ದುಡಿಯುವ ಕೈಗಳಿಗೆ ನರೇಗಾ ಯೋಜನೆ ವರದಾನ


Team Udayavani, Feb 5, 2022, 5:56 PM IST

30narega

ದೇವರಹಿಪ್ಪರಗಿ: ದುಡಿಯುವ ಕೈಗಳಿಗೆ ನರೇಗಾ ಯೋಜನೆ ನೆರವಾಗಲಿದ್ದು, ಗುಳೆ ತಪ್ಪಿಸಿ ಉದ್ಯೋಗ ಒದಗಿಸಲು ಸಹಕಾರಿಯಾಗಿದೆ ಎಂದು ತಾಪಂ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ ಹೇಳಿದರು.

ಮಣೂರ ಗ್ರಾಪಂ ವ್ಯಾಪ್ತಿಯ ದೇವೂರ ತಾಂಡಾದಲ್ಲಿ ತಾಪಂ ಹಾಗೂ ಗ್ರಾಪಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನರೇಗಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸರ್ಕಾರ ದಿನನಿತ್ಯ ದುಡಿಯುವ ಕೈಗಳಿಗೆ ನಿಶ್ಚಿತ ರೂಪದಲ್ಲಿ ಕೆಲಸ ಕೊಡುತ್ತಿದೆ. ವರ್ಷದಲ್ಲಿ ನೂರು ದಿನ ಕಾಯಂ ಕೆಲಸ ನೀಡುತ್ತಿದ್ದು ಕಾರ್ಮಿಕರು ಪ್ರತಿಯೊಬ್ಬರು ಇದರ ಸದುಪಯೋಗ ಮಾಡಿಕೊಳ್ಳಬೇಕು. ನರೇಗಾ ಯೋಜನೆಯಡಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಿದ್ದು, ಶಾಲೆಗಳಿಗೆ ಭೌತಿಕ ಸೌಲಭ್ಯ, ಶೌಚಾಲಯ ನಿರ್ಮಾಣ, ಮೈದಾನ ಅಭಿವೃದ್ಧಿ, ಕಾಂಪೌಂಡ್‌ ನಿರ್ಮಾಣ, ಚೆಕ್‌ ಡ್ಯಾಂಗಳು, ಸೇವಾ ಕೇಂದ್ರಗಳು, ಗ್ರಾಪಂ ಕಟ್ಟಡಗಳು, ಬಿಸಿಯೂಟ ಕೋಣೆಗಳು ಸೇರಿದಂತೆ ಹಲವಾರು ಜನೋಪಯೋಗಿ ಕೆಲಸಗಳು ನಡೆಯುತ್ತಿವೆ. ರೈತರು ತಮ್ಮ ಹೊಲ ಗದ್ದೆಗಳಲ್ಲಿಯೂ ಸಹ ಕೆಲಸ ಮಾಡಿಕೊಳ್ಳಬಹುದು ಎಂದರು.

ಪಂಚಾಯತ್‌ ಕಾರ್ಯದರ್ಶಿ ಮಾದರ ಹಾಗೂ ತಾಂಡಾ ರೋಜಗಾರ ಮಿತ್ರ ಸುನೀಲ ನಾಯಿಕ ಉದ್ಯೋಗ ಖಾತ್ರಿ ಕಾಮಗಾರಿಗಳ ಕುರಿತು ಕೂಲಿ ಕಾರ್ಮಿಕರಿಗೆ ಮಾಹಿತಿ ನೀಡಿದರು.

ಮಣೂರ ಗ್ರಾಪಂ ಅಧ್ಯಕ್ಷ ರಾಚಪ್ಪ ಕಮತಗಿ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ರಾಜೇಶ್ವರಿ ದೇವೂರ, ಗ್ರಾಪಂ ಸದಸ್ಯರಾದ ಸಂಗನಗೌಡ ಬಿರಾದಾರ, ಸುರೇಶ ನಾಯಿಕ, ಶೋಭಾ ರಾಠೊಡ, ಕಲ್ಮೇಶಗೌಡ ಬಗಲಿ, ಅಬ್ಟಾಸಲಿ ಬಾಗವಾನ, ಮಲ್ಲೇಶ ಗಂಗಶೆಟ್ಟಿ, ರೇವು ಪವಾರ, ಕೇಸು ರಾಠೊಡ, ಶಿವು ನಾವಿ, ಪಟೇಲ್‌ ಮುಜಾವರ ಇದ್ದರು.

ಟಾಪ್ ನ್ಯೂಸ್

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.