ವೈರಲ್ ಸಾಂಗ್ ‘ಕಚಾ ಬದಾಮ್’ ಹಾಡಿ ಟ್ರೋಲಾದ ರಾನು ಮಂಡಲ್: ವಿಡಿಯೋ ನೋಡಿ


Team Udayavani, Jan 29, 2022, 2:52 PM IST

Ranu Mondal sings trending song Kacha Badam

ಸದ್ಯ ಇಂಟರ್ನೆಟ್ ನಲ್ಲಿ ಹವಾ ಸೃಷ್ಟಿಸಿರುವ ಕಚಾ ಬದಾಮ್ ಹಾಡನ್ನು ನೀವು ಕೇಳಿರಬಹುದು. ಪಶ್ಚಿಮ ಬಂಗಾಳದ ಕಡಲೆಕಾಯಿ ವ್ಯಾಪಾರಿ ಭೂಬನ್ ಬದ್ಯಾಕರ್ ಹಾಡಿದ ಈ ಹಾಡು ಸದ್ಯ ಟ್ರೆಂಡಿಂಗ್ ನಲ್ಲಿದೆ. ಕಚಾ ಬದಾಮ್ ಹಾಡಿನ ಡಿಜೆ ಸೇರಿದಂತೆ ಹಲವು ವರ್ಶನ್ ಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

ಈ ಹಿಂದೆ ಒಂದೇ ಒಂದು ಹಾಡಿನಿಂದ ಸೆನ್ಸೇಶನ್ ಆಗಿದ್ದ ರಾನು ಮಂಡಲ್ ಈ ವೈರಲ್ ಹಾಡನ್ನು ಹಾಡಿದ್ದಾರೆ. ರಾನು ಗಾಯನದ ಕಚಾ ಬದಾಮ್ ಹಾಡು ಕೂಡಾ ಈಗ ವೈರಲ್ ಆಗುತ್ತಿದೆ.

ಇನ್ಸ್ಟಾಗ್ರಾಮ್ ಬಳಕೆದಾರರೊಬ್ಬರು ರಾನು ಮಂಡಲ್ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ವಿಡಿಯೋಗೆ ಹಲವರು ಕಮೆಂಟ್ ಮಾಡಿದ್ದು, ‘ಓಂ ಶಾಂತಿ ಬದಾಮ್” “ಆರ್ ಐಪಿ ಬದಾಮ್ ಸಾಂಗ್” ಎಂದೆಲ್ಲಾ ಟ್ರೋಲ್ ಮಾಡಿದ್ದಾರೆ.

ಇದನ್ನೂ ಓದಿ:ಏನಿದು ಪ್ರಸವ ನಂತರದ ಖಿನ್ನತೆ? ಯಾವ ವೈದ್ಯರನ್ನು ಸಂಪರ್ಕಿಸಬೇಕು? ಇದಕ್ಕೆ ಚಿಕಿತ್ಸೆ ಏನು?

ರಾನು ಮಂಡಲ್ ಅವರು ಮೊದಲ ಬಾರಿಗೆ ಏಕ್ ಪ್ಯಾರ್ ಕಾ ನಗ್ಮಾ ಹೈ ಹಾಡಿನ ವೀಡಿಯೊದ ನಂತರ ರಾತ್ರೋರಾತ್ರಿ ಇಂಟರ್ನೆಟ್ ಸ್ಟಾರ್ ಆಗಿದ್ದರು. 2019ರ ಆಗಸ್ಟ್ ನಲ್ಲಿ ಪಶ್ಚಿಮ ಬಂಗಾಳದ ರಾಣಾಘಾಟ್ ರೈಲ್ವೆ ನಿಲ್ದಾಣದಲ್ಲಿ ಯುವ ಇಂಜಿನಿಯರ್ ಅತಿಂದ್ರ ಚಕ್ರವರ್ತಿ ಅವರು ರಾನು ಮಂಡಲ್ ಅವರ ಹಾಡನ್ನು ರೆಕಾರ್ಡ್ ಮಾಡಿ, ವಿಡಿಯೋವನ್ನು ಅಪ್ಲೋಡ್ ಮಾಡಿದ್ದರು. ರಾತ್ರೋರಾತ್ರಿ ಸೆನ್ಸೇಶನ್ ಆದ ರಾನು ಮಂಡಲ್ ಮುಂದೆ ಹಿಮೇಶ್ ರೇಶಮಿಯಾ ಅವರ ಚಲನಚಿತ್ರ ಹ್ಯಾಪಿ ಹಾರ್ಡಿ ಮತ್ತು ಹೀರ್‌ಗಾಗಿ ಹಾಡುಗಳನ್ನೂ ಹಾಡಿದ್ದರು.

 

View this post on Instagram

 

A post shared by ?️NK⬆️T?️ (@shiney_girl78)

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.