ಕ್ಯಾಂಪಸ್‌ ಸಂದರ್ಶನದಲ್ಲಿ ವಿದ್ಯಾರ್ಥಿಗಳ ಆಯ್ಕೆ


Team Udayavani, Jan 28, 2022, 1:41 PM IST

davanagere news

ದಾವಣಗೆರೆ: ಇಲ್ಲಿನ ಜಿ.ಎಂ. ತಾಂತ್ರಿಕಮಹಾವಿದ್ಯಾಲಯದ ತರಬೇತಿ ಮತ್ತುಉದ್ಯೋಗ ವಿಭಾಗದಿಂದ ನಡೆದ ವಿವಿಧಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿಹಲವು ವಿದ್ಯಾರ್ಥಿಗಳು ಆಯ್ಕೆಯಾಗಿಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದುಕಾಲೇಜಿನ ಪ್ರಾಂಶುಪಾಲ ಡಾ| ವೈ.ವಿಜಯಕುಮಾರ್‌ ತಿಳಿಸಿದ್ದಾರೆ.

ಇಲ್ಲಿಯವರೆಗೂ 2022 ಬ್ಯಾಚ್‌ನಹೊರಹೋಗುವ ವಿದ್ಯಾರ್ಥಿಗಳಲ್ಲಿ 397ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇನ್ನೂಹಲವು ಪ್ರತಿಷ್ಠಿತ ಕಂಪನಿಗಳು ಕ್ಯಾಂಪಸ್‌ಸಂದರ್ಶನ ನಡೆಸಲಿವೆ. ವಿದ್ಯಾರ್ಥಿ ಗಳಿಗೆಬೇಕಾದ ತರಬೇತಿ ನೀಡಲಾಗುತ್ತಿದೆಎಂದು ಕಾಲೇಜಿನ ತರಬೇತಿ ಮತ್ತುಉದ್ಯೋಗ ವಿಭಾಗದ ಮುಖ್ಯಸ್ಥ ಪ್ರೊ|ಟಿ.ಆರ್‌. ತೇಜಸ್ವಿ ಕಟ್ಟಿಮನಿ ತಿಳಿಸಿದ್ದಾರೆ.

ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ಅಮೆರಿಕಮೂಲದ ಟಾರ್ಗೆಟ್‌ ಕಾಪೋರೇಷನ್‌ಕಂಪನಿ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿಜಿಎಂಐಟಿ ಕಾಲೇಜಿನ ಟಿ.ಯು. ಬಿಂದುಶ್ರೀಕಂಪನಿಯ ಅತ್ಯಧಿಕ ಪ್ಯಾಕೇಜ್‌ ವಾರ್ಷಿಕ13.3 ಲಕ್ಷದ ಹುದ್ದೆ ಗಿಟ್ಟಿಸಿಕೊಂಡಿದ್ದಾರೆಎಂದು ತಿಳಿಸಿದರು.

ಟಿ.ಯು. ಬಿಂದುಶ್ರೀ ಮಾತನಾಡಿ, ನಮ್ಮವಿಭಾಗದ ಅಧ್ಯಾಪಕರ ಪ್ರೋತ್ಸಾಹ ಹಾಗೂತರಬೇತಿಯ ಅನುಭವ ಸಂದರ್ಶನಎದುರಿಸಲು ಸಹಾಯವಾಯಿತು ಎಂದರು.ಟಿ.ಯು. ಬಿಂದುಶ್ರೀ ಅವರನ್ನು ಕಾಲೇಜಿನಆಡಳಿತ ಮಂಡಳಿ ಆಡಳಿತಾಧಿಕಾರಿವೈ.ಯು. ಸುಭಾಷ್‌ಚಂದ್ರ, ಪ್ರಾಂಶುಪಾಲಡಾ| ವೈ.ವಿಜಯಕುಮಾರ್‌, ವಿಭಾಗದಮುಖ್ಯಸ್ಥ ಡಾ| ಜೆ. ಪ್ರವೀಣ್‌,ವಿಭಾಗದಸಂಯೋಜಕ ಸಂಪತ್‌ಕುಮಾರ್‌ ಮತ್ತುಅಧ್ಯಾಪಕ ವರ್ಗದವರು ಅಭಿನಂದಿಸಿದ್ದಾÃ

ಟಾಪ್ ನ್ಯೂಸ್

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.