ನಿರಂತರ ಶ್ರಮದಿಂದ ಯಶಸ್ಸು
Team Udayavani, Feb 5, 2022, 5:35 PM IST
ಇಂಡಿ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಬೇಕಾದರೆ ನಿತ್ಯವು ನಿರಂತರ ಶ್ರಮ, ಸತತ ಅಧ್ಯಯನ,ವಿಷಯಗಳಲ್ಲಿ ಆಯ್ಕೆ ಮಾಡಿಕೊಂಡು ಅಧ್ಯಯನ ಜೊತೆಗೆ ಶೀಘ್ರ ಬರವಣಿಗೆ ಸಹ ಬೇಕೆಂದು ಪಿಎಸೈ ಹುದ್ದೆಗೆ ಇತ್ತೀಚೆಗೆ ಆಯ್ಕೆಯಾದ ಇಂಡಿ ತಾಲೂಕಿನ ಬಬಲಾದ ಗ್ರಾಮದ ಶ್ರೀಕಾಂತ ಪೂಜಾರಿ ಹೇಳಿದರು.
ಪಟ್ಟಣದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ ಆಡಳಿತ ಮಂಡಳಿತ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಎರಡು ಬಾರಿ ಪಿಎಸೈ ಹುದ್ದೆಗೆ ಸ್ಪರ್ಧೆ ಮಾಡಿದ್ದೆ. ಆದರೆ ಕೆಲವೇ ಅಂಕಗಳು ಕಡಿಮೆಯಾಗಿ ಆಯ್ಕೆಯಾಗಲಿಲ್ಲ. ಆದರೂ ನಾನು ಧೈರ್ಯ ಬಿಡಲಿಲ್ಲ. ಪ್ರಯತ್ನಿಸೋಣ ಎಂದು ಸತತವಾಗಿ ಓದು ಹಾಗೂ ವ್ಯಾಯಾಮ ಮಾಡುವಲ್ಲಿ ನಿರತನಾದೆ. ನನ್ನ ಮನೆಯವರೆಲ್ಲ ಓದಲು ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದರು. ಹೀಗಾಗಿ ನಾನು ಸತತ ಪರಿಶ್ರಮಪಟ್ಟು ಓದಿದ ಪರಿಣಾಮವೇ ನಾನು ಪಿಎಸೈ ಆಗಲು ಕಾರಣವಾಯಿತು ಎಂದರು.
ಅಕ್ಕಮಹಾದೇವಿ ಸೌಹಾರ್ದ ಅಧ್ಯಕ್ಷ ಉಮೇಶ ಬಳಬಟ್ಟಿ, ಉಪಾಧ್ಯಕ್ಷ ಯಲಗೊಂಡ ಬೇವನೂರ, ಶಿವಾನಂದ ಚಾಳಿಕಾರ, ಯಲಗೊಂಡ ಪೂಜಾರಿ, ಚಂದ್ರಾಮ ಮೇಡೇದಾರ, ಶ್ರೀಕಾಂತ ಗಡಗಲಿ, ಸಚಿನ ಮೇಡೆದಾರ, ರೇವಣಸಿದ್ದ ಪೂಜಾರಿ, ಮಲಕಾರಿ ಪೂಜಾರಿ, ರಾಜು ನಾಯ್ಕೊಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ