ಪದ್ಮಶ್ರೀಗೆ ಆಯ್ಕೆಯಾದ ಮಹಾಲಿಂಗ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ದಿಢೀರ್ ಭೇಟಿ

ನಾಯ್ಕರ ಸಾಧನೆ ದೇಶಕ್ಕೆ ಮಾತ್ರವಲ್ಲ ; ಜಗತ್ತಿಗೇ ಸ್ಫೂರ್ತಿ ಎಂದ ಶ್ರೀಗಳು

Team Udayavani, Jan 29, 2022, 7:21 PM IST

1-dsd

ಬಂಟ್ವಾಳ : ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಗೆ ಆಯ್ಕೆ ಯಾಗಿರುವ ಸಾಹಸಿ ರೈತ ಅಮೈ ಮಹಾಲಿಂಗ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು.

ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ಅತೀವ ಸಂತಸಪಟ್ಟು ಭಕ್ತಿ ಗೌರವದಿಂದ ಬರಮಾಡಿಕೊಂಡರು .

ತೋಟಕ್ಕೆ ತೆರಳಿದ ಶ್ರೀಗಳು ಭಗೀರಥ ಯತ್ನದಿಂದ ಕೊರೆದ ಸುರಂಗದ ಒಳಹೊಕ್ಕು ವಿಸ್ಮಯಗೊಂಡರು. ಸುರಂಗ ಕೊರೆದು ಗಂಗೆಯನ್ನು ಪಡೆದ ಯಶೋಗಾಥೆಯನ್ನು ನಾಯ್ಕರಿಂದಲೇ ಕೇಳಿ , ತುಂಬಿರುವ ಸಮೃದ್ದ ಜಲಸೆಲೆಯನ್ನು ಕಂಡು ಖುಷಿ ಪಟ್ಟರು.

ತೋಟದಲ್ಲಿ ಸಮೃದ್ಧವಾಗಿ ಬೆಳೆದು ನಿಂತು ನಾಯ್ಕರ ಸಾರ್ಥಕ ಶ್ರಮದ ಫಲಕ್ಕೆ ಸಾಕ್ಷಿ ಹೇಳುತ್ತಿರುವ ತೆಂಗು ಕಂಗು , ಬಾಳೆ ಮಾವು ಹಲಸು ಮೊದಲಾದವುಗಳನ್ನು ವೀಕ್ಷಿಸಿ ಮನೆಗೆ ತೆರಳಿದರು. ಶ್ರೀಗಳಿಗೆ ನಾಯ್ಕರುಕುಟುಂಬ ಸದಸ್ಯರೊಂದಿಗೆ ಗೌರವಾರ್ಪಣೆಗೈದರು.

ನಾಯ್ಕರ ಕೃಷಿಯ ಅವಿರತ ಸಾಧನೆಯನ್ನು ಮನಸಾರೆ ಬಣ್ಣಿಸಿದ ಶ್ರೀಗಳು ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಅತ್ಯಂತ ಅಭಿನಂದನೀಯ ಎಂದು ಹರಸಿದರು.

ನಾಯ್ಕರಿಗೆ ಶಾಲು , ಶ್ರೀಕೃಷ್ಣನ ವಿಗ್ರಹವಿರುವ ಕಾಷ್ಠ ಮಂಟಪದ ಸ್ಮರಣಿಕೆ ಫಲ ಮಂತ್ರಾಕ್ಷತೆ ಮತ್ತು ನಗದು ನೀಡಿ ಆಶೀರ್ವದಿಸಿದರು. ಈ ವೇಳೆ ಸ್ಥಳೀಯ ರಾದ ಜನಾರ್ದನ ಭಟ್ , ಪಂಚಾಯತ್ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.