ಪ್ರೊ ಕಬಡ್ಡಿ : ಜೈಪುರ್‌ ಪಿಂಕ್‌ ಪ್ಯಾಂಥರ್ ಎಂಟನೇ ಗೆಲುವು


Team Udayavani, Feb 7, 2022, 10:21 PM IST

ಪ್ರೊ ಕಬಡ್ಡಿ : ಜೈಪುರ್‌ ಪಿಂಕ್‌ ಪ್ಯಾಂಥರ್ ಎಂಟನೇ ಗೆಲುವು

ಬೆಂಗಳೂರು: ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಜೈಪುರ್‌ ಪಿಂಕ್‌ ಪ್ಯಾಂಥರ್ 8ನೇ ಗೆಲುವು ದಾಖಲಿಸಿದೆ.

ಸೋಮವಾರದ ಮೊದಲ ಮುಖಾಮುಖಿಯಲ್ಲಿ ಅದು ಗುಜರಾತ್‌ ಜೈಂಟ್ಸ್‌ ವಿರುದ್ಧ 36-31 ಅಂತರದ ಮೇಲುಗೈ ಸಾಧಿಸಿತು.ಇನ್ನೊಂದೆಡೆ ಗುಜರಾತ್‌ಗೆ 17 ಪಂದ್ಯಗಳಲ್ಲಿ ಎದುರಾದ 8ನೇ ಸೋಲು ಇದಾಗಿದೆ.

ಜೈಪುರ್‌ ಪರ ದೀಪಕ್‌ ಹೂಡಾ ಅಮೋಘ ಆಲ್‌ರೌಂಡ್‌ ಪ್ರದರ್ಶನ ನೀಡಿದರು (11). ರೈಡರ್‌ ಅರ್ಜುನ್‌ ದೇಶ್ವಾಲ್‌ ಮಿಂಚಿದ ಮತ್ತೋರ್ವ ಆಟಗಾರ (7 ಅಂಕ). ನಾಯಕ ಸಂದೀಪ್‌ ಧುಲ್‌ 4 ಅಂಕ ತಂದಿತ್ತರು.

ಇದನ್ನೂ ಓದಿ:ಅಹ್ಮದಾಬಾದ್‌ ಟೈಟಾನ್ಸ್‌: ನೂತನ ಐಪಿಎಲ್‌ ತಂಡಕ್ಕೆ ನಾಮಕರಣ

ಗುಜರಾತ್‌ ಪರ ರಾಕೇಶ್‌ ನರ್ವಾಲ್‌ 8, ರೈಡರ್‌ಗಳಾದ ಪ್ರದೀಪ್‌ ಕುಮಾರ್‌, ಅಜಯ್‌ ಕುಮಾರ್‌ ತಲಾ 6 ಅಂಕ ಗಳಿಸಿದರು.

ಬೆಂಗಾಲ್‌-ಟೈಟಾನ್ಸ್‌ ಪಂದ್ಯ 32-32ರಿಂದ ಟೈ ಆಯಿತು.

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqe

T20 World Cup: ಭಾರತದ ನೂತನ ಜೆರ್ಸಿ ಬಿಡುಗಡೆ

1-qeqweqwe

IPL; ಇಂಗ್ಲೆಂಡ್‌ ಕ್ರಿಕೆಟಿಗರ ನಿರ್ಗಮನ ಪರ್ವ

1-wqqq232

Basketball: ಮಣಿಪಾಲ ಕೆಎಂಸಿ ತಂಡಗಳಿಗೆ ಪ್ರಶಸ್ತಿ

1-wqewqeqw

Italian Open: ನೊವಾಕ್‌ ಜೊಕೋವಿಕ್‌ಗೆ ಸೋಲಿನ ಆಘಾತ

1-qweqw

T20 World Cup; ನೆದರ್ಲೆಂಡ್ಸ್‌ಗೆ ಎಡ್ವರ್ಡ್ಸ್‌ ನಾಯಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.