ಪ್ರತೀ ಗ್ರಾ.ಪಂ. ಮಟ್ಟದಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವ ಸೋಮಶೇಖರ್‌


Team Udayavani, Feb 5, 2022, 5:10 AM IST

ಪ್ರತೀ ಗ್ರಾ.ಪಂ. ಮಟ್ಟದಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವ ಸೋಮಶೇಖರ್‌

ಮಡಿಕೇರಿ ರಾಜ್ಯದ ಪ್ರತೀ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಸಹಕಾರ ಸಂಘಗಳನ್ನು ಸ್ಥಾಪಿಸಿ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಈ ಅವಕಾಶ ವನ್ನು ಗ್ರಾಮೀಣ ಸಹಕಾರಿ ಗಳು ಬಳಸಿಕೊಳ್ಳುವಂತಾಗ ಬೇಕು ಎಂದು
ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಕರೆ ನೀಡಿದ್ದಾರೆ.

ಕುಶಾಲನಗರ ತಾಲೂಕಿನ ಹೆಬ್ಟಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಸಚಿವರು ಮಾತನಾಡಿದರು.

ಸಹಕಾರ ಕ್ಷೇತ್ರದಲ್ಲಿ ರಾಜ್ಯವು ತನ್ನದೇ ಆದ ಸ್ಥಾನ ಹೊಂದಿದ್ದು, ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಲ್ಲಿ ಎಲ್ಲ ಸಹಕಾರ ನೀಡಲಾಗುತ್ತಿದೆ. ಅದನ್ನು ಸಹಕಾರಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.

ಹಳೆಯ ಪದ್ಧತಿಯಲ್ಲಿ ಸಾಲ
ಹೊಸದಾಗಿ ಅನುಷ್ಠಾನಕ್ಕೆ ತಂದಿರುವ ಸಾಫ್ಟವೇರ್‌ನಿಂದ ರೈತರಿಗೆ ಸಾಲ ವಿತರಣೆಗೆ ತೊಂದರೆಯಾಗುತ್ತಿದೆ, ಸಿಬಂದಿಗೆ ತರಬೇತಿಯಾಗಿಲ್ಲ. ರೈತರು ನೋಂದಣಿ ಕಚೇರಿಯಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾ. 31 ರ ವರೆಗೆ ಹಳೆಯ ಪದ್ಧತಿಯಲ್ಲಿಯೇ ರೈತರಿಗೆ ಸಾಲ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಎ. 1ರಿಂದ ಹೊಸ ಸಾಫ್ಟ್ವೇರ್‌ ಆ್ಯಪ್‌ ಮೂಲಕ ಕ್ರಮ ಕೈಗೊಳ್ಳಬೇಕು ಎಂದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.