ಕಾಗದ ಹಾಳೆಯ ಆರ್‌ಸಿಗೆ ಮರಳಿದ ಆರ್‌ಟಿಒ!

ಗುತ್ತಿಗೆ ಕಂಪೆನಿಯ ಅವ್ಯವಹಾರದಿಂದ ಪೂರೈಕೆ ಸ್ಥಗಿತ

Team Udayavani, Jan 29, 2022, 6:10 AM IST

ಕಾಗದ ಹಾಳೆಯ ಆರ್‌ಸಿಗೆ ಮರಳಿದ ಆರ್‌ಟಿಒ!

ಉಡುಪಿ/ಬೆಳ್ತಂಗಡಿ: ಸರಕಾರ ಮತ್ತು ಗುತ್ತಿಗೆ ಕಂಪೆನಿಯೊಂದರ ನಡುವಣ ಸಮರದಿಂದಾಗಿ ರಾಜ್ಯದಲ್ಲಿ ಹೊಸ ವಾಹನ ಕೊಳ್ಳುವವರು ಸ್ಮಾರ್ಟ್‌ ಕಾರ್ಡ್‌ ಆರ್‌ಸಿ(ವಾಹನ ನೋಂದಣಿ)ಯ ಬದಲಿಗೆ ಹಿಂದಿನಂತೆ ಕಾಗದದಲ್ಲಿ ಪಡೆಯುವ ಸ್ಥಿತಿ ಬಂದಿದೆ.

ಆರ್‌ಟಿಒ ಕಚೇರಿಯ ಸ್ಮಾರ್ಟ್‌ಕಾರ್ಡ್‌ಗಳ ಮುದ್ರಣವನ್ನು ರೋಸ್‌ ಮಾರ್ಟ್‌ ಕಂಪೆನಿಗೆ ಗುತ್ತಿಗೆ ನೀಡಲಾಗಿತ್ತು. ಇದರ ದುರ್ಲಾಭ ಪಡೆದ ಕಂಪೆನಿಯ ಮಾಜಿ ಮತ್ತು ಹಾಲಿ ಸಿಬಂದಿ ವೋಟರ್‌ ಐಡಿ, ಪಾನ್‌ಕಾರ್ಡ್‌, ಆರ್‌ಸಿ ಪುಸ್ತಕ ಮತ್ತಿತರ ಪ್ರಮುಖ ದಾಖಲೆಗಳನ್ನು ನಕಲಿಯಾಗಿ ಮುದ್ರಿಸಿ ಅವ್ಯವಹಾರ ನಡೆಸಿದ್ದರು.

ಸದ್ಯ ಈ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿದೆ. ಈ ಕಂಪೆನಿಯ ಗುತ್ತಿಗೆ ಅವಧಿ ಇನ್ನೂ ಒಂದು ವರ್ಷ ಇದೆ. ಒಪ್ಪಂದದ ಪ್ರಕಾರ ಸದ್ಯ ಬೇರೆಯವರಿಗೆ ಗುತ್ತಿಗೆ ನೀಡುವಂತಿಲ್ಲ. ಹೀಗಾಗಿ ಈಗ ಸರಕಾರವೇ ಪೇಪರ್‌ ಹಾಳೆಯ ಆರ್‌ಸಿ ನೀಡುತ್ತಿದೆ. ಈ ಬಗ್ಗೆ ಕಂಪೆನಿಯನ್ನು ಸಂಪರ್ಕಿಸಿದರೆ ಪ್ರಕರಣ ಇತ್ಯರ್ಥವಾದ ಬಳಿಕ ಕಾರ್ಡ್‌ ಪೂರೈಕೆ ಮಾಡಲಾಗುವುದು ಎಂದಿದ್ದಾರೆ.

ವಾಹನ ಮಾಲಕರ ಅಸಮಾಧಾನ
ಡಿಜಿಟಲ್‌ ಇಂಡಿಯಾ ಕಲ್ಪನೆಯಂತೆ ಎಲ್ಲವೂ ಪೇಪರ್‌ಲೆಸ್‌ ಮತ್ತು ಸ್ಮಾರ್ಟ್‌ ಆಗಿರುವ ಈ ಕಾಲ ಘಟ್ಟದಲ್ಲಿ ಲಕ್ಷಾಂತರ ರೂ. ವ್ಯಯಿಸಿ ವಾಹನ ಕೊಳ್ಳುವವರು ಹಳೆಯ ದಿನಗಳಂತೆ ಕಾಗದ ಹಾಳೆಯ ಆರ್‌ಸಿ ಸಿಗುತ್ತಿರುವುದರಿಂದ ಅಸಮಾಧಾನಗೊಂಡಿದ್ದಾರೆ. ಉಭಯ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 300 ಆರ್‌ಸಿ ಪ್ರತಿ ವಿತರಣೆಯಾಗುತ್ತಿದೆ.

ಎನ್‌ಐಸಿಯಿಂದ ಆರ್‌ಸಿ ಪೇಪರ್‌
ಸದ್ಯ ಸರಕಾರಿ ಸ್ವಾಮ್ಯದ ಎನ್‌ಐಸಿ (ನ್ಯಾಶನಲ್‌ ಇನ್‌ಫಾರ್ಮೆಟಿಕ್‌ ಸೆಂಟರ್‌) ಸಂಸ್ಥೆಯು ಆರ್‌ಸಿ ಮುದ್ರಣಕ್ಕೆ ಅಗತ್ಯವಾದ ಪೇಪರ್‌ ಪೂರೈಕೆ ಮಾಡುತ್ತಿದೆ. ಈ ಕಾರ್ಡ್‌ನಲ್ಲಿಯೂ ಬಾರ್‌ಕೋಡ್‌ ಇದ್ದು, ಎಲ್ಲ ವಿವರಗಳನ್ನು ನಮೂದಿಸಲಾಗುತ್ತದೆ. ಇದನ್ನು ನಕಲು ಮಾಡಲು ಸಾಧ್ಯವಿಲ್ಲ.

ಕೆಲವು ತಿಂಗಳುಗಳಿಂದ ಸ್ಮಾರ್ಟ್‌ ಕಾರ್ಡ್‌ ಪೂರೈಕೆ ಸ್ಥಗಿತಗೊಂಡಿದೆ. ಖಾಸಗಿ ಕಂಪೆನಿ ಕಾರ್ಡ್‌ ಪೂರೈಕೆ ಸ್ಥಗಿತಗೊಳಿಸಿರುವುದರಿಂದ ಪೇಪರ್‌ ಮೂಲಕವೇ ಆರ್‌ಸಿ ಪಡೆಯುವಂತಾಗಿದೆ ಎಂದು ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ್‌ ತಿಳಿಸಿದ್ದಾರೆ.

ಲೈಸನ್ಸ್‌ ಕಾರ್ಡ್‌ ಸ್ಥಗಿತ ಭೀತಿ!
ರೋಸ್‌ ಮಾರ್ಟ್‌ ಕಂಪೆನಿಯವರೇ ಸ್ಮಾರ್ಟ್‌ ಲೈಸನ್ಸ್‌ ಕಾರ್ಡ್‌ಗಳನ್ನೂ ಪೂರೈಕೆ ಮಾಡುತ್ತಿದ್ದಾರೆ. ಈಗಾಗಲೇ ಉತ್ಪಾದನೆಯಾಗಿರುವ ಕಾರ್ಡ್‌ಗಳು ಪೂರೈಕೆಯಾಗುತ್ತಿವೆ. ಈ ನಡುವೆ ಹೈಕೋರ್ಟ್‌ ತೀರ್ಪು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಪ್ರಕರಣ ಮತ್ತಷ್ಟು ಮುಂದುವರಿದರೆ ಲೈಸನ್ಸ್‌ ಕೂಡ ಕಾರ್ಡ್‌ಲೆಸ್‌ ಆಗಿ ಕಾಗದ ಹಾಳೆಯ ಸ್ವರೂಪಕ್ಕೆ ಮರಳುವ ಕಳವಳ ಇದೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.