ಸಣ್ಣವಾಗುತ್ತಿದೆ ಸಾಕು ಬೆಕ್ಕಿನ ಮೆದುಳು: ಕಾರಣ ಮನುಷ್ಯನೇ!


Team Udayavani, Feb 3, 2022, 7:45 AM IST

ಸಣ್ಣವಾಗುತ್ತಿದೆ ಸಾಕು ಬೆಕ್ಕಿನ ಮೆದುಳು: ಕಾರಣ ಮನುಷ್ಯನೇ!

ವಾಷಿಂಗ್ಟನ್‌: ನಿಮ್ಮ ಮನೆಯಲ್ಲಿರುವ ಬೆಕ್ಕುಗಳ ಮೆದುಳಿನ ಗಾತ್ರ ಕಾಡು ಬೆಕ್ಕುಗಳ ಮೆದುಳಿಗಿಂತ ಚಿಕ್ಕದ್ದು. ಅದಕ್ಕೆ ಕಾರಣ ನೀವುಗಳೇ! ರಾಯಲ್‌ ಸೊಸೈಟಿ ಓಪನ್‌ ಸೈನ್ಸ್‌ ಜರ್ನಲ್‌ನಲ್ಲಿ ಪ್ರಕಟವಾಗಿರುವ ವರದಿಯಲ್ಲಿ ಸಂಶೋಧಕರು ಈ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಸಂಶೋಧಕರು ಸಾಕು ಬೆಕ್ಕುಗಳ ಮೆದುಳಿನ ಗಾತ್ರ ಮತ್ತು ಕಾಡು ಬೆಕ್ಕುಗಳ ಮೆದುಳಿನ ಗಾತ್ರವನ್ನು ಹೋಲಿಕೆ ಮಾಡಿ ನೋಡಿದ್ದಾರೆ. ಅದರಲ್ಲಿ ಸಾಕು ಬೆಕ್ಕುಗಳ ಮೆದುಳ ಗಾತ್ರ ಕಡಿಮೆಯಿರುವುದು ಗೊತ್ತಾಗಿದೆ. ಹಾಗೆಯೇ ಕಳೆದ 10 ಸಾವಿರ ವರ್ಷಗಳಲ್ಲಿ ಬೆಕ್ಕುಗಳ ಮೆದುಳಿನ ಗಾತ್ರ ಕಡಿಮೆಯಾಗುತ್ತಾ ಬಂದಿರುವುದೂ ತಿಳಿದುಬಂದಿದೆ.

ಬೆಕ್ಕುಗಳು ಗರ್ಭಾವಸ್ಥೆಯಲ್ಲಿರುವಾಗ ನರಕೋಶ ಅಭಿವೃದ್ಧಿಯಾಗುವ ಸಮಯದಲ್ಲೇ ಈ ಬದಲಾವಣೆಯಾಗುತ್ತದೆಯಂತೆ. ಅದೇ ಹಿನ್ನೆಲೆಯಲ್ಲಿ ಸಾಕು ಬೆಕ್ಕುಗಳು ಕಡಿಮೆ ಉತ್ಸಾಹ ಮತ್ತು ಭಯವನ್ನು ಹೊಂದಿರುತ್ತವೆ ಎನ್ನುವುದು ಸಂಶೋಧಕರ ಮಾತು. ಅಂದ ಹಾಗೆ ಇದೇ ರೀತಿ 1960, 1970ರ ಕಾಲದಲ್ಲೂ ಸಂಶೋಧನೆಗಳಾಗಿದ್ದು, ಅದರಲ್ಲೂ ಸಾಕು ಬೆಕ್ಕಿನ ಮೆದುಳಿನ ಗಾತ್ರ ಚಿಕ್ಕದ್ದಾಗುತ್ತಾ ಬಂದಿದ್ದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

4

ಈಜಿಪ್ಟ್ ನ ಅತೀ ಪ್ರಾಚೀನ, ಶ್ರೀಮಂತ ದೊರೆ ಚಿತ್ರ ಸಿದ್ಧ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.