ಭಾರತದ ಡಿಜಿಟಲ್‌ ಕರೆನ್ಸಿ ವಿಶ್ವಕ್ಕೆ ಮಾದರಿ

ದೇಶ ವಿರೋಧಿ ಚಟುವಟಿಕೆಗಳಿಗೆ ಹಣಕಾಸಿನ ಒಳಹರಿವು ತಡೆಗಟ್ಟಲು ಸಾಧ್ಯವಾಗುತ್ತದೆ

Team Udayavani, Feb 3, 2022, 5:56 PM IST

ಭಾರತದ ಡಿಜಿಟಲ್‌ ಕರೆನ್ಸಿ ವಿಶ್ವಕ್ಕೆ ಮಾದರಿ

ರಬಕವಿ-ಬನಹಟ್ಟಿ: ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ವಿಶ್ವಕ್ಕೆ ಸವಾಲಾಗಿರುವ ಕ್ರಿಪ್ಟೊ ಕರೆನ್ಸಿಗೆ ಸಮಾನವಾಗಿ ಭಾರತದಲ್ಲಿ ಆರ್‌ಬಿಐ ಮಾರ್ಗದರ್ಶನದಲ್ಲಿ ಡಿಜಿಟಲ್‌ ಕರೆನ್ಸಿ ಹೊರ ತರಲಿದ್ದು ಇದು ವಿಶ್ವಕ್ಕೆ ಮಾದರಿಯಾಗಲಿದೆ ಎಂದು ಜಮಖಂಡಿ ಬಿಎಲ್‌ಡಿಇ ಸಂಸ್ಥೆಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಆನಂದ ಉಪ್ಪಾರ ಹೇಳಿದರು.

ಎಸ್‌ಟಿಸಿ ಕಾಲೇಜಿನಲ್ಲಿ ಬುಧವಾರ ನಡೆದ ಕೇಂದ್ರದ 2022-23ನೇ ಸಾಲಿನ ಬಜೆಟ್‌ ವಿಶ್ಲೇಷಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಜಿಟಲ್‌ ಕರೆನ್ಸಿ ಜಾರಿಗೆ ತುರುವುದರಿಂದ ದೇಶದ ಕರೆನ್ಸಿ ನಿರ್ವಹಣೆಯಲ್ಲಿ ಸಾಕಷ್ಟು ದಕ್ಷತೆ ಬರಲು ಸಾಧ್ಯ. ಇದರಿಂದ ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆ ಮತ್ತು ಮುಂತಾದ ದೇಶ ವಿರೋಧಿ ಚಟುವಟಿಕೆಗಳಿಗೆ ಹಣಕಾಸಿನ ಒಳಹರಿವು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಪ್ರಸ್ತುತ ಸಾಲಿನ ಬಜೆಟ್‌ ಅರ್ಥಶಾಸ್ತ್ರಜ್ಞರ ಪ್ರಕಾರ ಒಂದು ಉತ್ತಮ ಬಜೆಟ್‌ ಆಗಿದೆ. ಬಜೆಟ್‌ನಲ್ಲಿ ಕೃಷಿ, ಕೈಗಾರಿಕೆ, ಸಾರಿಗೆ ಮತ್ತು ಶಿಕ್ಷಣಕ್ಕೆ ಸಾಕಷ್ಟು ಪ್ರೋತ್ಸಾಹ ನೀಡಲಾಗಿದೆ. 200 ಟಿ.ವಿ ಚಾನಲ್‌ಗ‌ಳ ಮೂಲಕ ಪಠ್ಯ ಕ್ರಮ ಬೋಧಿಸುವುದು ಮುಂದಿನ ದಿನಗಳಲ್ಲಿ ಹೆಚ್ಚು ಪರಿಣಾಮಕಾರಿ ಆಗಲಿದೆ. ಆದ್ದರಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಶ್ರೇಷ್ಠವಾಗಿದೆ. ಕೋವಿಡ್‌ ಸಂದರ್ಭದಲ್ಲಿ ಮಂಡಿಸಿರುವ ಬಜೆಟ್‌ ಉತ್ತಮವಾಗಿದೆ
ಎಂದರು.

ಪ್ರಾಚಾರ್ಯ ಡಾ| ಜಿ.ಆರ್‌. ಜುನ್ನಾಯ್ಕರ್‌ ಮಾತನಾಡಿ, ಮುಂಗಡ ಪತ್ರ ಪ್ರತಿಯೊಂದು ದೇಶದ ಆರ್ಥಿಕ ಚಟುವಟಿಕೆಗಳಿಗೆ ರಕ್ತವಿದ್ದಂತೆ. ವಿದ್ಯಾರ್ಥಿಗಳೂ ಬಜೆಟ್‌ ಕುರಿತು ಅಧ್ಯಯನ ಮಾಡುವ ಜೊತೆಗೆ ದೇಶದ ಆರ್ಥಿಕ ಪರಿಸ್ಥಿತಿ ತಿಳಿದುಕೊಳ್ಳಬೇಕು ಎಂದರು.

ಈ ವೇಳೆ ಡಾ| ಮಂಜುನಾಥ ಬೆನ್ನೂರ, ಪ್ರೊ| ವೈ.ಬಿ. ಕೊರಡೂರ, ಡಾ| ರೇಶ್ಮಾ ಗಜಾಕೋಶ, ಪ್ರೊ| ಗೀತಾ ಸಜ್ಜನ, ಡಾ| ಮನೋಹರ ಶಿರಹಟ್ಟಿ, ಪ್ರಶಾಂತ ಬಳ್ಳೂರ, ರಶ್ಮಿ ಕೊಕಟನೂರ, ವಿಜಯಲಕ್ಷ್ಮೀ ಮಾಚಕನೂರ ಸೇರಿದಂತೆ ಇತರರಿದ್ದರು. ಐ.ಜಿ. ಫಣಿಬಂದ ಪ್ರಾರ್ಥಿಸಿದರು. ಸುರೇಶ ನಡೋಣಿ ಸ್ವಾಗತಿಸಿದರು. ಪ್ರೊ| ಪೂಜಾ ಚುತುರ್ವೇದಿ ನಿರೂಪಿಸಿದರು. ಡಾ| ಪ್ರಕಾಶ ಕೆಂಗನಾಳೆ ವಂದಿಸಿದರು.

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.