ಲಂಕಾಗೆ ಶಾಕ್ ನೀಡಿದ ಅಫ್ಘಾನ್ ಹುಡುಗರು: ಸೆಮಿ ಫೈನಲ್ ತಲುಪಿದ ಅಫ್ಘಾನ್ ಅಂಡರ್ 19 ತಂಡ


Team Udayavani, Jan 28, 2022, 10:18 AM IST

ICC U-19 World Cup: Afghanistan beat Sri Lanka

ಆ್ಯಂಟಿಗುವಾ: ಅಂಡರ್ 19 ವಿಶ್ವಕಪ್ ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಅಫ್ಘಾನಿಸ್ಥಾನ ತಂಡವು ಸೆಮಿ ಫೈನಲ್ ಪ್ರವೇಶಿಸಿದೆ. ಅಲ್ಪ ಮೊತ್ತದ ಪಂದ್ಯದಲ್ಲಿ ಅಫ್ಘಾನಿಸ್ಥಾನ ನಾಲ್ಕು ರನ್ ಅಂತರದಿಂದ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್ ನಡೆಸಿದ ಅಫ್ಘಾನ್ ತಂಡ 47.1 ಓವರ್ ನಲ್ಲಿ 134 ರನ್ ಗೆ ಆಲೌಟಾಯಿತು. ಗುರಿ ಬೆನ್ನತ್ತಿದ ಲಂಕಾ ಅಂಡರ್ 19 ತಂಡ 46 ಓವರ್ ನಲ್ಲಿ ಕೇವಲ 130 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲನುಭವಿಸಿತು.

ಆ್ಯಂಟಿಗುವಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೌಲರ್ ಗಳು ಮೆರೆದಾಡಿದರು. ಅಫ್ಗಾನ್ ಪರ ಅಬ್ದುಲ್ ಹಾದಿ 37 ರನ್, ನೂರ್ ಅಹಮದ್ 30 ರನ್ ಮತ್ತು ಅಲ್ಲಾಹ್ ನೂರ್ 25 ರನ್ ಗಳಿಸಿದರು. ಲಂಕಾದ ವಿನುಜಾ ರಾನ್ಪುಲ್ ಕೇವಲ 10 ರನ್ ನೀಡಿ ಐದು ವಿಕೆಟ್ ಪಡೆದು ಗಮನ ಸೆಳೆದರು.

ಇದನ್ನೂ ಓದಿ:ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

ಗುರಿ ಬೆನ್ನತ್ತಿದ ಲಂಕಾ ಸತತ ವಿಕೆಟ್ ಕಳೆದುಕೊಂಡಿತು. 34 ರನ್ ಗಳಿಸಿದ ನಾಯಕ ದುನಿತ್ ವೆಲ್ಲಲಗೆ ಅವರದ್ದೆ ಹೆಚ್ಚಿನ ಗಳಿಕೆ. ನಾಲ್ಕು ಮಂದಿ ಬ್ಯಾಟರ್ ಗಳು ರನ್ ಔಟಾದರು. ಕೊನೆಯಲ್ಲಿ 46 ಓವರ್ ಗಳಲ್ಲಿ 130 ರನ್ ಗಳಿಗೆ ಆಲೌಟಾಯಿತು. ಅಫ್ಘಾನಿಸ್ಥಾನ ತಂಡ ನಾಲ್ಕು ರನ್ ಗಳ ಗೆಲುವು ಸಾಧಿಸಿತು.

ನೂರ್ ಅಹಮದ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಸೆಮಿ ಫೈನಲ್ ನಲ್ಲಿ ಅಫ್ಘಾನಿಸ್ಥಾನ ತಂಡ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.