ್ಲಿ ಸಂತಸದ ವಾತಾವರಣ. ಮಾನಸಿಕ ನೆಮ್ಮದಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ತೃಪ್ತಿ.

ವೃಷಭ:

ಸಂದರ್ಭೋಚಿತ ವಿವೇಕತನದ ನಡೆಯಿಂದ ಕಾರ್ಯಗಳಲ್ಲಿ ಜಯ. ಮಾನಸಿಕ ಸಂತುಷ್ಠಿ. ವ್ಯವಹಾರಾದಿಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಉತ್ತಮ ಧನಾರ್ಜನೆ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ.

ಮಿಥುನ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಸತ್ಕಾರ್ಯಕ್ಕೆ ಧನವ್ಯಯ. ಆರ್ಥಿಕ ವಿಚಾರದಲ್ಲಿ ದಕ್ಷತೆ. ಗೃಹ ವಿಚಾರದಲ್ಲಿ ಧನವ್ಯಯ ಸಂಭವ. ಹಿರಿಯರ ಮಾರ್ಗದರ್ಶನದಿಂದ ಲಾಭ.

ಕಟಕ:

ಸುಪುಷ್ಠಿಯಿಂದ ಕೂಡಿದ ದೈಹಿಕ ಆರೋಗ್ಯ. ಬಹು ಸಂಪತ್ತು ಬರುವ ಸಂಭವ. ವಿವಿಧ ವ್ಯವಹಾರಗಳಲ್ಲಿ ಲಾಭ

ಸಿಂಹ:

ಸಂಚಾರಶೀಲತೆ. ಆಚಾರ ವಿಚಾರಗಳಿಗೆ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ವಾಕ್‌ಚತುರತೆಯಿಂದ ಧನಸಂಪತ್ತಿನ ವೃದ್ಧಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ವಿದ್ಯಾವಂತರಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ಕನ್ಯಾ:

ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ಬಂಧುಮಿತ್ರರ ಸಹಕಾರ. ದೂರದ ವ್ಯವಹಾರಗಳಿಂದ ಧನವೃದ್ಧಿ. ಅಧ್ಯಯನಶೀಲತೆ, ರಾಜಕೀಯ ಸರಕಾರಿ ವರ್ಗದವರ ಸಹಾಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ತುಲಾ:

ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ. ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ನಿರೀಕ್ಷಿತ ಸ್ಥಾನ ಸುಖ. ಗುರುಹಿರಿಯರ ಆರೋಗ್ಯ ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ವಿದ್ಯಾರ್ಥಿಗಳಿಗೆ ಬದಲಾವಣೆಯ ಸಮಯ.

ವೃಶ್ಚಿಕ:

ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಅಭಿವೃದ್ಧಿ. ಸ್ಥಿರವಾದ ಅಭಿವೃದ್ಧಿದಾಯಕ ಧನ ಸಂಪಾದನೆ. ಭೂಮಿ ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ.

ಧನು:

ಆರೋಗ್ಯ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದಿಂದ ಮಾಡು ವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಉತ್ತಮ ಧನವೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫ‌ಲತೆ. ಸಂಸಾರದಲ್ಲಿ ತಾಳ್ಮೆ ಇರಲಿ.

ಮಕರ:

ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು ಆಗದಂತೆ ಗಮನಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ಪತ್ರವ್ಯವಹಾರ, ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ.

ಕುಂಭ:

ದೂರ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ನಾನಾ ರೀತಿಯ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಉತ್ತಮ ಪ್ರಗತಿ. ಗುರುಹಿರಿಯರ ಪ್ರೋತ್ಸಾಹ ಸಿಗುವುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ.

ಮೀನ:

ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರವ್ಯವಹಾರಾದಿ ವಿಚಾರಗಳಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಾಯ ಸಲಹೆ ಅಗತ್ಯ.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.