ಬಸ್ ಸೇವೆ ಆರಂಭ-ಹರ್ಷ
Team Udayavani, Jan 28, 2022, 6:03 PM IST
ಬೀದರ: ನಗರದ ಅಮಲಾಪುರ ರಸ್ತೆಯಲ್ಲಿ ಇರುವ ಕರಡಿಮಲ್ ಲೇಔಟ್ ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಗರ ಸಾರಿಗೆ ಬಸ್ ಸೇವೆ ಆರಂಭಿಸಿದೆ.
ಬಸ್ಗೆ ಪೂಜೆ ಸಲ್ಲಿಸಿ ಸೇವೆಗೆ ಚಾಲನೆ ನೀಡಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಮಾತನಾಡಿ, ನಾಗರಿಕರ ಬೇಡಿಕೆ ಮೇರೆಗೆ ಸಾರಿಗೆ ಸಂಸ್ಥೆ ಕರಡಿಮಲ್ ಲೇಔಟ್ವರೆಗೆ ನಗರ ಸಾರಿಗೆ ಬಸ್ ಸೇವೆ ವಿಸ್ತರಿಸಿದೆ. ಇದರಿಂದ ಕರಡಿಮಲ್ ಜತೆಗೆ ಕೆಇಬಿ ಕಾಲೋನಿ, ಸಂಗಮೇಶ್ವರ ಕಾಲೋನಿ ಹಾಗೂ ಶ್ರೀನಗರ ಕಾಲೋನಿ ನಿವಾಸಿಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ಸನ್ಮಾನಿಸಲಾಯಿತು. ಈ ವೇಳೆ ಮುಖಂಡರಾದ ವಿಶ್ವನಾಥ ಮಠಪತಿ, ಶಿವಮೂರ್ತಿ ಬಟನಾಪುರೆ, ವಿಜಯಕುಮಾರ ಕುಲಕರ್ಣಿ, ದತ್ತಾತ್ರಿ ದಾರಾ, ಮೌನೇಶ್ವರ ಸ್ವಾಮಿ, ಕಮಲಾಕರ್ ಸಿಂದೋಲ್, ಭೀಮಣ್ಣ ಅವಟೆ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್
Bidar; 15 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರಿಂದ ಜಪ್ತಿ: ಇಬ್ಬರ ಬಂಧನ
Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್ಬಾಲ್ನ ತೆಂಡುಲ್ಕರ್ ಚೆಟ್ರಿ
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ
Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು
Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು!
Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ