ವರದಪುರದಲ್ಲಿ ಪಾದುಕೆ ಪೂಜೆಗೆ ಅವಕಾಶ


Team Udayavani, Feb 5, 2022, 7:50 PM IST

ವರದಪುರದಲ್ಲಿ ಪಾದುಕೆ ಪೂಜೆಗೆ ಅವಕಾಶ

ಸಾಗರ: ಫೆ. ಏಳರ ಸೋಮವಾರದಿಂದ ತಾಲೂಕಿನ ವರದಪುರದ ಶ್ರೀಧರಾಶ್ರಮದಲ್ಲಿ ಭಗವಾನ್ ಸದ್ಗುರು ಶ್ರೀಧರ ಸ್ವಾಮಿಗಳವರ ದಿವ್ಯ ಪಾದುಕೆಗಳ ಪಾದಪೂಜೆಯನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ.

ಭಕ್ತಾದಿಗಳ ಹೆಸರು, ಗೋತ್ರ, ರಾಶಿ, ನಕ್ಷತ್ರ ಮುಂತಾದವುಗಳೊಡನೆ ಸಂಕಲ್ಪ ಮಾಡಿ ಭಕ್ತರ ಉಪಸ್ಥಿತಿಯಲ್ಲಿ ಅರ್ಚಕರ ಹಸ್ತದಿಂದ ಮಾಡಲು ಸಂಕಲ್ಪಿಸಲಾಗುತ್ತದೆ ಎಂದು ಶ್ರೀಕ್ಷೇತ್ರ ವರದಪುರದ ಶ್ರೀಧರ ಸೇವಾ ಮಹಾಮಂಡಲ ಪ್ರಕಟಣೆ ತಿಳಿಸಿದೆ.

ಈ ಬಗ್ಗೆ ಹೆಚ್ಚಿನ ವಿವರ ಪ್ರಕಟಿಸಿರುವ ಮಹಾಮಂಡಲ, ಅರ್ಚಕರು ಭಕ್ತರ ಎದುರು ಸಂಕಲ್ಪವನ್ನು ಮಾಡಿ ಪಾದ ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ನೀಡುತ್ತಾರೆ. ಭಕ್ತರಿಗೆ ಪಾದುಕೆಯನ್ನು ಸ್ಪರ್ಶ ಮಾಡಲು ಮತ್ತು ಹೂವು, ತುಳಸಿ, ಅಕ್ಷತೆಯನ್ನು ಹಾಕಲು ಅವಕಾಶವಿರುವುದಿಲ್ಲ. ಈ ನಿಯಮಕ್ಕೆ ಒಪ್ಪಿಗೆ ಇದ್ದವರು ಮಾತ್ರ ಈ ಸೇವೆಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು ತಿಳಿಸಿದರು.

ಪಾದುಕಾ ಪೂಜೆಯ ಸಮಯ ಬೆಳಗ್ಗೆ 8-30 ರಿಂದ 9-30 ವರೆಗೆ ಹಾಗೂ 10-30ರಿಂದ 11-30ವರೆಗೆ ಮಾತ್ರ. ಒಂದು ಬಾರಿಗೆ ಇಪ್ಪತ್ತೈದು ಪೂಜೆಗೆ ಮಾತ್ರ ಅವಕಾಶ. ಮೊದಲು ಬಂದವರಿಗೆ ಆದ್ಯತೆ ಎಂದು ಶ್ರೀಧರಾಶ್ರಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

5-araga

SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.