ಕೇಂದ್ರ ಬಜೆಟ್‌: ತಜ್ಞರ ಅಭಿಪ್ರಾಯ


Team Udayavani, Feb 2, 2022, 6:25 AM IST

ಕೇಂದ್ರ ಬಜೆಟ್‌: ತಜ್ಞರ ಅಭಿಪ್ರಾಯ

ದೇಶದ ಆರ್ಥಿಕತೆಗೆ “ಬೂಸ್ಟರ್‌’ ಡೋಸ್‌ ಕೋವಿಡ್‌ ನಂತರ ಕೈಗಾರಿಕೆ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಸಾಕಷ್ಟು ಹೊಡೆತ ಬಿದ್ದಿದೆ. ಆದರೆ, ಮೂಲಸೌಕರ್ಯ ಅಭಿವೃದ್ಧಿ ಮೂಲಕ “ಆರ್ಥಿಕ ಬೂಸ್ಟರ್‌’ ನೀಡುವ ಪ್ರಯತ್ನ ಮಂಗಳವಾರ ಮಂಡನೆಯಾದ ಕೇಂದ್ರ ಬಜೆಟ್‌ನಲ್ಲಿ ಕಾಣಬಹುದು. 400 ಹೊಸ ರೈಲುಗಳ ಕೊಡುಗೆ, ಒಳನಾಡು ಸಾರಿಗೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಹಣದ ಹೊಳೆ ಹರಿದಿದೆ. ಇದರ ಫ‌ಲ ತಕ್ಷಣಕ್ಕೆ ಕಾಣದಿರಬಹುದು. ಆದರೆ, ಭವಿಷ್ಯದಲ್ಲಿ ಪರೋಕ್ಷವಾಗಿ ಕೈಗಾರಿಕೆಗಳ ಬೆಳವಣಿಗೆಗೆ ದೊಡ್ಡ ಪಾತ್ರ ನಿರ್ವಹಿಸಲಿದೆ.

ರಾಷ್ಟ್ರೀಯ ಹೆದ್ದಾರಿಗಳನ್ನು ಖಾಸಗಿ ವಲಯದಿಂದ ಅಭಿವೃದ್ಧಿಪಡಿಸಿ, ಟೋಲ್‌ ಮೂಲಕ ಮರುಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮತ್ತೂಂದೆಡೆ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲೂ ಮೂಲಸೌಕರ್ಯಗಳ ವೃದ್ಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಹೆಚ್ಚು ಸರಕು-ಸಾಗಣೆ ಸಾಧ್ಯವಾಗಲಿದೆ. ಪರಿಣಾಮ ಕೈಗಾರಿಕಾ ವಲಯಕ್ಕೆ ಉತ್ತೇಜನ ಸಿಗಲಿದೆ.

ಅದೇ ರೀತಿ, ರೈಲುಗಳನ್ನು ಪರಿಚಯಿಸಲಾಗಿದ್ದು, ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ, ಬರೀ ರೈಲುಗಳನ್ನು ಹೆಚ್ಚಿಸಿದರೆ ಪ್ರಯೋಜನ ಇಲ್ಲ. ವಿದ್ಯುದೀಕರಣ, ಅಟೋಮ್ಯಾಟಿಕ್‌ ಸಿಗ್ನಲಿಂಗ್‌ ಸೇರಿದಂತೆ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವ ಕೆಲಸವೂ ಆಗಬೇಕು. ಆಗ, ಎರಡು ದಿನಗಳಿಗೆ ತಲುಪುವ ಸರಕು ಒಂದು ದಿನದಲ್ಲಿ ತಲುಪುತ್ತದೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ಆಗಬೇಕಿತ್ತು. ಇನ್ನು ನದಿಗಳ ಜೋಡಣೆಗೆ ಮುಂದಾಗಿರುವುದು ಕೂಡ ಉತ್ತಮ ಬೆಳವಣಿಗೆ. ಇದರಲ್ಲಿ ಕಾವೇರಿ ಕೂಡ ಸೇರ್ಪಡೆ ಮಾಡಲಾಗಿದೆ. ಇದರಡಿ ಸುರಕ್ಷಿತ ಜಾಗಗಳಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಜಲ ಸಾರಿಗೆ ಸೌಲಭ್ಯ ಕಲ್ಪಿಸಬಹುದಾಗಿದೆ. ಎತ್ತರಿಸಿದ ಸೇತುವೆಗಳ ನಿರ್ಮಾಣ ಮೂಲಕ ರಸ್ತೆ ಸಾರಿಗೆಗಳನ್ನೂ ಭವಿಷ್ಯದಲ್ಲಿ ಕಲ್ಪಿಸಬಹುದು.

ಇದಲ್ಲದೆ, ಕೋವಿಡ್‌ ಹಾವಳಿ ನಂತರ ಆರೋಗ್ಯ ಕ್ಷೇತ್ರ ಕೂಡ ಮೂಲಸೌಕರ್ಯ ವಲಯಕ್ಕೆ ಬರುತ್ತಿದೆ. ಇಲ್ಲಿಯೂ ಹಲವಾರು ಕೊಡುಗೆಗಳನ್ನು ನೀಡಲಾಗಿದೆ. ಆದರೆ, ರಾಜ್ಯಕ್ಕೆ ನಿರ್ದಿಷ್ಟವಾಗಿ ಮೂಲಸೌಕರ್ಯಗಳಲ್ಲಿ ಕೊಡುಗೆ ನೀಡದಿರುವುದು ನಿರಾಸೆ ಮೂಡಿಸಿದೆ.
– ಪ್ರೊ.ಎಂ.ಎನ್‌. ಶ್ರೀಹರಿ, ಮೂಲಸೌಕರ್ಯ ತಜ್ಞ ಮತ್ತು ಸಲಹೆಗಾರರು

ಟಾಪ್ ನ್ಯೂಸ್

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.