ಉಡುಪಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಪ್ರಕರಣ: ನಗರಸಭೆಯಿಂದ ಯಾತ್ರಿ ನಿವಾಸಕ್ಕೆ ನೋಟಿಸ್‌


Team Udayavani, Jan 29, 2022, 9:00 PM IST

ಉಡುಪಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಪ್ರಕರಣ: ನಗರಸಭೆಯಿಂದ ಯಾತ್ರಿ ನಿವಾಸಕ್ಕೆ ನೋಟಿಸ್‌

ಉಡುಪಿ : ನಗರದ ಸರ್ವಿಸ್‌ ಬಸ್‌ ನಿಲ್ದಾಣದ ಬಳಿಯ ಯಾತ್ರಿ ನಿವಾಸದಲ್ಲಿ ನಗರಸಭೆ ನೀಡಿದ ಪರವಾನಿಗೆ ಉಲ್ಲಂಘಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಮೇಶ್‌ ಶೆಟ್ಟಿಗೆ ನಗರಸಭೆ ನೋಟಿಸ್‌ ಜಾರಿ ಮಾಡಿದೆ.

ಈ ಲಾಡ್ಜ್ ಅನ್ನು ನಗರಸಭೆಯಿಂದ ರಮೇಶ್‌ ಶೆಟ್ಟಿ 20 ವರ್ಷಗಳಿಗಾಗಿ ಲೀಸಿಗೆ ಪಡೆದುಕೊಂಡಿದ್ದರು. ಈಗ 12 ವರ್ಷ ಪೂರೈಸಲಾಗಿದೆ. ಸರಕಾರ ಹಾಗೂ ನಗರಸಭೆಗೆ ಸಂಬಂಧಿಸಿದ ಈ ಕಟ್ಟಡದಲ್ಲಿ ನಿರಂತರವಾಗಿ ಅನೈತಿಕ ವ್ಯವಹಾರ ನಡೆಸಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುತ್ತಿದ್ದರು. ಈ ಬಗ್ಗೆ ಹಲವಾರು ಬಾರಿಗೆ ಎಚ್ಚರಿಕೆ ನೀಡಿದ್ದರೂ ಅನೈತಿಕ ವ್ಯವಹಾರ ಮುಂದುವರಿದಿದ್ದು, ಆದ್ದರಿಂದ ಪರವಾನಿಗೆ ರದ್ದುಪಡಿಸುವಂತೆ ಪೊಲೀಸ್‌ ಇಲಾಖೆಯು ನಗರಸಭೆಗೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ನೋಟಿಸ್‌ ಜಾರಿ ಮಾಡಿದೆ.

ಹಿಂದೆಯೂ ಪ್ರಕರಣ ದಾಖಲು
ಇದೇ ಲಾಡ್ಜ್ ನಲ್ಲಿ ಬಾಲಕಿ ಹಾಗೂ ಮತ್ತೂರ್ವ ಆರೋಪಿಗೆ ರೂಮ್‌ ನೀಡಿದ್ದ ಎನ್ನುವ ಕಾರಣಕ್ಕೆ ರಮೇಶ್‌ ಶೆಟ್ಟಿ ಮೇಲೆ ಕೋಟ ಪೊಲೀಸ್‌ ಠಾಣೆಯಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಇದೇ ರೀತಿ ಬಿಟ್ಟರೆ ಚಟುವಟಿಕೆಯನ್ನು ಮತ್ತಷ್ಟು ವಿಸ್ತರಿಸುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ನೋಟಿಸ್‌ ಜಾರಿ ಮಾಡಲಾಗಿದ್ದು, 10ರಿಂದ 15 ದಿನಗಳೊಳಗೆ ಪರವಾನಿಗೆ ರದ್ದುಗೊಳಿಸಲಾಗುತ್ತದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ. ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ಇಬ್ಬರು ಮಹಿಳೆಯರನ್ನು ಸಖೀ ಕೇಂದ್ರಕ್ಕೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.