ಸರಕಾರಿ ನೌಕರರು ಇನ್ಮುಂದೆ ಕಚೇರಿಯಿಂದ ಹೊರಡುವಾಗ ತಮ್ಮ ಬಳಿ ಇರುವ ನಗದು ಘೋಷಿಸಬೇಕು…

ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವುದಕ್ಕಾಗಿ ಈ ನಿಯಮವನ್ನು ಜಾರಿಗೆ ತರಲಾಗುತ್ತಿದೆ.

Team Udayavani, Feb 7, 2022, 4:32 PM IST

ಸರಕಾರಿ ನೌಕರರು ಇನ್ಮುಂದೆ ಕಚೇರಿಯಿಂದ ಹೊರಡುವಾಗ ತಮ್ಮ ಬಳಿ ಇರುವ ನಗದು ಘೋಷಿಸಬೇಕು…

ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಇನ್ನು ಮುಂದೆ ನಗದು ನಿರ್ವಹಣೆ ವಹಿ ಘೋಷಿಸುವಂತೆ ಸೂಚಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಟ್ವಿಟ್ಟರ್‌ ನಲ್ಲಿ ಹಳೇ ಟ್ವೀಟ್‌ ಗಳನ್ನು ಹುಡುಕುವುದು ಹೇಗೆ?: ಇಲ್ಲಿದೆ ಸುಲಭ ಮಾರ್ಗ

ನವೆಂಬರ್ 10ರಂದು ಹೈಕೋರ್ಟ್ ನೀಡಿದ ಸೂಚನೆ ಅನ್ವಯ ಈ ಆದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಸರಕಾರಿ ಇಲಾಖೆಯ ಎಲ್ಲ ನೌಕರರು ತಾವು ಕಚೇರಿಗೆ ಆಗಮಿಸಿದಾಗ ಹಾಗೂ ಹೊರಡುವಾಗ ತಮ್ಮ ಬಳಿ ಇರುವ ನಗದನ್ನು ಘೋಷಿಸುವಂತೆ ಸೂಚನೆ ನೀಡಲಾಗಿದೆ.

ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವುದಕ್ಕಾಗಿ ಈ ನಿಯಮವನ್ನು ಜಾರಿಗೆ ತರಲಾಗುತ್ತಿದ್ದು, ಇದರಿಂದ ಕಚೇರಿ ಅವಧಿಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಮಾಡಬಹುದು ಎಂದು ಸರಕಾರ ಭಾವಿಸಿದೆ.

ಈ ನಿಯಮದ ಪ್ರಕಾರ ಪ್ರತಿಯೊಬ್ಬ ನೌಕರನೂ ಕೆಲಸದ ಆರಂಭದಲ್ಲಿ ನಗದು ಘೋಷಣೆ ವಹಿಯನ್ನು ತೆರೆಯತಕ್ಕದ್ದು. ಹಾಜರಿ ಪುಸ್ತಕ ಅಥವಾ ಎಎಂಎಸ್ ನಲ್ಲಿ ಸಹಿ ಮಾಡಿದ ತಕ್ಷಣ ಈ ಘೋಷಣೆಯಾಗಬೇಕು.

ನಗದು ಘೋಷಣೆ ವಹಿ ಸಂಬಂಧಪಟ್ಟ ವಿಭಾಗ ಅಥವಾ ಶಾಖೆಯ ಗ್ರೂಪ್ ಬಿ ದರ್ಜೆಯ ಅಧಿಕಾರಿಯ ವಶದಲ್ಲಿ ಇರಬೇಕು. ಈ ಅಧಿಕಾರಿ ನಮೂದು ಮಾಡಿದ ಮೊತ್ತದ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿರುತ್ತಾನೆ. ಘೋಷಣೆ ಮಾಡಿದ್ದಕ್ಕಿಂತ ಹೆಚ್ಚಿನ ಮೊತ್ತವನ್ನು ಹೊಂದಿದ್ದರೆ ಅದನ್ನು ಅಕ್ರಮ ಸಂಪಾದನೆ ಎಂದು ಪರಿಗಣಿಸಲಾಗುತ್ತದೆ. ಮತ್ತು ಅದನ್ನು ಸಕ್ರಮ ಹಣ ಎಂದು ಸಾಬೀತುಪಡಿಸುವುದು ಆರೋಪಿತ ನೌಕರನ ಹೊಣೆಯಾಗಿರುತ್ತದೆ ಎಂದು ಎಲ್ಲ ಇಲಾಖೆಗಳಿಗೆ ಕಳುಹಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.