ವಂದೇ ಭಾರತ್ ರೈಲು ಓಡಿಸಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯ
Team Udayavani, Feb 2, 2022, 9:15 PM IST
ತಿರುವನಂತಪುರ: ಕಾಸರಗೋಡಿನಿಂದ ತಿರುವನಂತಪುರ ವರೆಗಿನ ಸೆಮಿ ಹೈಸ್ಪೀಡ್ ರೈಲು ಯೋಜನೆ ಬದಲಿಗೆ, ಕೇಂದ್ರ ಸರ್ಕಾರ ವಂದೇ ಭಾರತ್ ರೈಲುಗಳನ್ನು ಓಡಿಸಲು ಕ್ರಮ ಕೈಗೊಳ್ಳಬೇಕು. ಹೀಗೆಂದು ತಿರುವನಂತಪುರದ ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಂದೇ ಭಾರತ್ ರೈಲುಗಳು ಪ್ರತಿ ಗಂಟೆಗೆ 180 ಕಿಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿವೆ.
ಕೇರಳ ಮತ್ತು ಕೇಂದ್ರ ಸರ್ಕಾರಗಳು ಬಹುಕೋಟಿ ಸಿಲ್ವರ್ ಲೈನ್ ಯೋಜನೆಗೆ ಬದಲಿಗೆ ಅತ್ಯಂತ ಮಿತವ್ಯಯಿಯಾಗಿರುವ ವಂದೇ ಭಾರತ್ ರೈಲು ಸಂಚರಿಸುವಂತೆ ಮಾಡುವತ್ತ ಮನಸ್ಸು ಮಾಡಬೇಕು ಎಂದು ಟ್ವೀಟ್ನಲ್ಲಿ ಸಲಹೆ ಮಾಡಿದ್ದಾರೆ.
ಇದನ್ನೂ ಓದಿ:ಜೋಡೆತ್ತಿನ ಸಾವು : 4,000 ಮಂದಿಗೆ ಸಂತರ್ಪಣೆ ಹಾಕಿ ಗೌರವ ಕೊಟ್ಟ ರೈತ
ಇತ್ತೀಚೆಗೆ ಕೇರಳ ಸರ್ಕಾರದ ಸಿಲ್ವರ್ಲೈನ್ ರೈಲು ಯೋಜನೆಗೆ ಬೆಂಬಲ ವ್ಯಕ್ತಪಡಿಸಿ ಪಕ್ಷದ ವರಿಷ್ಠರಿಂದ ತರಾಟೆಗೆ ಒಳಗಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ