ಪುದುಚೇರಿಗೆ ಕಾಲಿಟ್ಟ “ಹಿಜಾಬ್’ ವಿವಾದ
Team Udayavani, Feb 8, 2022, 7:35 AM IST
ಸಾಂದರ್ಭಿಕ ಚಿತ್ರ.
ನವದೆಹಲಿ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದ ನೆರೆಯ ಪುದುಚೇರಿಗೂ ಕಾಲಿಟ್ಟಿದೆ.
ಅಲ್ಲಿನ ಶಾಲೆಯೊಂದರಲ್ಲಿ ಓದುತ್ತಿರುವ ಕರ್ನಾಟಕ ಮೂಲದ ಬಾಲಕಿಯೊಬ್ಬಳಿಗೆ ಆಕೆ ನಿತ್ಯ ಧರಿಸಿ ಬರುತ್ತಿದ್ದ ಹಿಜಾಬ್ ತೆಗೆದಿರಿಸಿ ತರಗತಿಗೆ ಬರಬೇಕೆಂದು ಶಾಲೆಯ ಆಡಳಿತ ಮಂಡಳಿ ಸೂಚಿಸಿದೆ.
ಇದು ವಿವಾದಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ, ಪುದುಚೇರಿ ಶಿಕ್ಷಣ ಇಲಾಖೆಯ ನಿರ್ದೇಶಕ ಪಿ.ಟಿ. ರುದ್ರಗೌಡ ಹಾಗೂ ಸ್ಥಳೀಯ ರಾಜಕಾರಣಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ನಡುವೆ ಸೋಮವಾರ ಸಭೆ ನಡೆದಿದ್ದು, ಎಲ್ಲಾ ಶಾಲೆಗಳಲ್ಲೂ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗಳಿಗೆ ಬರಲು ಅವಕಾಶ ಕಲ್ಪಿಸಬೇಕೆಂದು ಸುತ್ತೋಲೆ ಹೊರಡಿಸುವುದಾಗಿ ರುದ್ರಗೌಡ ಆಶ್ವಾಸನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ