ಡೀಮ್ಡ್ ಫಾರೆಸ್ಟ್‌ ಕೈಬಿಟ್ಟ ಜಾಗ ಬಡವರಿಗೆ

ಅಭಿವೃದ್ಧಿಗೆ ಚುರುಕು: ಅಧಿಕಾರಿಗಳಿಗೆ ಸಚಿವ ಸುನಿಲ್‌ ಸ್ಪಷ್ಟ ಸೂಚನೆ

Team Udayavani, Jan 30, 2022, 8:05 AM IST

ಡೀಮ್ಡ್ ಫಾರೆಸ್ಟ್‌ ಕೈಬಿಟ್ಟ ಜಾಗ ಬಡವರಿಗೆ

ಕಾರ್ಕಳ: ಡೀಮ್ಡ್ ಫಾರೆಸ್ಟ್‌ ಭೂಮಿಯನ್ನು ಕೈ ಬಿಡುವ ಕುರಿತು ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆಯುತ್ತಿದೆ. ಬಡವರಿಗೆ ನಿವೇಶನ ಕಲ್ಪಿಸಲು, ಸಾರ್ವಜನಿಕ ಬಳಕೆಗೆ ಆ ಭೂಮಿಯನ್ನು ಬಳಸಿಕೊಳ್ಳಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಕಾರ್ಕಳ ತಾ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಕಳ, ಹೆಬ್ರಿ ತಾಲೂಕುಗಳ ಕೆಡಿಪಿ ಸಭೆಯ ಅಂತ್ಯದಲ್ಲಿ ಮಾತನಾ ಡಿದ ಅವರು, ಡೀಮ್‌r ಫಾರೆಸ್ಟ್‌ ಸಮಸ್ಯೆ ಯಿಂದ ಬಡ ಜನತೆಗೆ ಸವಲತ್ತು ನೀಡುವಲ್ಲಿ ತೊಡಕಾಗಿತ್ತು. ಹಕ್ಕುಪತ್ರವಿ ಲ್ಲದೆ ಸೌಲಭ್ಯ ಗಳು ಸಿಗುತ್ತಿರಲಿಲ್ಲ. ಡೀಮ್ಡ್ ಫಾರೆಸ್ಟ್‌ ಪಟ್ಟಿ ಯಿಂದ ಕೈಬಿಟ್ಟ ಭೂಮಿಯನ್ನು ಇವುಗಳಿಗೆ ಬಳಸಿಕೊಳ್ಳಲಾಗುವುದು ಎಂದರು.

ರಾಜ್ಯ ಸರಕಾರ 6 ತಿಂಗಳಲ್ಲಿ ಜನಸಾಮಾನ್ಯರಿಗೆ ಸಾಕಷ್ಟು ಯೋಜನೆ ಗಳನ್ನು ನೀಡಿದೆ. ಕೊರೊನಾ, ಪ್ರಾಕೃತಿಕ ವಿಕೋಪಗಳಿಂದ ಪ್ರಚಾರದ ಕಾರಣ ವಿಲ್ಲದೆಯೂ ದೊಡ್ಡ ಪ್ರಮಾಣದಲ್ಲಿ ಜನರಿಗೆ ತಲುಪಲು ಸಾಧ್ಯ
ವಾಗದಿರಬಹುದು. ಮುಂದಿನ ದಿನಗಳಲ್ಲಿ ಇಡೀ ಆಡಳಿತ ವ್ಯವಸ್ಥೆ ಚುರುಕುಗೊ ಳಿಸಬೇಕಿದೆ. ಸರಕಾರದ ಯೋಜನೆಗಳ ಅನುಷ್ಠಾನ ಜನಸಾಮಾನ್ಯರಿಗೆ ಸತಾಯಿ ಸದೆ ಯೋಜನೆಗಳನ್ನು ತಲುಪಿಸು ವುದು ಬಹಳಷ್ಟು ಪ್ರಾಮುಖ್ಯತೆ ಪಡೆದಿದೆ.

ಎಲ್ಲ ಇಲಾಖೆಗಳು ಇದನ್ನು ಜಾರಿಗೊಳಿಸ ಬೇಕು. ಸಾರ್ವಜನಿಕ ಸೇವೆಗಳಲ್ಲಿ ಎಲ್ಲಿಯೂ ಜನಸಾಮಾನ್ಯರಿಗೆ ತೊಂದರೆಯಾಗ ಬಾರದು. ಅಧಿಕಾರಿಗಳು ಬಹಳ ಎಚ್ಚರಿಕೆ ಯಿಂದ ಕೆಲಸ ಮಾಡಬೇಕು ಎಂದರು.

ಕಾಲಹರಣ ಮಾಡದಿರಿ
ಸರಕಾರದ ಸುತ್ತೋಲೆಗಳಲ್ಲಿ ಅನುಷ್ಠಾನಕ್ಕೆ ತೊಡಕಾಗಿ ಸಮಸ್ಯೆಗಳಾದಲ್ಲಿ ಕಡತವನ್ನು ತಮ್ಮ ಬಳಿಯೇ ಇಟ್ಟುಕೊಂಡು ಕಾಲಹರಣ ಮಾಡಬಾರದು. ಸರಿಪಡಿಸಿಕೊಂಡು ಜನಸಾಮಾನ್ಯರಿಗೆ ಯೋಜನೆ ತಲುಪಿಸ ಬೇಕಿದೆ. ಅಧಿಕಾರಿಗಳು ಕಾಮನ್‌ಸೆನ್ಸ್‌ ನಿಂದ ಕೆಲಸ ಮಾಡಿದಾಗ ಬಡವರಿಗೆ ಯೋಜನೆಗಳನ್ನು ತಲುಪಿಸಲು ಸಾಧ್ಯ. ಒಂದೇ ಮನೆಗೆ ಸವಲತ್ತು ತಲುಪುವುದನ್ನು ತಡೆಯಬೇಕು. ಅಧಿಕಾರಿಗಳ ಕಿಮ್ಮತ್ತಿನಿಂದ ಕೆಲವೆಡೆ ಒಂದೇ ಮನೆಗೆ ಹೆಚ್ಚು ಸವಲತ್ತುಗಳು ಹೋಗುತ್ತಿವೆೆ. ಸಾರ್ವಜನಿಕರಿಂದ ದೂರುಗಳು ಬರದೇ ರೀತಿಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ಇರಬೇಕು. ಮುಂದಿನ ದಿನಗಳಲ್ಲಿ ಆಡಳಿತಕ್ಕೆ ಚುರುಕು ನೀಡಲಿದ್ದೇವೆ ಎಂದು ತಿಳಿಸಿದರು.

ಅಧಿಕಾರಿಯಿಂದ ತಪ್ಪು ಮಾಹಿತಿ: ಸಚಿವ ಗರಂ
ಜಲಜೀವನ್‌ ವಿಭಾಗದ ಅಧಿಕಾರಿಯಿಂದ ಸಚಿವರು ಮಾಹಿತಿ ಬಯಸಿದ್ದು, ಅಧಿಕಾರಿ ತಪ್ಪು ಮಾಹಿತಿ ನೀಡುತ್ತಿರುವುದು ಸಚಿವರ ಗಮನಕ್ಕೆ ಬಂತು. ಗರಂ ಆದ ಸಚಿವರು ಸಭೆಗೆ ಬರುವಾಗ ಸರಿಯಾದ ಮಾಹಿತಿಯೊಂದಿಗೆ ಬನ್ನಿ. ಯಾಕೆ ತಪ್ಪು ವರದಿ ನೀಡುತ್ತಿದ್ದೀರಿ, ಸಭೆಗೆ ಬಂದು ಕಾಟಾಚಾರಕ್ಕೆ ಏನಾದರೂ ಹೇಳಿ ಹೋಗುವ ಅಂದುಕೊಂಡಿದ್ದೀರಾ? ನೀವೆಲ್ಲ ಕೆಲಸ ಮಾಡೋಕೆ ಅನರ್ಹರು; ನಿಮ್ಮ ಹಾರಿಕೆಯ ಉತ್ತರ ನನಗೆ ಬೇಡ. ಇಂತಹ ಅಶಿಸ್ತುಗಳನ್ನು ಸಹಿಸಲಸಾಧ್ಯ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.