ನ್ಯಾಯಾಧೀಶರ ವಿರುದ್ಧ ಪ್ರತಿಭಟನೆ
Team Udayavani, Feb 7, 2022, 1:18 PM IST
ಶಹಾಬಾದ: ಸಂವಿಧಾನ ಶಿಲ್ಪಿ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ಸತ್ರ ನ್ಯಾಯಾಧೀಶರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ರವಿವಾರ ಮಾದಿಗ ದಂಡೋರ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ಮಾದಿಗ ದಂಡೋರ ಯುವ ಸೇನೆ ತಾಲೂಕು ಅಧ್ಯಕ್ಷ ವಿಕ್ರಮ ಪ್ರಸಾದ ಮಾತನಾಡಿ, ರಾಜ್ಯಪಾಲರು ಹಾಗೂ ಉತ್ಛ ನ್ಯಾಯಾಲಯ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮಾದಿಗ ಯುವ ಸೇನೆ ರಾಜ್ಯಾಧ್ಯಕ್ಷ ಗುರುರಾಜ ಭಂಡಾರಿ, ಲೋಹಿತ ಕಟ್ಟಿ, ಉಮೇಶ ಪೋಚೆಟ್ಟಿ, ಹರೀಶ ಕರಣಿಕ, ಶಿವು ತಳವಾರ, ಪ್ರಕಾಶ ಮಾಳಗಿ, ನಾಗರಾಜ ಮುದ್ನಾಳ, ನವೀನ ಸಿಪ್ಪಿ, ಕಲ್ಯಾಣಿ ಕಡ್ಡಿಹಳ್ಳಿ, ಲಕ್ಷ್ಮೀಕಾಂತ, ಬಸವರಾಜ, ಯಲ್ಲಾಲಿಂಗ ಗೋಳಾ, ಶಿವು ರಾಮಗಡ, ವಿಶಾಲ ತರನಳ್ಳಿ, ಶಿವನಾಗ ದುಪ್ಪಲ್ಲಿ, ರವಿ ತಾತಳಗೇರಿ, ಪ್ರವೀಣ, ಮೈನಾಳಕರ್ ಹಾಗೂ ದಲಿತ ಪರ ಸಂಘಟನೆ ಯುವ ಮುಖಂಡರು ಪಾಲ್ಗೊಂಡಿದರು.
ನಂತರ ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ ಮೂಲಕ ಉಚ್ಚ ನ್ಯಾಯಾಲಯ ನ್ಯಾಯಾಧೀಶರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು