ನಾನು ಡಿ.ಕೆ.ಶಿವಕುಮಾರ್ ಮನೆಗೆ ಹೋಗಬಾರದಿತ್ತು: ಆನಂದ್ ಸಿಂಗ್ ಗೆ ಅರಿವು !
ಹೋಗಬೇಕು ಅಂದ್ರೆ ಬ್ಯಾಕ್ ಡೋರ್ ಎಂಟ್ರಿ ಬೇರೆ ಇವೆ
Team Udayavani, Feb 4, 2022, 2:09 PM IST
ಬೆಂಗಳೂರು : ನಾನು ಡಿ.ಕೆ.ಶಿವಕುಮಾರ್ ಮನೆಗೆ ಹೋಗಬಾರದಿತ್ತು, ಈಗ ಅರಿವಿಗೆ ಬಂದಿದೆ ಎಂದು ಸಚಿವ ಸಚಿವ ಆನಂದ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ನಾನು ಸ್ನೇಹದ ದೃಷ್ಟಿಯಿಂದ ಹೋಗಿದ್ದು, ಆದರ ಅದರ ಬಗ್ಗೆ ಆಗುವ ಬೆಳವಣಿಗೆಗಳ ಬಗ್ಗೆ ಆಲೋಚನೆ ಮಾಡಿರಲಿಲ್ಲ.ನಾನು ಹೋಗಿದ್ದ ಸನ್ನಿವೇಶ ಸರಿ ಇರಲಿಲ್ಲ ಭೇಟಿ ಬಗ್ಗೆ ಸಿಎಂಗೆ, ಯಡಿಯೂರಪ್ಪ ಇಬ್ಬರಿಗೂ ವಿವರಣೆ ಕೊಟ್ಟು ಸ್ಪಷ್ಟನೆ ಕೊಟ್ಟಿದ್ದೇನೆ ಎಂದರು.
ಬಿಜೆಪಿ, ಯಡಿಯೂರಪ್ಪ ವಿಜಯನಗರ ಜಿಲ್ಲೆ ಕೊಟ್ಟವರು. ಬಿಜೆಪಿ ಪಕ್ಷವನ್ನು ಬಿಡುವ ಬಗ್ಗೆ ಯೋಚನೆಯನ್ನೂ ಮಾಡುವುದಿಲ್ಲ. ಆ ರೀತಿ ಹೋಗಬೇಕು ಅಂದ್ರೆ ಬ್ಯಾಕ್ ಡೋರ್ ಎಂಟ್ರಿ ಬೇರೆ ಇವೆ, ಹಾಗಿದ್ದರೆ ನೇರವಾಗಿ ಏಕೆ ಭೇಟಿ ಮಾಡಬೇಕಿತ್ತು ನಾನು..!? ಎಂದು ಪ್ರಶ್ನಿಸಿದರು.
ಮಾಧ್ಯಮಗಳು ನನ್ನ ಸಂಶಯ ದೃಷ್ಟಿಯಿಂದ ನೋಡಿದವು ಅಂತಾ ಹೇಳುವುದಿಲ್ಲ, ನಾನೇ ಅದಕ್ಕೆ ಅವಕಾಶ ಮಾಡಿಕೊಡಬಾರದಿತ್ತು ಅನ್ನಿಸಿದೆ ನನಗೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ