ಶಿರಸಿ: ಲಯನ್ಸ್ ಶಾಲಾ ಮಕ್ಕಳೊಂದಿಗೆ ಕವಯತ್ರಿ ಭಾಗೀರಥಿ ಹೆಗಡೆ ಸಂವಾದ


Team Udayavani, Feb 5, 2022, 12:00 PM IST

ಶಿರಸಿ: ಲಯನ್ಸ್ ಶಾಲಾ ಮಕ್ಕಳೊಂದಿಗೆ ಕವಯತ್ರಿ ಭಾಗೀರಥಿ ಹೆಗಡೆ ಸಂವಾದ

ಶಿರಸಿ: ಲಯನ್ಸ್ ಶಾಲೆಯ ಮಕ್ಕಳಿಗೆ ಒಂದು ಅಪರೂಪದ ಕಾರ್ಯಕ್ರಮ ನಡೆಯಿತು. ಮಕ್ಕಳು ಓದುವ ಪಠ್ಯದ ಕವಿಗಳೊಂದಿಗೆ ಮುಖಾಮುಖಿ ಸಂವಾದ ನಡೆಸುವ ಅವಕಾಶ. ಕವನ ರಚಿಸುವ ಹಂಬಲದ ಮಕ್ಕಳ ಗೊಂದಲಗಳಿಗೆ ಉತ್ತರ ಸಿಕ್ಕಿದ ಸಂಭ್ರಮ. ತಮ್ಮ ಪಠ್ಯದಲ್ಲಿನ ಕವಿಗಳನ್ನು ಕಂಡು ವಿದ್ಯಾರ್ಥಿಗಳು ಪುಳಕಿತರಾದರು.

ಶಿರಸಿ ಲಯನ್ಸ್  ಶಾಲೆಯಲ್ಲಿ ಹಿರಿಯ ಕವಯಿತ್ರಿ ಭಾಗೀರಥಿ ಹೆಗಡೆ ಅವರು, ಮಕ್ಕಳೊಡನೆ ಸಂವಾದ ನಡೆಸಿದರು. ಇವರದೇ ರಚನೆಯ ಕನ್ನಡಮ್ಮ ಕವನವನ್ನು ವಿದ್ಯಾರ್ಥಿಗಳು ರಾಗಬದ್ದವಾಗಿ ಹಾಡಿದರು.

ಕನ್ನಡಮ್ಮ ಕವನ ರಚನೆಯ ಹಿನ್ನೆಲೆಯನ್ನು ಮಕ್ಕಳಿಗೆ ತಿಳಿಸುತ್ತಾ ತಮ್ಮ ಕವನ ರಚನೆಯ ಸ್ಪೂರ್ತಿಯಾದ ತಾಯಿ ಗಣಪಿ ಹೆಗಡೆ ಅವರನ್ನು ಭಾಗೀರಥಿ ಹೆಗಡೆ  ಸ್ಮರಿಸಿದರು. ನಿರಂತರ ಓದು, ಪರಿಶ್ರಮ, ಆಸಕ್ತಿ, ನಾಡಿನ ಕುರಿತು ಪ್ರೀತಿ, ದೇಶಪ್ರೇಮದ ಕುರಿತು iಕ್ಕಳೊಂದಿಗೆ ಮಕ್ಕಳಾಗಿ ಮಾತುಕತೆ ನಡೆಸಿದರು. ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ತುಂಬಾ ಆಸಕ್ತಿಯಿಂದ ಪಾಲ್ಗೊಂಡು ಪ್ರಶ್ನೆಗಳನ್ನು ಕೇಳಿದರು. ಮಕ್ಕಳ ಕುರಿತಾಗಿ ತಾವೇ ರಚಿಸಿದ ’ಗುಂಡ’ಕವನ ವಾಚಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಾಧ್ಯಾಪಕ ಶಶಾಂಕ ಹೆಗಡೆ, ಕನ್ನಡ ಶಿಕ್ಷಕರಾದ ಸೀತಾ ಭಟ್, ಪದ್ಮಲತಾ ಶೆಟ್ಟಿ ಈ ಸಂದರ್ಭದಲ್ಲಿ ಮಕ್ಕಳೊಡನೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.